" ಭಾಗ್ಯಶ್ರೀ ಮತ್ತು ಪಿಅಂಡ್ ಟಿ ಬಡಾವಣೆಗಳರಸ್ತೆ ಡಾಂಬರೀಕರಣದ ಉದ್ಘಾಟನಾ ಸಮಾರಂಭ " ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ರಾಜೇನಹಳ್ಳಿಯ ಭಾಗ್ಯಶ್ರೀ ರಾಯಲ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಪೀ ಆಂಡ್ ಟಿ ನಿವಾಸಿಗಳ ಕ್ಷೇಮಾಭಿವೃದ್ಧಿಸಂಘ ಗಳ ಸಹ ಯೋಗದೊಂದಿಗೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೃಷ್ಣ ಬೈರೇಗೌಡರು ಭಾಗ್ಯಶ್ರೀ ಮತ್ತು ಪಿ ಟಿ ಬಡಾವಣೆಗಳ ರಸ್ತೆ ಡಾಂಬರೀಕರಣದ ಉದ್ಘಾಟನೆ ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳು, ಮುಖಂಡರುಗಳು, ಕಾರ್ಯಕರ್ತರು, ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು, ಇದೇ ರೀತಿ ಚೊಕ್ಕನಹಳ್ಳಿ ಹಾಗೂ ಕಟ್ಟಿಗೆನಹಳ್ಳಿ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ ಉದ್ಘಾಟನೆ ನೆರವೇರಿಸಿದರು, ಆರ್. ನಾಗರಾಜ್ ವಿಸ್ಮಯ ಮಾಧ್ಯಮ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

 " ಭಾಗ್ಯಶ್ರೀ ಮತ್ತು ಪಿಅಂಡ್ ಟಿ ಬಡಾವಣೆಗಳರಸ್ತೆ ಡಾಂಬರೀಕರಣದ ಉದ್ಘಾಟನಾ ಸಮಾರಂಭ







 ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ರಾಜೇನಹಳ್ಳಿಯ ಭಾಗ್ಯಶ್ರೀ ರಾಯಲ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಪೀ ಆಂಡ್ ಟಿ ನಿವಾಸಿಗಳ ಕ್ಷೇಮಾಭಿವೃದ್ಧಿಸಂಘ ಗಳ ಸಹ ಯೋಗದೊಂದಿಗೆ ಬ್ಯಾಟರಾಯನಪುರ  ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೃಷ್ಣ ಬೈರೇಗೌಡರು ಭಾಗ್ಯಶ್ರೀ ಮತ್ತು ಪಿ ಟಿ ಬಡಾವಣೆಗಳ ರಸ್ತೆ ಡಾಂಬರೀಕರಣದ ಉದ್ಘಾಟನೆ ನೆರವೇರಿಸಿದರು, ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳು, ಮುಖಂಡರುಗಳು, ಕಾರ್ಯಕರ್ತರು, ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು, ಇದೇ ರೀತಿ ಚೊಕ್ಕನಹಳ್ಳಿ ಹಾಗೂ ಕಟ್ಟಿಗೆನಹಳ್ಳಿ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ  ಉದ್ಘಾಟನೆ ನೆರವೇರಿಸಿದರು,  

ಆರ್. ನಾಗರಾಜ್

ಪಬ್ಲಿಕ್ ರಿಪೋರ್ಟ್ ವರದಿಗಾರರು

ಬೆಂಗಳೂರು ಗ್ರಾಮಾಂತರ ಜಿಲ್ಲೆ.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ