Posts

Showing posts from March, 2023

ಮಾನವ ಆತ್ಮದ ವಿಜಯ: ಕಾರ್ಡಿಯಾಕ್ ಬೈಪಾಸ್‌ನಿಂದ ಎವರೆಸ್ಟ್ ಬೈಪಾಸ್‌ವರೆಗೆ*

Image
  ಮಾನವ ಆತ್ಮದ ವಿಜಯ:  ಕಾರ್ಡಿಯಾಕ್ ಬೈಪಾಸ್‌ನಿಂದ ಎವರೆಸ್ಟ್  ಬೈಪಾಸ್‌ವರೆಗೆ* *ಪ್ರತಿಕೂಲತೆಯನ್ನು ಮೀರುವುದು: ಡಾ. ಮಾಲೂರ್ ಆರ್ ವಿಜಯ್ ಅವರ ಸ್ಪೂರ್ತಿದಾಯಕ ಕಥೆ* *ಹೊಸ ಎತ್ತರದ ತಲುಪುವುದು : ಕ್ವಾಡ್ರುಪಲ್ ಕಾರ್ಡಿಯಾಕ್ ಬೈಪಾಸ್ ಸರ್ಜರಿಯ ನಂತರ ಇತರರಿಗೆ ಸ್ಫೂರ್ತಿ ನೀಡಲು ಡಾ. ವಿಜಯ್ ಅವರ ಅನ್ವೇಷಣೆ* ಹೃದಯ ಶಸ್ತ್ರಚಿಕಿತ್ಸೆಯ ನಂತರ ಜೀವನವು ಕೊನೆಗೊಳ್ಳುತ್ತದೆ ಎಂದು ಹಲವರು ಭಾವಿಸುವ ಸಮಯದಲ್ಲಿ, ಸಪ್ತಮಾದರಿ ಡಾ. ಮಾಲೂರು ರಾಮಣ್ಣ ವಿಜಯ್ ಅವರು ಕ್ವಾಡ್ರುಪಲ್ ಬೈಪಾಸ್ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಸಹ ಪರ್ವತಗಳನ್ನು ಗೆಲ್ಲುತ್ತಿದ್ದಾರೆ. ಅವರು ಹೃದಯಾಘಾತದ ನಂತರ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ (5,364 ಮೀ) ತಲುಪಿದ ವಿಶ್ವದ ಮೊದಲ ವ್ಯಕ್ತಿಯಾಗಿದ್ದಾರೆ ಮತ್ತು ಈಗ ಅವರು 80 ನೇ ವಯಸ್ಸಿನಲ್ಲಿ ಮೌಂಟ್ ಫ್ಯೂಜಿ ( ಜಪಾನ್‌ನ ಎತ್ತರದ ಪರ್ವತ ಸುಮಾರು 3,776.24 ಮೀ ಎತ್ತರ ) ಏರಲು ಸಿದ್ಧರಾಗಿದ್ದಾರೆ. ಡಾ. ವಿಜಯ್ ಬೆಂಗಳೂರಿನಲ್ಲಿ ಜನಿಸಿದರು ಮತ್ತು UK ಮತ್ತು US ನಲ್ಲಿ ಯಶಸ್ವಿ ವೈದ್ಯಕೀಯ ವೃತ್ತಿಪರರಾಗಿದ್ದರು. ಅವರು ತಮ್ಮ ಅನುಭವಗಳನ್ನು ಬೆಂಗಳೂರಿಗರೊಂದಿಗೆ ಹಂಚಿಕೊಳ್ಳಲು, 'ದೇವರ ಮಕ್ಕಳಿಗೆ' ಸಹಾಯ ಮಾಡಲು ಚಾರಿಟಿ ಕೆಲಸವನ್ನು ಪ್ರಾರಂಭಿಸಲು ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹಾಸ್ಟೆಲ್ ತೆರೆಯಲು ಯೋಜಿಸಿದ್ದಾರೆ. ತಮ್ಮ ಹಿಂದಿನ ದಿನಗಳನ್ನು ನೆನಪಿಸಿಕೊಳ್ಳುತ್ತಾ ಮಾತಾನಾಡ...

ಓಬದೇನಹಳ್ಳಿ ಯಲ್ಲಿ ಕಾರ್ಮಿಕರ ವಸತಿ ಸಮಚ್ಚಯ ಶಮಿಕ್ ನಿವಾಸ್ ಕಟ್ಟಡ ಉದ್ಘಾಟನೆ "

Image
 "   ಓಬದೇನಹಳ್ಳಿ ಯಲ್ಲಿ  ಕಾರ್ಮಿಕರ ವಸತಿ  ಸಮಚ್ಚಯ ಶಮಿಕ್ ನಿವಾಸ್  ಕಟ್ಟಡ ಉದ್ಘಾಟನೆ " ಓಬದೇನಹಳ್ಳಿ ಯಲ್ಲಿ ಕಾರ್ಮಿಕರ ವಸತಿ ಸಮಚ್ಚಯ ಶಮಿಕ್ ನಿವಾಸ್ ಕಟ್ಟಡ ಉದ್ಘಾಟನೆ "  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಓ ಬದೇವನಹಳ್ಳಿ ನೂತನವಾಗಿ ನಿರ್ಮಿಸಿರುವ ಬೃಹತ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಚಾಲನೆ ನೀಡಿದರು. ಕಾರ್ಮಿಕ ಇಲಾಖೆ ಆಯುಕ್ತ ಅಕ್ರಮ್ ಪಾಷ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್, ದೊಡ್ಡಬಳ್ಳಾಪುರ ಶಾಸಕರಾದ ಟಿ ವೆಂಕಟರಮಣಯ್ಯ  ಕಾರ್ಯದರ್ಶಿ ಗುರುಪ್ರಸಾದ್, ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಶಿವಪುತ್ರ ಬಾಬುರಾವ್, ಕಲ್ಯಾಣ ಆಯುಕ್ತ ಟಿ ಆಂಜನೇಯ ಮತ್ತಿತರರು ಮತ್ತಿತರರು ಭಾಗವಹಿಸಿದ್ದರು,  ಶ್ರಮಿಕರಿಗೆ ಗೌರವದ ಬದುಕು ಕಾರ್ಮಿಕ ಸಚಿವ ಶಿವರಾಂ  ಹೆಬ್ಬಾರ್ ಅಭಿಮತ  ವಲಸೆ ಕಾರ್ಮಿಕರ ವಸತಿ ಸಮಸ್ಯೆ ನಿವಾರಣೆಗೆ ಪ್ರಮಿಕ್ ನಿವಾಸ್ ಯೋಜನೆ ಜಾರಿ ಮಾಡಿದ್ದು ಈ ಯೋಜನೆಯಿಂದ ಶ್ರಮಿಕ ವರ್ಗ ಗೌರವದ ಬದುಕು ಕಂಡುಕೊಳ್ಳಲು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು. ದೇಶದಲ್ಲೇ ಮೊದಲ ಬಾರಿಗೆಶ್ರಮಿಕ್ ನಿವಾಸ್ ಯೋಜನೆ ಜಾರಿ ದೊಡ್ಡಬಳ್ಳಾಪುರದ ಓಬದೇನ  ಹಳ್ಳಿಯಲ್ಲಿ ರಾಜ್ಯ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮಹತ್ವ...

Karnataka: 37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ…!

Image
Karnataka: 37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ…! ಬೆಂಗಳೂರು :  37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಯ ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ವಾಸು ಅವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ‌ದ ನಂತರ ಮಾತನಾಡಿದರು. ಮುಖ್ಯಮಂತ್ರಿಗಳು ನಾನು ಬಿಜೆಪಿ ಶಾಸಕರಿಗೆ ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡುತ್ತಿರುವುದಾಗಿ ಹೇಳಿದ್ದಾರೆ. ಕಳೆದ ಚುನಾವಣೆ ನಂತರ ಬಿಜೆಪಿಯವರು ಕಾಂಗ್ರೆಸ್ ಪಕ್ಷದ 13 ಶಾಸಕರು ಜೆಡಿಎಸ್ ನ 5 ಶಾಸಕರು ಹಾಗೂ ಇಬ್ಬರು ಪಕ್ಷೇತರರು ಸೇರಿದಂತೆ 18 ಶಾಸಕರ ಮನೆ ಬಾಗಿಲು ತಟ್ಟಿ ಅವರನ್ನು ಕರೆದುಕೊಂಡು ಹೋದರಲ್ಲಾ ಆಗ ಮುಖ್ಯಮಂತ್ರಿಗಳ ನೈತಿಕತೆ ಎಲ್ಲಿಗೆ ಹೋಗಿತ್ತು? ಏನಾಗಿತ್ತು? ಆಪರೇಷನ್ ಕಮಲ ಮಾಡಿ ಬೇರೆ ಪಕ್ಷದಲ್ಲಿ ಆಯ್ಕೆಯಾಗಿದ್ದ ಶಾಸಕರನ್ನು ಕರೆದುಕೊಂಡು ಹೋಗಿ ನಾಲ್ಕು ವರ್ಷಗಳಿಂದ ಅಧಿಕಾರ ಅನುಭವಿಸಿದ್ದೀರಲ್ಲಾ ಈಗ ಮಾತನಾಡಲು ಸಿಎಂಗೆ ಯಾವ ನೈತಿಕತೆ ಇದೆ? ನಿಮ್ಮ ಪಕ್ಷಕ್ಕೆ ಬಹುಮತ ಬಾರದೇ ಇದ್ದಾಗ ನೀವು ಅನೈತಿಕವಾಗಿ ದಳ, ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ರಚನೆ ಮಾಡಿದ್ದೀರಿ. ಇದು ರಾಜ್ಯಕ್ಕೆ ಶಾಪವಾಗಿ ಪರಿಣಮಿಸಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯದ ಜನ ತೀರ್ಮಾನಿಸಿದ್ದಾರೆ. ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿದ್ದು, ಮೇ 10ರ ದಿನ...

ವಿಜಯ ಜನತಾ ಪಾರ್ಟಿ* ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದೆ.

Image
ವಿಜಯ ಜನತಾ ಪಾರ್ಟಿ * ರಾಜ್ಯ ವಿಧಾನಸಭಾ  ಚುನಾವಣೆಗೆ ಸ್ಪರ್ಧಿಸಲು  ಚಾಲನೆ ನೀಡಿದ್ದಾರೆ  ರಾಜಕೀಯದಲ್ಲಿ ಬದಲಾವಣೆ ತರಲು ರಾಷ್ಟ್ರೀಯ ಪಕ್ಷವಾದ *ವಿಜಯ ಜನತಾ ಪಾರ್ಟಿ* ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದೆ. ರಾಜ್ಯ ಘಟಕದ ಅಧ್ಯಕ್ಷರಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲರಾದ ಶ್ರೀ. ಎ. ರಮೇಶ್ ಅವರನ್ನು ನೇಮಕ ಮಾಡಲಾಗಿದೆ.  ಶ್ರೀ. ಎ ರಮೇಶ್ ಅವರು ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದು, ಆಫ್ ಪಕ್ಷದ ಆಂತರಿಕ ಕಲಹದಿಂದ ಬೇಸತ್ತು ಇದೀಗ ವಿಜೆಪಿ ಪಕ್ಷದ ಸಾರಥ್ಯ ವಹಿಸಿದ್ದಾರೆ. ಶ್ರೀ. ಎ. ರಮೇಶ್ ಅವರು ವಿಜಯ ಜನತಾ ಪಾರ್ಟಿಯ ಆರಂಭ, ಉದ್ದೇಶ ಮತ್ತು ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿಜೆಪಿ ಪಕ್ಷದ ಪಾತ್ರ ಕುರಿತು ವಿವರ ಹಂಚಿಕೊಳ್ಳಲು ಅಪೇಕ್ಷೆ ಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ, ದಿನಾಂಕ 30-03-2023 ರಂದು ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದರು *ಆಮ್ ಆದ್ಮಿ ಪಕ್ಷಕ್ಕೆ ರಾಜ್ಯದಲ್ಲಿ ಇನ್ನೂಂದು ಬಿಗ್ ಶಾಕ್ ಬೆಂಗಳೂರು: ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಒಂದಾದ ಮೇಲೆ ಒಂದರಂತೆ ಹಿನ್ನಡೆ ಅನುಭವಿಸುತ್ತಿದೆ. ಮಾಜಿ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಆಪ್ ಗೆ 'ಗುಡ್ ಬೈ ' ಹೇಳಿರುವ ಬೆನ್ನಲ್ಲೇ ಇನ್ನೊಬ್ಬ ಹಿರಿಯ ನಾಯಕ, ಸುಪ್ರೀಂ ಕೋರ್ಟ್ ವಕೀಲರಾದ ಎ ರಮೇಶ್ ಪಕ್ಷ ತೊರೆದಿದ್ದಾರೆ. ಆಪ್ ಪಕ್ಷದಿಂದ ಹೊರಬಂದಿದ್ದಾ...

ಕಂಪ್ಲಿ ಕಾಂಗ್ರೆಸ್ ಮುಖಂಡ ರಾಜುನಾಯ್ಕ್ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆ.

Image
  ಕಂಪ್ಲಿ ಕಾಂಗ್ರೆಸ್ ಮುಖಂಡ ರಾಜುನಾಯ್ಕ್ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆ. ಬಳ್ಳಾರಿ ಜಿಲ್ಲೆಯಿಂದ ನಾಲ್ಕೈದು ಅಭ್ಯರ್ಥಿಗಳು ಗೆಲುವು ಸಾಧ್ಯತೆ; ಎಚ್.ಡಿ.ಕುಮಾರಸ್ವಾಮಿ. ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ  ರಾಜು ನಾಯ್ಕ್ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ  ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು  ಅವರೊಂದಿಗೆ ಕಾಂಗ್ರೆಸ್ ಪಕ್ಷದ ನೂರಾರು ಮುಖಂಡರು ಕೂಡ ಜೆಡಿಎಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ತಿಪೇಸ್ವಾಮಿ, ಶಾಸಕರಾದ ನಾಡಗೌಡ, ರಾಜಾವೆಂಕಟಪ್ಪ  ನಾಯಕ್ ಮತ್ತಿತರರು ಹಾಜರಿದ್ದರು. ಸೇರ್ಪಡೆಗೊಂಡ ರಾಜನಾಯಕ್ ಮಾತನಾಡಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಾಯಕ ಸಮುದಾಯ ಸಂಘಟಿಸಲು ಪ್ರಯತ್ನ ನಡೆಸಿದ್ದೇನೆ. 15 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದು ಕೊಂಡು ದುಡಿದಿದ್ದೇನೆ. ಆದರೆ ಆ ಪಕ್ಷಕ್ಜೆ ವಿದ್ಯಾವಂತರು, ಪ್ರಜ್ಞಾವಂತರು ಬೇಡವಾಗಿದೆ.ಕೇವಲ ಹೊಡಿ ಬಡಿಯುವವರು ಬೇಕಾಗಿದೆ. ಮುಂಬರುವ ದಿನಗಳಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದರು. ಸಿ.ಎಂ.ಇಬ್ರಾಹಿಂ ಮಾತನಾಡಿ, ಜನತಾದಳಕ್ಕೆ ಮಾಡುವ ಸೇವೆ ಸಕಲ ಮಾನವ ಸೇವೆ ಮಾಡಿದ ಹಾಗೆ.ಕಂಪ್ಲಿಯಲ್ಲಿರುವ ರೌಡಿಸಂ ರಾಜಕಾರಣ ಕೊನೆಗೊಳಬೇಕು. ಈ ನಿಟ್ಟಿನಲ್ಲಿ ಪಕ್ಷದ ಗೆಲುವಿಗೆ ತಾವ...

ಶ್ರೀ ರಘು ಆಚಾರ್ ಅವರಿಗೆ ಚಿತ್ರದುರ್ಗ ಶಾಸಕ ಟಿಕೆಟ್ ಮಂಜೂರು ಮಾಡುವಂತೆ ಕರ್ನಾಟಕ ವಿಶ್ವಕರ್ಮ ಸಂಘವು ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.*

Image
ಶ್ರೀ ರಘು ಆಚಾರ್ ಅವರಿಗೆ   ಚಿತ್ರದುರ್ಗ ಶಾಸಕ ಟಿಕೆಟ್  ಮಂಜೂರು ಮಾಡುವಂತೆ  ಕರ್ನಾಟಕ ವಿಶ್ವಕರ್ಮ  ಸಂಘವು ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.*  *ಶ್ರೀ ರಘು ಆಚಾರ್ ಅವರಿಗೆ ಚಿತ್ರದುರ್ಗ ಶಾಸಕ ಟಿಕೆಟ್ ಮಂಜೂರು ಮಾಡುವಂತೆ ಕರ್ನಾಟಕ ವಿಶ್ವಕರ್ಮ ಸಂಘವು ಕಾಂಗ್ರೆಸ್ ಪಕ್ಷವನ್ನು ಒತ್ತಾಯಿಸಿದೆ.* ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಶ್ರೀ ಜಿ ರಘು ಆಚಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಬೇಕೆಂದು ಕರ್ನಾಟಕ ವಿಶ್ವಕರ್ಮ ಸಂಘ  ​​ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದೆ. ಶ್ರೀ ರಘು ಆಚಾರ್ ಅವರು ಚಿತ್ರದುರ್ಗ-ದಾವಣಗೆರೆ ಸ್ಥಳೀಯ ಸಂಸ್ಥೆಗಳಿಂದ ಸತತ ಎರಡು ಬಾರಿ ಎಂಎಲ್‌ಸಿಯಾಗಿ ಆಯ್ಕೆಯಾಗಿ ಜನರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ ಎಂದು ಸಂಘದ ಸದಸ್ಯರು ವ್ಯಕ್ತಪಡಿಸಿದರು. ಶ್ರೀ ರಘು ಆಚಾರ್ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಅಡಿಪಾಯ ಹಾಕಿದ್ದಾರೆ ಮತ್ತು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯದ ಸದಸ್ಯರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದ್ದಾರೆ.  ಮತದಾರರು ಶ್ರೀ ರಘು ಆಚಾರ್ ಅವರಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ.  ಹಿಂದುಳಿದ ಸಮುದಾಯ...

ಜೆಡಿಎಸ್ ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ….!

Image
ಜೆಡಿಎಸ್ ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ….! ಜೆಡಿಎಸ್ ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಆಟೋ ಚಾಲಕರಿಗೆ ಮಾಸಿಕ 2000 ರೂ. ಆರ್ಥಿಕ ನೆರವು ಅಂಗನವಾಡಿ ಕಾರ್ಯರ್ತೆಯರ ಬೇಡಿಕೆ ಕೂಡ ಈಡೇರಿಕೆ ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ ಶೇ.50ರಷ್ಟು ಸಬ್ಸಿಡಿ ನೀಡುವ ಮಹತ್ವದ ಘೋಷಣೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಧ್ಯಾಹ್ನದ ಭೋಜನ ವಿರಾಮದ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಕೇಂದ್ರ ಸರಕಾರ ಪುಕ್ಕಟ್ಟೆ ಗ್ಯಾಸ್ ನೀಡುವುದಾಗಿ ಹೇಳಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ನಂಬಿದ ಮಹಿಳೆಯರಿಗೆ ಒಂದು ಸಿಲಿಂಡರ್ ಕೊಟ್ಟ ಮೇಲೆ ಬೆಲೆ ಏರಿಕೆಯ ಶಾಕ್ ನೀಡಿತು. ಈಗ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ದಾಟಿದ್ದು, ಬಡಜನರು ಜೀವನ ಸಾಗಿಸುವುದೇ ದುಸ್ತರವಾಗಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು. ನಮ್ಮಲ್ಲಿ ಅಡುಗೆ ಅನಿಲ ರಿಯಾಯಿತಿ ಒಂದೇ ಯೋಜನೆ ಅಲ್ಲ, ಇನ್ನೂ ಹಲವಾರು ಯೋಜನೆಗಳು ಇವೆ. ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ಸಿಗಲಿವೆ. 10 ಸಿಲಿಂಡರ್ ಗೆ ಅರ್ಧ ಹಣ ಪಡೆಯಲಿದ್ದೇವೆ. ಇನ್ನು; ಆಟೋ ಚಾಲಕರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯ...

ಚಿಕ್ಕಬಳ್ಳಾಪುರದಲ್ಲಿ ಸಚಿವ ಸುಧಾಕರ್ ರವರಿಂದ ಮಹರ್ ಫೌಂಡೇಶನ್ ಉದ್ಘಾಟನೆಹಾಗೂ ಸನ್ಮಾನ ಸಮಾರಂಭ"

Image
 "ಚಿಕ್ಕಬಳ್ಳಾಪುರದಲ್ಲಿ ಸಚಿವ  ಸುಧಾಕರ್ ರವರಿಂದ ಮಹರ್ ಫೌಂಡೇಶನ್  ಉದ್ಘಾಟನೆಹಾಗೂ ಸನ್ಮಾನ  ಸಮಾರಂಭ" ಚಿಕ್ಕಬಳ್ಳಾಪುರ ನಗರದ ಡಾ. ಬಿ. ಆರ್.ಅಂಬೇಡ್ಕರ್ ಭವನದಲ್ಲಿ ಅಯೋಜಿಸಿದ್ದ ಮಹರ್ ಫೌಂಡೇಷನ್ ನ ಉದ್ಘಾಟನೆ ಹಾಗೂ ಮಹರ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ   ಸನ್ಮಾನ್ಯ ಸಚಿವರು ಆದ ಡಾ.ಕೆ. ಸುಧಾಕರ್ ರವರು ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಹೆಮ್ಮೆಯ ಸಾಧಕರಾದ ಶಿಡ್ಲಘಟ್ಟ ತಾಲ್ಲೂಕು ಪಿಂಡ ಪಾಪನಹಳ್ಳಿ ಗ್ರಾಮದ ಹಿರಿಯ ಜಾನಪದ ಕಲಾವಿದರಾದ ಪದ್ಮಶ್ರೀ ಪುರಸ್ಕೃತರು ಆದ ಶ್ರೀ ಮುನಿ ವೆಂಕಟಪ್ಪ,ಹಾಗೂ ಗುಡಿಬಂಡೆಯ ಮುಖವೀಣೆ ಕಲಾವಿದರಾದ ಶ್ರೀ ಆಂಜನಪ್ಪ ಮತ್ತು ಇತರ ಗಣ್ಯರನ್ನು ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಹರ್ ಫೌಂಡೇಶನ್ ಅಧ್ಯಕ್ಷರು ಆದ ಜೆ. ನಾಗರಾಜ್ ರವರು ನಗರಸಭೆ ಸದಸ್ಯರು ಚಿಕ್ಕಬಳ್ಳಾಪುರ, ನಗರಸಭೆಯ ಅಧ್ಯಕ್ಷರಾದ ಆನಂದ್ ರೆಡ್ಡಿ ಬಾಬು ರವರು, ಚಿಕ್ಕ ಬಳ್ಳಾಪುರ ನಗರ ಅಭಿವೃದ್ಧಿ ಪ್ರಾಧಿಕಾರ  ಅಧ್ಯಕ್ಷರಾದ ಕೃಷ್ಣಮೂರ್ತಿಯವರು, ಹಾಗೂ ಸದಸ್ಯರುಗಳು, ಬಳ್ಳಾಪುರ ಬಿಜೆಪಿ ಹಿರಿಯ ಮುಖಂಡರುಗಳು ನಾಯಕರಗಳು  ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಎನ್. ಶೋಭಾ  ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಚಿಕ್ಕಬಳ್ಳಾಪುರ ಜಿಲ್ಲೆ.

ಜನರ ನಡುವೆ,ಜನರ ಒಳಿತಿಗಾಗಿ ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿ ಶ್ರಮಿಸುತ್ತಿದೆ- ದಿನೇಶ್ ಗುಂಡೂರಾವ್*

Image
 * ಜನರ ನಡುವೆ,ಜನರ  ಒಳಿತಿಗಾಗಿ ಕಾಂಗ್ರೆಸ್ ಪಕ್ಷ  ಕಟಿಬದ್ದವಾಗಿ ಶ್ರಮಿಸುತ್ತಿದೆ-  ದಿನೇಶ್ ಗುಂಡೂರಾವ್* *ಜನರ ನಡುವೆ,ಜನರ ಒಳಿತಿಗಾಗಿ ಕಾಂಗ್ರೆಸ್ ಪಕ್ಷ ಕಟಿಬದ್ದವಾಗಿ ಶ್ರಮಿಸುತ್ತಿದೆ- ದಿನೇಶ್ ಗುಂಡೂರಾವ್* ಗಾಂಧಿನಗರ ವಿಧಾನಸಭಾ ಕ್ಷೇತ್ರ: ಸುಭಾಶ್ ನಗರ ವಾರ್ಡ್ ನಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ತಳ್ಳುವ ಗಾಡಿ ಮತ್ತು ಆರ್ಥಿಕವಾಗಿ ಹಿಂದುಳಿದ ಕಾರ್ಮಿಕರಿಗೆ ಟೈಲ್ಸ್ ಕಟಿಂಗ್ ಯಂತ್ರ, ದೃಷ್ಟಿದೋಷವುಳ್ಳವರಿಗೆ ಉಚಿತವಾಗಿ ಕನ್ನಡಕಗಳನ್ನು  ಶಾಸಕರಾದ ದಿನೇಶ್ ಗುಂಡೂರಾವ್ ರವರು, ,ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಟಿ.ಮಲ್ಲೇಶ್ ರವರು ಫಲಾನುಭವಿಗಳಿಗೆ ವಿತರಿಸಿದರು. *ದಿನೇಶ್ ಗುಂಡೂರಾವ್ ರವರು* ಮಾತನಾಡಿ ಕಾಂಗ್ರೆಸ್ ಪಕ್ಷ ಬಡವರ ಪರ ಮತ್ತು ಎಲ್ಲ ಧರ್ಮ,ಜಾತಿಯನ್ನು ಸರಿಸಮಾನವಾಗಿ ಪಕ್ಷ. ಗಾಂಧಿನಗರ ವಿಧಾನಸಭಾ ಕ್ಷೇತ್ರ ರಾಜ್ಯದ ಪ್ರತಿಷ್ಟಿತ ವಿಧಾನಸಭಾ ಕ್ಷೇತ್ರ ಇಲ್ಲಿ ಎಲ್ಲ ವರ್ಗದ ಜನರು ಇಲ್ಲಿ ವಾಸವಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಇರುವ ಶ್ರಮಿಕವರ್ಗ, ಕೂಲಿಕಾರ್ಮಿಕರನ್ನ ಗುರುತಿಸಿ ಅವರ ಸ್ವಾವಲಂಬಿ ಜೀವನಕ್ಕೆ ಬೇಕಾದ ಸೌಲಭ್ಯ ಸೌವಲತ್ತು ನೀಡಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭ ನಾಡಿನ ಜನರ ಒಳಿತಾಗಿ ಮತ್ತು ಆರ್ಥಿಕವಾಗಿ ಸಬಲರಾಗಲು ನಾಲ್ಕು ಮಹತ್ವಪೂರ್ಣ ಯೋಜನೆಯನ್ನ ಘೋಷಣೆ ಮಾಡಲಾಗಿದೆ. 200ಯೂನಿಟ್ ವಿದ್ಯುತ್ ಉಚಿತ ಮತ್ತು ಮಹಿಳೆಯರ ಸ್ವಾಭಿಮಾನಿ ಜೀವನಕ್ಕೆ ಪ್ರತಿ ತಿಂಗಳು ಮನೆಯ ಯಾಜಮ...

" ದೊಡ್ಡಕುಕ್ಕನಹಳ್ಳಿ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೀರ ಭವನ ಕಟ್ಟಡ ಉದ್ಘಾಟನೆ "

Image
" ದೊಡ್ಡಕುಕ್ಕನಹಳ್ಳಿ  ಗ್ರಾಮದಲ್ಲಿ ನೂತನ ಹಾಲು  ಉತ್ಪಾದಕರ ಸಹಕಾರ  ಸಂಘದ ಕ್ಷೀರ ಭವನ ಕಟ್ಟಡ   ಉದ್ಘಾಟನೆ " ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ  ದೊಡ್ಡಕುಕ್ಕನಹಳ್ಳಿ  ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಕ್ಷೀರಭವನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ನನ್ನ ಅಧ್ಯಕ್ಷತೆಯಲ್ಲಿ ಹಾಲು ಮಹಾ ಮಹಾಮಂಡಳಿ ನಿರ್ದೇಶಕರಾದ ಕೇಶವಮೂರ್ತಿ ರವರ ಹಾಗೂ ಮಧುರೆ ಹೋಬಳಿ ವ್ಯಾಪ್ತಿಯ ಕಾಂಗ್ರೆಸ್ ಹಿರಿಯ ಮುಖಂಡರಾದ ಶ್ರೀಯುತ ಚುಂಚೇಗೌಡ ರವರ  ಮತ್ತು ದಯಾನಂದ ಸ್ವಾಮಿ ರವರ ಮತ್ತು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಕನಸವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುರೇಶ್ ರವರು ಮತ್ತು ಇತರೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರುಗಳು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರುಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು

ಹುಣಸೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಸಂಘದ ಮೊದಲನೇ ಮಹಡಿಯ ನೂತನ ಸಭಾಂಗಣ ಉದ್ಘಾಟನೆ

Image
 " ಹುಣಸೂರು ಹಾಲು  ಉತ್ಪಾದಕರ ಸಹಕಾರ ಸಂಘ ನಿಯಮಿತ ಸಂಘದ  ಮೊದಲನೇ ಮಹಡಿಯ  ನೂತನ ಸಭಾಂಗಣ   ಉದ್ಘಾಟನೆ ಹುಣಸೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಸಂಘದ ಮೊದಲನೇ ಮಹಡಿಯ ನೂತನ ಸಭಾಂಗಣ ಉದ್ಘಾಟನೆ ಹಾಗೂ ಬೆಳ್ಳಿ ಹಬ್ಬದ ಮಹೋತ್ಸವ " ಬೆಂಗಳೂರು ನಗರ ಜಿಲ್ಲೆ ಯಲಹಂಕ ತಾಲ್ಲೂಕು ಜಾಲ ಹೋಬಳಿ ಹುಣಸೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಸಂಘದ ಮೊದಲನೇ ಮಹಡಿಯ ನೂತನ ಸಭಾಂಗಣ ಉದ್ಘಾಟನೆ ಹಾಗೂ ಬೆಳ್ಳಿ ಹಬ್ಬದ ಮಹೋತ್ಸವದ ಉದ್ಘಾಟನೆಯನ್ನು ಸನ್ಮಾನ್ಯ ಶ್ರೀ ಕೃಷ್ಣ ಬೈರೇಗೌಡರು ಶಾಸಕರು ಬ್ಯಾಟ ರಾಯನಪುರ ವಿಧಾನಸಭಾ ಕ್ಷೇತ್ರ ಇವರು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಸನ್ಮಾನ್ಯ ಶ್ರೀ ಹೆಚ್.ಪ್ರಭಾಕರ್ ರವರು ಅಧ್ಯಕ್ಷರು ಹಾಲು ಉತ್ಪಾದಕರ ಸಂಘ ನಿಯಮಿತ, ಕಾರ್ಯಕ್ರಮವನ್ನು ಸನ್ಮಾನ್ಯ ಶ್ರೀ ಕೆ.ಎಸ್. ಕೇಶವಮೂರ್ತಿರವರು  ನಿರ್ದೇಶಕರು ಬೆಂಗಳೂರು ಹಾಲು  ಒಕ್ಕೂಟ ಬೆಂಗಳೂರು ಮತಕ್ಷೇತ್ರ ಇವರು ಜ್ಯೋತಿಯ ಬೆಳಗುವುದರ ಮೂಲಕ  ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೆಚ್. ಉದಯಕುಮಾರ್ ರವರು ಅಧ್ಯಕ್ಷರು ಬಂಡಿ ಕೊಡಿಗೆಹಳ್ಳಿ  ಸೇವಾ ಸಹಕಾರ ಸಂಘ ನಿಯಮಿತ. ಶ್ರೀ ಎಂ. ಸುಬ್ರಮಣ್ಯರವರು ಸದಸ್ಯರು ಬಂಡಿ ಕೊಡಿಗೆಹಳ್ಳಿ ಗ್ರಾಮ ಪಂಚಾಯಿತಿ, ಪುಷ್ಪ ನಾರಾಯಣಸ್ವಾಮಿಯವರು ಚಲೋ ಬಂಡಿ ಕೊಡಿಗೆಹಳ್ಳಿ ಗ್ರಾಮ ಪಂಚಾಯತಿ, ಕಾರ್ಯಕಾರಿ ಮಂಡಳಿ ಸದಸ್ಯರುಗಳಾದ ಎ...

ರಾಜಾಜಿನಗರ ವಾರ್ಡ್-ಕಾಂಗ್ರೆಸ್ ಕಾರ್ಯಕರ್ತರ ಸಭೆ*

Image
 * ರಾಜಾಜಿನಗರ ವಾರ್ಡ್- ಕಾಂಗ್ರೆಸ್ ಕಾರ್ಯಕರ್ತರ  ಸಭೆ* ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಾಜಿನಗರ ವಾರ್ಡ್-99ರ ಕಾಂಗ್ರೆಸ್ ಕಾರ್ಯಕರ್ತರ ವಿಧಾನಸಭೆ ಚುನಾವಣೆಯ ಕಾರ್ಯಕರ್ತರ ಪೂರ್ವಭಾವಿ ಸಭೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಜಿ.ಕೃಷ್ಣಮೂರ್ತಿರವರು ದೀಪಾ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ರಾಜಾಜಿನಗರ ವಾರ್ಡ್ ಬ್ಲಾಕ್ ಅಧ್ಯಕ್ಷರು, ವಿವಿಧ ಮಂಚೂಣಿ ಘಟಕಗಳ ಅಧ್ಯಕ್ಷರು ಕಾರ್ಯಕರ್ತರು ಪಾಲ್ಗೊಂಡಿದ್ದರು. *ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣರವರು* ಮಾತನಾಡಿ ಕಾಂಗ್ರೆಸ್ ಪಕ್ಷ ನನ್ನನು ಪಕ್ಷದ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರ ಪ್ರತಿಷ್ಟಿತ ಕ್ಷೇತ್ರ .ನಾನು ಕಳೆದ 30ವರ್ಷಗಳಿಂದ ಪರಿಚಿತವಾದ ಕ್ಷೇತ್ರವಾಗಿದೆ. 130ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಬೇಕು ಎಂದು ನಾಡಿನ ಜನರ ಆಶಯವಾಗಿದೆ. ಮಹಿಳೆಯ ಸ್ವಾವಲಂಬಿ ಜೀವನಕ್ಕೆ ಪ್ರತಿ ತಿಂಗಳು 2000ನೇರ ಅವರ ಅಕೌಂಟ್ ಮತ್ತು 200ಯೂನಿಟ್ ವಿದ್ಯುತ್ ಹಾಗೂ ನಿರುದ್ಯೋಗ ಯುವ ಸಮೂಹಕ್ಕೆ ನಿರುದ್ಯೋಗ ಭತ್ಯೆ ಮತ್ತು ಹಸಿವಿನಿಂದ ಬಳಲಬಾರದು ಎಂದು ಪ್ರತಿ ವ್ಯಕ್ತಿಗೆ 10ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. ಇಂತಹ ಯೋಜನೆಯ ಕುರಿತು ಪ್ರತಿ ಮನೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ,ಮನೆಗೆ ತಲುಪಿಸಬೇಕು. ರಾಜಾಜಿನಗರ ವಿಧಾನಸಭಾ ಕ್ಷೇತ್ರವನ್ನು ಮ...

ಪಂಚಮಸಾಲಿ ಮೀಸಲಾತಿ ನಿರಂತರ ಹೋರಾಟಕ್ಕೆ ಪ್ರಥಮ ಜಯ* :

Image
ಪಂಚಮಸಾಲಿ ಮೀಸಲಾತಿ  ನಿರಂತರ  ಹೋರಾಟಕ್ಕೆ  ಪ್ರಥಮ ಜಯ    *ಪಂಚಮಸಾಲಿ ಮೀಸಲಾತಿ ನಿರಂತರ  ಹೋರಾಟಕ್ಕೆ ಪ್ರಥಮ ಜಯ* : *ಹೋರಾಟಕ್ಕೆ ತಾತ್ಕಾಲಿಕ ವಿರಾಮ ಹಾಗೂ ಚುನಾವಣೆ ನಂತರ  ಮೀಸಲಾತಿ  ಹೆಚ್ಚಳಗಾಗಿ  ಕೆಂದ್ರ ಒಬಿಸಿಗಾಗಿ  ಹೋರಾಟ  :   ಬಸವ ಜಯಮೃತ್ಯುಂಜಯ ಶ್ರೀಗಳು*... *ಬೆಂಗಳೂರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾರ್ಚ್ 25 ರಂದು   71 ನೇ ದಿನದ ಸತ್ಯಾಗ್ರಹ ವೇದಿಕೆಯಲ್ಲಿ ಏರ್ಪಡಿಸಿದ್ದ ರಾಜ್ಯ  ಕಾರ್ಯ ಕಾರಿನೀಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀಗಳು* *ನಾವು ಎರಡು ವರ್ಷದ ಎರಡು ತಿಂಗಳಿಂದ ,  ಪಂಚಮಸಾಲಿ ಲಿಂಗಾಯತ ಗೌಡ , ಮಲೆಗೌಡ ದೀಕ್ಷಾ ಲಿಂಗಾಯತ,  ಮಕ್ಕಳಿಗಾಗಿ ಶ್ರೀಪೀಠವನ್ನು ಬಿಟ್ಟು  ಪಾದಯಾತ್ರೆ ,  ಸಮಾವೇಶ  ,  ಸತ್ಯಾಗ್ರಹ  ಮೂಲಕ ಐತಿಹಾಸಿಕ   ಹೋರಾಟ ಮಾಡುತ್ತಾ ಬರುತ್ತಿದ್ದೇವೆ*. *ನಾವು ಕೇಳಿದ್ದು  ಶೇ 15 ರ  2ಎ ಮೀಸಲಾತಿ. ಅದರೆ ಸರ್ಕಾರ ಶೇ 7 ರ  2d  ಎಂಬ ನೂತನ ಮೀಸಲಾತಿ ಸೃಷ್ಟಿ ಮಾಡಿತು* *2ಎ ಮೀಸಲಾತಿ ಪಡೆಯಲು  ಉಚ್ಚಾ ನ್ಯಾಯಾಲಯದಲ್ಲಿ  ತಡೆ ಇರುವುದರಿಂದ 2d ಎಂಬ ಹೊಸ ಪ್ರವರ್ಗವನ್ನು ಸೃಷ್ಟಿಸಿ  ಸರ್ಕಾರ ಶೇ 7 ರ ಮೀಸಲಾತಿ  ಕೊಟ್ಟಿರುವುದು ,  ನಮ್ಮ ನಿರಂತರ ಹೋರಾಟಕ್ಕೆ ಪ್ರಥಮ ಐತಿಹಾಸಿಕ...

ಟೈನಿ ಸೈಪ್ಸ್ ಶಾಲೆಯ ಗ್ರಾಜುಯೇಷನ್ ಡೇ ಸಮಾರಂಭ*

Image
 * ಟೈನಿ ಸೈಪ್ಸ್  ಶಾಲೆಯ  ಗ್ರಾಜುಯೇಷನ್ ಡೇ  ಸಮಾರಂಭ* ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಶಂಕರಮಠದಲ್ಲಿ ಟೈನಿ ಟೈಸ್ಸ್ ಶಾಲೆಯ ಗ್ರಾಜುಯೇಷನ್ ಡೇ ಸಮಾರಂಭ. ಅಧ್ಯಕ್ಷರಾದ ನಿರಂಜನ್ ಮತ್ತು ಪ್ರಾಂಶುಪಾಲರಾದ ಶ್ರೀಮತಿ ಶಿಲ್ಪರವರು ಮಕ್ಕಳ ಜೊತೆಯಲ್ಲಿ ದೀಪಾ ಬೆಳಗಿಸಿ ಪದವಿ ಪ್ರಮಾಣ ದಿನ ಅಚರಣೆ ಚಾಲನೆ ನೀಡಿದರು. ಶೈಕ್ಷಣಿಕ ವರ್ಷದಲ್ಲಿ ಪಾಸದ ಮಕ್ಕಳಿಗೆ ಉಡುಗೂರೆ ನೀಡಿ, ಪ್ರಮಾಣ ಪತ್ರ ವಿತರಣೆ ಮಾಡಿದರು. ಪ್ರಾಂಶುಪಾಲರಾದ *ಶ್ರೀಮತಿ ಶಿಲ್ಪರವರು* ಮಾತನಾಡಿ ಮಕ್ಕಳಿಗೆ ಮನೆಯೆ ಮೊದಲ ಪಾಠ ಶಾಲೆ ತಾಯಿ ಮೊದಲ ಗುರು ನಂತರ ಶಾಲೆಗೆ ಸೇರಿದ ನಂತರ ತಾಯಿ ಸ್ಥಾನವನ್ನ ಗುರುಗಳು  ನಿಭಾಯಿಸಿ, ವಿದ್ಯಾರ್ಥಿಗಳನ್ನ  ಉತ್ತಮಪ್ರಜೆಯಾಗಿ, ಸಮಾಜದಲ್ಲಿ ಬದುಕಲು,ಜೀವನ ರೂಪಿಸಲು ಸಹಕಾರಿಯಾಗಿ ನಿಲ್ಲುತ್ತಾರೆ. ನಮ್ಮ ಶಾಲೆಯಲ್ಲಿ ಮನೆಯ ವಾತವರಣ ಕಲ್ಪಿಸಲಾಗಿದೆ. ಪ್ರತಿಯೊಂದು ಮಕ್ಕಳ ಆಟ, ಊಟ ಮತ್ತು ಪಾಠ ಸಮರ್ಪಕವಾಗಿ ಹೇಳಿ ಕೊಡುವ ಕೆಲಸ ಮಾಡಲಾಗುತ್ತಿದೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಸಿಗಬೇಕಾದರೆ, ಗುರುಗಳ ಮಾರ್ಗದರ್ಶನ, ಸಲಹೆ ಮುಖ್ಯ ಎಂದು ಹೇಳಿದರು. ಶಾಲೆಯ ಶಿಕ್ಷಕಿಯರು ಮತ್ತು ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ಶ್ರೀಮುನೇಶ್ವರ ಸ್ವಾಮಿ ದೇವಾಲಯದ ಕಟ್ಟಡ ಕಾಮಗಾರಿ

Image
  ಶ್ರೀಮುನೇಶ್ವರ ಸ್ವಾಮಿ  ದೇವಾಲಯದ ಕಟ್ಟಡ  ಕಾಮಗಾರಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಶ್ರೀಮುನೇಶ್ವರ ಸ್ವಾಮಿ ದೇವಾಲಯದ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ಹಾಗೂ ಸ್ಥಳೀಯ ಮುಖಂಡರು‌ ಮತ್ತು ಗ್ರಾಮಸ್ಥರೊಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಲಾಯಿತು. ಇದೇ ಸಂದರ್ಭದಲ್ಲಿ, ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಿಸಲು ನಮ್ಮ ಡಬಲ್ ಇಂಜಿನ್ ಬಿಜೆಪಿ‌ ಸರ್ಕಾರ ಜಾರಿಗೆ ತಂದಿರುವ ಜಲಜೀವನ್ ಮಿಷನ್, ಸ್ವಚ್ಛ ಭಾರತ್, ಪಿಎಂ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಸೇರಿದಂತೆ ಹಲವು ಯೋಜನೆಗಳ‌ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಲಾಯಿತು. BJP Karnataka

ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಏಪ್ರಿಲ್ 6ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ.

Image
  ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ದಿನಾಂಕ ನಿಗದಿ ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಏಪ್ರಿಲ್ 6ರಂದು ಚೈತ್ರ ಪೂರ್ಣಿಮೆ ದಿನ ನಡೆಯಲಿದೆ. ಮಾರ್ಚ್ 29ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 8ರವರೆಗೆ ನಡೆಯಲಿದ್ದು, 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯೂ ಕರಗವನ್ನು ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಏಪ್ರಿಲ್ 8ರಂದು ರಾತ್ರಿ 12 ಗಂಟೆಗೆ ನಗರ ಪ್ರದಕ್ಷಿಣೆ ನಡೆಯಲಿದೆ. ಒಟ್ಟಾರೆ ಮಾರ್ಚ್ 29ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.8ರವರೆಗೆ ಜರುಗಲಿದೆ.

ದೊಡ್ಡಬಳ್ಳಾಪುರ ತಾಲ್ಲೂಕು ಭೋವಿ ಜನಾಂಗ ಸಂಘದ ವತಿಯಿಂದ ಶ್ರೀ ಸಿದ್ದರಾಮೇಶ್ವರ 851ನೇ ಜಯಂತೋತ್ಸವ ಕಾರ್ಯಕ್ರಮ

Image
 " ದೊಡ್ಡಬಳ್ಳಾಪುರ  ತಾಲ್ಲೂಕು ಭೋವಿ ಜನಾಂಗ  ಸಂಘದ ವತಿಯಿಂದ ಶ್ರೀ  ಸಿದ್ದರಾಮೇಶ್ವರ 851ನೇ  ಜಯಂತೋತ್ಸವ ಕಾರ್ಯಕ್ರಮ ದೊಡ್ಡಬಳ್ಳಾಪುರ ತಾಲ್ಲೂಕು ಭೋವಿ ಜನಾಂಗ ಸಂಘದ ವತಿಯಿಂದ ಶ್ರೀ ಸಿದ್ದರಾಮೇಶ್ವರ 851ನೇ ಜಯಂತೋತ್ಸವ ಕಾರ್ಯಕ್ರಮ  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕು ಬೋವಿ ಜನಾಂಗ ಸಂಘದ ವತಿಯಿಂದ ಶ್ರೀ ಸಿದ್ದರಾಮೇಶ್ವರ 851ನೇ ಜಯಂತೋತ್ಸವ ಕಾರ್ಯಕ್ರಮ ಹಾಗೂ ಅಧಿಕೃತ ನೊಂದಾಯಿತ  ಸದಸ್ಯರಿಗೆ ಐಡಿ ಕಾರ್ಡ್ ವಿತರಣೆ ಹಾಗೂ ಸನ್ಮಾನ್ಯ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು, ಈ ಸಂದರ್ಭದಲ್ಲಿ ಮಾತನಾಡಿದ ಬೋವಿ ಸಂಘದ ಅಧ್ಯಕ್ಷರಾದ ರಾಮಕೃಷ್ಣಯ್ಯನವರು ಪ್ರತಿ ವರ್ಷವೂ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಆಚರಣೆ ಮಾಡಿಕೊಂಡು ಬರುತ್ತಿದ್ದು, ಅಧಿಕೃತ ನೊಂದಾಯಿತ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಸನ್ಮಾನ್ಯ ಕಾರ್ಯಕ್ರಮ ವನ್ನು ಸುಮಾರು ನಾಲ್ಕು ಸಾವಿರ ಭೋವಿ ಸಂಘದ ಸದಸ್ಯರು ಸೇರಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ ಮಾಡುತ್ತಿದ್ದೇವೆ, ಒಂದು ಸಾವಿರ ಜನತೆಗೆ ಐಡಿ ಕಾರ್ಡ್ ವಿಚಾರಣೆ ಮಾಡುತ್ತಿದ್ದೇವೆ, ಮುಂದಿನ ದಿನಗಳಲ್ಲಿ ನಮ್ಮ ಭೋವಿ ಸಮಾಜ ಸಂಘದವತಿಯಿಂದ ಚುನಾವಣೆಯ ರೂಪರೇಷೆ  ಸಿದ್ಧಪಡಿಸಿಕೊಂಡಿದ್ದೇವೆ, ತಾಲ್ಲೂಕು ಭೋವಿ ಸಂಘದ ವತಿಯಿಂದ ಚುನಾವಣೆ ನಡೆಸಲು ಸಂಘದ ವತಿಯಿಂದ ತೀರ್ಮಾನ ನಡೆಸಿದ್ದೇ...

ಶೆಟ್ಟಿಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭ "

Image
 " ಶೆಟ್ಟಿಗೆರೆ ಗ್ರಾಮದಲ್ಲಿ ರಸ್ತೆ  ಅಭಿವೃದ್ಧಿ ಕಾಮಗಾರಿ  ಉದ್ಘಾಟನಾ ಸಮಾರಂಭ " ಶೆಟ್ಟಿಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭ "  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಚಿಕ್ಕಜಾಲ ಹೋಬಳಿ ಶೆಟ್ಟಿಗೆರೆ ಗ್ರಾಮದಲ್ಲಿ ಜನಪ್ರಿಯ ಶಾಸಕರಾದ ಕೃಷ್ಣ ಬೈರೇಗೌಡರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ  ನೀಡಿದರು, ಈ ಸಂದರ್ಭದಲ್ಲಿ ಚಿಕ್ಕಜಾಲ ಬ್ಲಾಕ್  ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್, ಶೆಟ್ಟಿಗೆರೆ ರಾಜಣ್ಣನವರು,ಸತೀಶ್, ರಾಜಕುಮಾರ್, ಹಾಗೂ ಜಾಲ ಹೋಬಳಿ ಕಾಂಗ್ರೆಸ್ ಮುಖಂಡರು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಹಾಗೂ ಶೆಟ್ಟಿಗೆರೆ ಗ್ರಾಮಸ್ಥರುಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಪಂಚಾಯಿತಿ ಸಿಬ್ಬಂದಿ ವರ್ಗದವರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಆರ್. ನಾಗರಾಜ್ ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಜಿಲ್ಲೆ.

ಇಂದಿರಾಗಾಂಧಿ ವಸತಿ ಶಾಲೆನೂತನಕಟ್ಟಡ ಉದ್ಘಾಟನಾ ಸಮಾರಂಭ "

Image
 " ಇಂದಿರಾಗಾಂಧಿ ವಸತಿ   ಶಾಲೆನೂತನಕಟ್ಟಡ  ಉದ್ಘಾಟನಾ ಸಮಾರಂಭ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕು ಸೋಮೇನಹಳ್ಳಿ ಹೋಬಳಿ ಗೆಗ್ಗಿರಾಳ್ಳಹಳ್ಳಿ ಗ್ರಾಮದಲ್ಲಿ ನೂತನ ವಸತಿ ಶಾಲೆಯ ಕಟ್ಟಡ ವನ್ನು ಸನ್ಮಾನ್ಯ ಜನಪ್ರಿಯ ಶಾಸಕರಾದ   ಸುಬ್ಬಾರೆಡ್ಡಿರವರು ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಶಾಸಕರು ಸುಮಾರು ಎರಡು ಮೂರು ವರ್ಷದಿಂದ ಜಾಗ ಹುಡುಕಿ ಸುಮಾರು 13 ಎಕರೆ ಜಮೀನಿನಲ್ಲಿ ಬೃಹತ್ ಸು ಸಚ್ಚಿತವಾದ ವಸತಿ ಶಾಲೆಗೆ ಯೋಗ್ಯವಾದ ಕಟ್ಟಡ ನಿರ್ಮಿಸಲಾಗಿದೆ. ಸುಮಾರು 32ಕೋಟಿ ವೆಚ್ಚದಲ್ಲಿ ವಸತಿ ಶಾಲೆ ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಶಾಲಾ ಮಕ್ಕಳಿಗೆ ಒಳ್ಳೆಯ ಸಂಪಾದ ವಾತಾವರಣ ಸುಸಜ್ಜಿತವಾದ ಕೊಠಡಿ, ಭೋಜನ ಶಾಲೆ, ಶೌಚಾಲಯ, ಆಟದ ಮೈದಾನ ಹೀಗೆ ಸೌಲಭ್ಯಗಳನ್ನು ಒಳಗೊಂಡ ಒಂದು ಒಳ್ಳೆಯ ವಿಶ್ವವಿದ್ಯಾನಿಲಯದ ಮಾದರ ಕಟ್ಟಡ ನಿರ್ಮಾಣ ಆಸೆ ಇತ್ತು, ಅದೇ ರೀತಿ ಕಟ್ಟಡ ನಿರ್ಮಿಸಲಾಗಿದೆ, ಈ ಒಂದು ಜಾಗದಲ್ಲಿ ಮಕ್ಕಳ ಶೈಕ್ಷಣಿ ಅಭಿವೃದ್ಧಿಗೆ ಆದ್ಯತೆ, ಬಡವರ ಮಕ್ಕಳಿಗೆ ವಿದ್ಯಾದಾನ ಮಾಡಬೇಕು,ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರಕಿಸುವ ಸಲುವಾಗಿ ಈ ವಸತಿ ಶಾಲೆ ನಿರ್ಮಾಣವಾಗಿದೆ, ಈ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಸೋಮನಹಳ್ಳಿ ಹೋಬಳಿಯ ಜನತೆ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ ಈ ವಸತಿ ಶಾಲೆಯ ಮಕ್ಕಳಿಗೆ ಭಗವಂತ ವಿದ್ಯೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ ಎಂದು ಶ...

*ಬಿಜೆಪಿ ನುಡಿದಂತೆ ನಡೆಯುವ ಪಕ್ಷ: ಜನರಿಗೆ ಕೊಟ್ಟ ಭರವಸೆ ಈಡೇರಿಸಿದ ತೃಪ್ತಿ ಇದೆ- ಮಾಜಿ ಸಚಿವ ಎಸ್.ಸುರೇಶ್ ಕುಮಾರ್* ರಾಜಾಜಿನಗರ ವಿಧಾನಸಭಾ ಕ್ಷೇತ್ರ: ದಯಾನಂದನಗರ ವಾರ್ಡ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಬಹು ಉಪಯೋಗಿ ಕಟ್ಟಡ, ಶ್ರೀ ಮುತ್ತು ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಹಾಗೂ ಮಾರಿಯಮ್ಮ ದೇವಸ್ಥಾನ ನವೀಕರಣ ಹಾಗೂ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್, ಪತ್ರಕರ್ತರಾದ ಶ್ರೀಮತಿ ಸಾವಿತ್ರಿ ಸುರೇಶ್ ಕುಮಾರ್, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಮುನಿರಾಜು, ಶ್ರೀಮತಿ ಶಕೀಲ ಮುನಿರಾಜುರವರು, ಉಪಮಹಾಪೌರರಾದ ರಂಗಣ್ಣರವರು, ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸಂಜಯ್ ಕುಮಾರ್,ಅಂತರಾಷ್ಟ್ರಿಯ ಬಾಡಿ ಬಿಲ್ಡರ್ ಪಾನಿಪುರಿ ಕಿಟ್ಟಿರವರು ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪಾ ಬೆಳಗಿಸಿ ಉದ್ಘಾಟನೆ ನೇರವೆರಿಸಿದರು *ಎಸ್.ಸುರೇಶ್ ಕುಮಾರ್ ರವರು* ಮಾತನಾಡಿ ದಯಾನಂದನಗರ ವಾರ್ಡ್ ಆರ್ಥಿಕವಾಗಿ ಹಿಂದುಳಿದ ಮತ್ತು ಕೂಲಿಕಾರ್ಮಿಕರು ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ ಇಲ್ಲಿನ ನಿವಾಸಿಗಳಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೀಡುವ ದಿನವಾಗಿದೆ . ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರು ದೇಶದ ಅಮೂಲ್ಯರತ್ನ ರವರ ಸವಿಸ್ಮರಣೆಯಲ್ಲಿ 10ಯೋಜನೆಗಳು ದಯಾನಂದನಗರ ವಾರ್ಡ್ ನಲ್ಲಿ ಆನುಷ್ಠಾನಗೊಳಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಮದುವೆ ಮಾಡಬೇಕೆಂದರೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ ಸಾಲ ಮಾಡಿ ಮದುವೆ ಮಾಡುವ ಪರಿಸ್ಥಿತಿ ಬರುತ್ತದೆ . ಅದ್ದರಿಂದ ಕಡಿಮೆ ವೆಚ್ಚದಲ್ಲಿ ಮದುವೆ ಮಾಡಲು ಅನುಕೂಲವಾಗಲಿ ಎಂದು ಸಮುದಾಯ ಭವನ ನಿರ್ಮಿಸಲಾಗಿದೆ. ನನ್ನ ಮದುವೆ ಅತ್ಯಂತ ಕಡಿಮೆ ಎಂದರೆ 160ರೂಪಾಯಿ ವೆಚ್ಚದಲ್ಲಿ ಮದುವೆಯಾಗಿ ಚನ್ನಾಗಿದ್ದೇನೆ, ಸರಳತೆಯಿಂದ ಮದುವೆ ಮಾಡಿಕೊಳ್ಳಿ. ಬಿಜೆಪಿ ನುಡಿದಂತೆ ನಡೆಯುವ ಪಕ್ಷವಾಗಿದೆ, ಜನರಿಗೆ ಕೊಟ್ಟ ಭರವಸೆ ಈಡೇರಿಸಿದ ತೃಪ್ತಿ ಇದೆ. ಪ್ರಧಾನಮಂತ್ರಿ ನರೇಂದ್ರಮೋದಿರವರ ನೇತೃತ್ವದಲ್ಲಿ ಭಾರತ ದೇಶ ಭವ್ಯ ಭವಿಷ್ಯದತ್ತ ಸಾಗುತ್ತಿದೆ. ಐದು ವರ್ಷ ನಿಮ್ಮ ಸೇವೆ ಮಾಡಿದ್ದೇವೆ ಕೂಲಿ ಕೊಡುವ ಸಮಯ ಬಂದಿದೆ ಎಂದು ಹೇಳಿದರು.

Image
 *ಬಿಜೆಪಿ ನುಡಿದಂತೆ ನಡೆಯುವ ಪಕ್ಷ: ಜನರಿಗೆ ಕೊಟ್ಟ ಭರವಸೆ ಈಡೇರಿಸಿದ ತೃಪ್ತಿ ಇದೆ- ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ರಾಜಾಜಿನಗರ ವಿಧಾನಸಭಾ  ಕ್ಷೇತ್ರ: ದಯಾನಂದನಗರ ವಾರ್ಡ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಮತ್ತು  ಡಾ.ಬಿ.ಆರ್.ಅಂಬೇಡ್ಕರ್ ಬಹು ಉಪಯೋಗಿ ಕಟ್ಟಡ, ಶ್ರೀ ಮುತ್ತು ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಹಾಗೂ ಮಾರಿಯಮ್ಮ ದೇವಸ್ಥಾನ ನವೀಕರಣ ಹಾಗೂ ಹೆಬ್ಬಾಗಿಲು ಉದ್ಘಾಟನೆ ಕಾರ್ಯಕ್ರಮ. ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್, ಪತ್ರಕರ್ತರಾದ ಶ್ರೀಮತಿ ಸಾವಿತ್ರಿ ಸುರೇಶ್ ಕುಮಾರ್, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ  ಮುನಿರಾಜು, ಶ್ರೀಮತಿ ಶಕೀಲ ಮುನಿರಾಜುರವರು, ಉಪಮಹಾಪೌರರಾದ ರಂಗಣ್ಣರವರು, ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಸಂಜಯ್ ಕುಮಾರ್,ಅಂತರಾಷ್ಟ್ರಿಯ ಬಾಡಿ ಬಿಲ್ಡರ್ ಪಾನಿಪುರಿ ಕಿಟ್ಟಿರವರು  ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪಾ ಬೆಳಗಿಸಿ ಉದ್ಘಾಟನೆ ನೇರವೆರಿಸಿದರು *ಎಸ್.ಸುರೇಶ್ ಕುಮಾರ್ ರವರು* ಮಾತನಾಡಿ ದಯಾನಂದನಗರ ವಾರ್ಡ್ ಆರ್ಥಿಕವಾಗಿ ಹಿಂದುಳಿದ ಮತ್ತು ಕೂಲಿಕಾರ್ಮಿಕರು ಹೆಚ್ಚಿನ ಜನಸಂಖ್ಯೆಯಲ್ಲಿ ವಾಸವಿದ್ದಾರೆ ಇಲ್ಲಿನ  ನಿವಾಸಿಗಳಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ  ನೀಡುವ ದಿನವಾಗಿದೆ . ಸಂವಿಧಾನ ಶಿಲ್ಪಿ...

ಚಿಕ್ಕಜಾಲ ಗ್ರಾಮದಲ್ಲಿ ನೂತನ ಶುದ್ಧ ನೀರಿನ ಘಟಕ ಉದ್ಘಾಟನೆ

Image
 ಚಿಕ್ಕಜಾಲ ಗ್ರಾಮದಲ್ಲಿ ನೂತನ ಶುದ್ಧ ನೀರಿನ ಘಟಕ ಉದ್ಘಾಟನೆ  " ಚಿಕ್ಕಜಾಲ ಗ್ರಾಮದಲ್ಲಿ ನೂತನ ಶುದ್ಧ ನೀರಿನ ಘಟಕ ಉದ್ಘಾಟನೆ  ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ "  ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಚಿಕ್ಕಜಾಲ ಹೋಬಳಿ ಚಿಕ್ಕಜಾಲದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ನೀರಿನ ಘಟಕವನ್ನು ಸನ್ಮಾನ್ಯ ಬ್ಯಾಟರಾಯನಪುರ ವಿಧಾನಸಭಾ ಜನಪ್ರಿಯ ಶಾಸಕರಾದ ಕೃಷ್ಣ ಬೈರೇಗೌಡರು ಉದ್ಘಾಟನೆ ಮಾಡಿದರು, ಈ ಸಂದರ್ಭದಲ್ಲಿ ಉಚಿತವಾಗಿ ನೀರಿನ ಕ್ಯಾನನ್ನು ವಿತರಿಸಲಾಯಿತು, ಜಾಲ ಹೋಬಳಿಯ  ಕಾಂಗ್ರೆಸ್ ಅಧ್ಯಕ್ಷರಾದ ಮಹೇಶ್, ಚಿಕ್ಕಜಾಲ ಹೋಬಳಿಯ ಕಾಂಗ್ರೆಸ್ ಮುಖಂಡರುಗಳು, ನಾಯಕರುಗಳು, ಚಿಕ್ಕಜಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಪಂಚಾಯಿತ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಚಿಕ್ಕಜಾಲ ಗ್ರಾಮ ಪಂಚಾಯಿತಿಯ ನಾಗರಿಕರುಗಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿದರು, ಆರ್. ನಾಗರಾಜು  ಪಬ್ಲಿಕ್ ರಿಪೋರ್ಟ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

ವಿಲ್ಸನ್ ಗಾರ್ಡನ್ ವಿದ್ಯಾ ಸಂಸ್ಥೆ : ನೂತನ ಪ್ರಯೋಗ ಶಾಲೆ ಉದ್ಘಾಟನೆ ತಾರಾ ಅನುರಾಧ

Image
  ವಿಲ್ಸನ್ ಗಾರ್ಡನ್ ವಿದ್ಯಾ ಸಂಸ್ಥೆ : ನೂತನ ಪ್ರಯೋಗ ಶಾಲೆ ಉದ್ಘಾಟನೆ ತಾರಾ ಅನುರಾಧ ಬೆಂಗಳೂರು: ಸರಕಾರವು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನವನ್ನು ನನಗೆ ನೀಡಿ ನೇಮಿಸಿತ್ತು. ಆದರೆ ಅತ್ಯಂತ ನಷ್ಟದಲ್ಲಿ ಇದ್ದ ನಿಗಮವು ಮುಚ್ಚುವ ಹಂತದಲ್ಲಿ ಇತ್ತು‌. ಪಾರದರ್ಶಕ ಆಡಳಿತ ನೀಡಿ ಲಾಭದತ್ತ ಮುನ್ನಡೆಸಿದ್ದೇನೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ತಾರಾ ಅನುರಾಧ ರವರು ಹೇಳಿದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಹೊಂಬೇಗೌಡನಗರ ವಾರ್ಡ್‌ನ ಹೊಂಬೇಗೌಡ ಬಾಲಕರ ಫ್ರೌಡಶಾಲೆಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಸಿ.ಎಸ್.ಆರ್.ಅನುದಾನದ ಅಡಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನೂತನವಾಗಿ ನಿರ್ಮಿಸಿರುವ “ವಿಜ್ಞಾನ ಪ್ರಯೋಗ ಶಾಲೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೀಗ ನಮ್ಮ ಸಂಸ್ಥೆಯ ವತಿಯಿಂದ ಹತ್ತು ಲಕ್ಷ ರೂಪಾಯಿಗಳ ಅನುದಾನವನ್ನು ಈ ಶಾಲೆಯ ವಿಜ್ಞಾನ ಶಾಲೆಯ ನಿರ್ಮಾಣಕ್ಕೆ ನೀಡಲಾಗಿದೆ. ಮಕ್ಕಳಿಗೆ ವಿಜ್ಞಾನವಿಲ್ಲದೇ ಸಮಾಜದ ಪ್ರಗತಿಯಾಗುವುದಿಲ್ಲ, ತಂತ್ರಜ್ಞಾನದ ಜೊತೆಯಲ್ಲಿ ವಿಜ್ಞಾನದ ಜ್ಞಾನವನ್ನು ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಮ್ಮದು ಎಂದು ಹೇಳಿದರು. ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ನಿರ್ದೇಶಕರಾದ ಭಾಗ್ಯವತಿ ಅಮರೇಶ್ ರವರು ಮಾತನಾಡಿ ಮಕ್ಕಳಿಗೆ ಜ್ಞಾನ ಮುಖ್ಯ, ಜ್ಞಾನ ಲಭಿಸಬೇಕಾದರೆ ವಿದ್ಯೆ ಮುಖ್ಯ. ಹೊಂಬೇಗೌಡನಗರ ವಾರ್ಡ್ ನಲ್ಲಿ ಸರ್ಕಾರಿ ಮ...

ರಾಜಕೀಯ ಪಕ್ಷಗಳ ವಿರುದ್ಧ ತಿಗಳ ಸಮುದಾಯ ಆಕ್ರೋಶ..! 10 ಟಿಕೆಟ್ ನೀಡುವಂತೆ ಒತ್ತಾಯ

Image
  ರಾಜಕೀಯ ಪಕ್ಷಗಳ ವಿರುದ್ಧ ತಿಗಳ ಸಮುದಾಯ ಆಕ್ರೋಶ..! 10 ಟಿಕೆಟ್ ನೀಡುವಂತೆ ಒತ್ತಾಯ ಬೆಂಗಳೂರು:  ಮೂರು ರಾಜಕೀಯ ಪಕ್ಷಗಳ ವಿರುದ್ಧ ತಿಗಳ ಸಮುದಾಯ ಆಕ್ರೋಶ ಹೊರ ಹಾಕಿದ್ದು, 3 ಪಕ್ಷಗಳಲ್ಲಿ ನಮ್ಮ ಸಮುದಾಯದವರಿಗೆ ಟಿಕೆಟ್ ನೀಡಿ ಎಂದು ಒತ್ತಾಯ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ತಿಗಳ ಸಮುದಾಯಕ್ಕೆ 10ಟಿಕೆಟ್ ನೀಡಬೇಕು. 10 ಕ್ಷೇತ್ರಗಳಲ್ಲಿ ನಮ್ಮ ಸಮುದಾಯದವರೇ ನಿರ್ಣಾಯಕ ಮತದಾರರು. ರಾಜ್ಯದಲ್ಲಿ ನಮ್ಮ‌ ಸಮುದಾಯದ 40 ಲಕ್ಷ ಮತದಾರರಿದ್ದೇವೆ. ನಮ್ಮ ಸಮುದಾಯದವರಿಗೆ ಯಾವ ಪಕ್ಷ ಟಿಕೆಟ್ ಕೊಡುತ್ತೋ. ಅವರ ಜೊತೆ 40 ಲಕ್ಷ ತಿಗಳ ಸಮುದಾಯದವರು ಇರುತ್ತೆವೆ. ರಾಜಕೀಯವಾಗಿ ನಮಗೆ ಸ್ಥಾನಮಾನ ಸಿಕ್ಕರೆ ನಮ್ಮ ಸಮುದಾಯದ ಅಭಿವೃದ್ಧಿಯಾಗುತ್ತದೆ. ಹೀಗಾಗಿ ನಮ್ಮ ಸಮುದಾಯಕ್ಕೆ ಮೂರು ಪಕ್ಷಗಳು ಟಿಕೆಟ್ ಕೊಡಬೇಕೆಂದು ವಿಶ್ವ ಕ್ಷತ್ರೀಯ ಮಹಾ ಸಂಸ್ಥಾನದ ಅಧ್ಯಕ್ಷ ಸೂರ್ಯಪ್ರಕಾಶ್ ಆಗ್ರಹಿಸಿದ್ದಾರೆ. ಅಲ್ಲದೇ ಚಿಕ್ಕಪೇಟೆ ಯಿಂದ PR ರಮೇಶ್ ಗೆ ಕಾಂಗ್ರೆಸ್ ಟಿಕೆಟ್, ರಾಜಾಜಿನಗರ ದಿಂದ ನೆ.ಲ ನರೇಂದ್ರ ಬಾಬುಗೆ ಬಿಜೆಪಿ ಟಿಕೆಟ್, ಹಾಗೂ ರಾಮನಗರದಲ್ಲಿ ಡಿ.ನರೇಂದ್ರಗೆ ಬಿಜೆಪಿ ಟಿಕೆಟ್, ಮಾಲೂರಿನಿಂದ ಹೂಡಿ ವಿಜಯ್ ಕುಮಾರ್ ಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮಾಧ್ಯಮಗಳ ಮೂಲಕ ಒತ್ತಾಯ ಮಾಡಿದ್ದಾರೆ.

ಮಕ್ಕಳ ವಿಜ್ಞಾನದ ಅರಿವು ಮೂಡಿಸಲು ವಿಜ್ಞಾನ ಪ್ರಯೋಗ ಶಾಲೆ ಪ್ರಾರಂಭ*

Image
ಮಕ್ಕಳ ವಿಜ್ಞಾನದ ಅರಿವು ಮೂಡಿಸಲು ವಿಜ್ಞಾನ ಪ್ರಯೋಗ ಶಾಲೆ ಪ್ರಾರಂಭ* *ಮಕ್ಕಳಿಗೆ ಜ್ಞಾನದ ಜೊತೆಯಲ್ಲಿ ವಿಜ್ಞಾನವು ಮುಖ್ಯ* ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ: ಹೊಂಬೇಗೌಡನಗರ ವಾರ್ಡ್: ಹೊಂಬೇಗೌಡ ಬಾಲಕ ಫ್ರೌಡಶಾಲೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಸಿ.ಎಸ್.ಆರ್.ಅನುದಾನದ ಅಡಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನೂತನವಾಗಿ ನಿರ್ಮಿಸಿರುವ *ವಿಜ್ಞಾನ ಪ್ರಯೋಗ ಶಾಲೆ* ಉದ್ಘಾಟನೆಯನ್ನು ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ತಾರ ಆನೂರಾಧರವರು ಮತ್ತು ನಿರ್ದಶಕಿ ಶ್ರೀಮತಿ ಭಾಗ್ಯವತಿ ಅಮರೇಶ್ ರವರು, ವ್ಯವಸ್ಥಾಪಕ ನಿರ್ದೇಶಕಿ ರಾಧದೇವಿರವರು  ಲೋಕರ್ಪಣೆ ಮಾಡಿದರು. *ಇದೇ ಸಂದರ್ಭದಲ್ಲಿ ಶ್ರೀಮತಿ ತಾರ ಆನೂರಾಧರವರು* ಮಾತನಾಡಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ ಅಧ್ಯಕ್ಷ ಸ್ಥಾನ  ನನಗೆ ನೀಡಿ ಸರ್ಕಾರ ನೇಮಿಸಿತ್ತು ಮತ್ತು ಅತ್ಯಂತ ನಷ್ಟದಲ್ಲಿ ಇದ್ದ ನಿಗಮ ಮುಚ್ಚುವ ಹಂತದಲ್ಲಿ ಇತ್ತು  ಪಾರದರ್ಶಕ ಆಡಳಿತ ನೀಡಿ ಲಾಭದತ್ತ ಮುನ್ನೇಡೆಸಿ ,ಇದೀಗ ನಮ್ಮ ಸಂಸ್ಥೆಯ ವತಿಯಿಂದ 10 ಲಕ್ಷ ಅನುದಾನವನ್ನು ಈ ಶಾಲೆಯ ವಿಜ್ಞಾನ ಶಾಲೆಯ ನೀಡಲಾಗಿದೆ. ಮಕ್ಕಳಿಗೆ ವಿಜ್ಞಾನವಿಲ್ಲದೇ ಸಮಾಜದ ಪ್ರಗತಿಯಾಗುವುದಿಲ್ಲ, ತಂತ್ರಜ್ಞಾನದ ಜೊತೆಯಲ್ಲಿ ವಿಜ್ಞಾನದ ಜ್ಞಾನವನ್ನು ಮಕ್ಕಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಮ್ಮದು ಎಂದು ಹೇಳಿದರು. *ಭಾಗ್ಯವತಿ ಅಮರೇಶ್ ರವರು* ಮಾತನಾಡಿ ಮಕ್ಕಳಿಗೆ ಜ್ಞಾನ ಮುಖ್ಯ, ಜ್ಞಾನ ಲಭಿಸಬೇಕಾದರೆ ವ...

ಶಾಸಕ ಎನ್.ಎ.ಹ್ಯಾರೀಸ್ ವಿರುದ್ದ ಬೃಹತ್ ಪ್ರತಿಭಟನೆ*

Image
 *ಶಾಸಕ ಎನ್.ಎ.ಹ್ಯಾರೀಸ್ ವಿರುದ್ದ ಬೃಹತ್ ಪ್ರತಿಭಟನೆ* ಶಾಂತಿನಗರ: ಜೋಗುಪಾಳ್ಯ ಹಲಸೂರು ಠಾಣೆ ಮುಂಭಾಗದಲ್ಲಿ ಹಿಂದೂಗಳ ಧಾರ್ಮಿಕ ಅಚರಣೆಯಾದ ಕರಗ ಮಹೋತ್ಸವ ಕುರಿತು ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎ.ಹ್ಯಾರೀಸ್ ರವರು ಅವಹೇಳನಕಾರಿ ಹೇಳಿಕೆ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಶಾಂತಿನಗರ ವಿಧಾನಸಭಾ ಬಿಜೆಪಿ ಮುಖಂಡರು ಮಾಜಿ ಮಹಾಪೌರರಾದ ಎಂ.ಗೌತಮ್ ಕುಮಾರ್ ಮತ್ತು ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಲಕ್ಷ್ಮೀನಾರಾಯಣ್(ಗುಂಡಣ್ಣ) ಹಾಗೂ  ನೂರಾರು ಬಿಜೆಪಿ ಪ್ರಮುಖರು ಮುಖಂಡರು, ಕಾರ್ಯಕರ್ತರು, ಪಾದಯಾತ್ರೆ ಮೂಲಕ ಹಲಸೂರು ಪೊಲೀಸ್ ಬಳಿ ಠಾಣೆ ಬಳಿ ಬಂದು ಮೌನ ಪ್ರತಿಭಟನೆ ಮಾಡಿದರು. *ಎಂ.ಗೌತಮ್ ಕುಮಾರ್ ರವರು* ಮಾತನಾಡಿ ಶತಮಾನಗಳ ಇತಿಹಾಸ ಹೊಂದಿರುವ ವಿಶ್ವಪ್ರಸಿದ್ದ ಬೆಂಗಳೂರು ಕರಗ ಹಿಂದೂಗಳ ಪಾಲಿಗೆ ಆರಾದ್ಯ ದೈವವಾಗಿದೆ. ನಮ್ಮ ಕರಗ ನೋಡಲು ಎಲ್ಲ ಧರ್ಮ,ವರ್ಗದ ಜನರು ಆಗಮಿಸುತ್ತಾರೆ. ಕರಗದ ದೈವದ ಮೊರೆ ಹೋದ  ಕೊಟ್ಯಂತರ ಜನರು ತಮ್ಮ ಜೀವನದಲ್ಲಿ ಸುಖ,ಶಾಂತಿ ನೆಮ್ಮದ್ದಿ ಕಂಡು ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಶಾಸಕ ಹ್ಯಾರೀಸ್ ರವರು ಸವಿತಾ ಸಮಾಜದ ಕುರಿತು ಮತ್ತು ಮೇರುನಟ ಡಾ.ರಾಜ್ ಕುಮಾರ್ ರವರ ಕುರಿತು ಇದೀಗ ಕರಗ ಮಹೋತ್ಸವದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕಾಮಗಾರಿಗಳ ಸಂದರ್ಭದಲ್ಲಿ ಪೂಜೆ ಮಾಡಬಾರದು ಹೀಗೆ ಹಲವಾರು ಹಿಂದೂ ವಿರೋಧಿ ನಿಲುವು ತಾಳಿದ್ದಾರೆ. ಸತತವಾಗಿ ಹಿಂದೂಗ...

ಶಿಡ್ಲಘಟ್ಟ- ವಿಜಯ ಸಂಕಲ್ಪ ಯಾತ್ರೆ

Image
 ಶಿಡ್ಲಘಟ್ಟ- ವಿಜಯ ಸಂಕಲ್ಪ ಯಾತ್ರೆ ಶಿಡ್ಲಘಟ್ಟ- ವಿಜಯ ಸಂಕಲ್ಪ ಯಾತ್ರೆ ಶಿಡ್ಲ ಘಟ್ಟ ಕ್ಷೇತ್ರಕ್ಕೆ ಕಾಲಿಟ್ಟಿದ್ದು ಬಿಜೆಪಿ ಅಭ್ಯರ್ಥಿ ಸೀಕಲ್ ರಾಮ ಚಂದ್ರ ಗೌಡರವರು ಅದ್ದೂರಿ ಸ್ವಾಗತ ಕೊರಿದ್ದಾರೆ. ಬೃಹತ್ ಹೂಮಾಲೆಯನ್ನು ಸಮರ್ಪಿಸಿ ರಥಯಾತ್ರೆ ಗೆ ಸ್ವಾಗತ ಕೋರಿದರು.. ಇದೇ ವೇಳೆ ಮಾತನಾಡಿದ ಸೀಕಲ್ ರಾಮ ಚಂದ್ರ ಗೌಡ ರು ಶಿಡ್ಲ ಘಟ್ಟ ಎಷ್ಟರ ಮಟ್ಟಿಗೆ ಅಭಿವೃದ್ಧಿಯಾಗಿದೆ ಎಂಬುವುದು ಗೊತ್ತಿದೆ.ರಾಜಣ್ಣ ಶಾಸಕರ ನಂತರ ಅಭಿವೃದ್ಧಿ ಸಂಪೂರ್ಣ ಕುಂಟಿತ ಗೊಂಡಿದೆ, ಇದರ ಹಿನ್ನೆಲೆ ಐದು ವರ್ಷ ಅಧಿಕಾರ ಕೊಟ್ಟರೆ ಅಭಿವೃದ್ಧಿ ಏನೂ ಎಂಬುವುದು ತೋರಿಸಲಾಗುತ್ತೆ. ನಾನು ಮೋದಿಯವರ ದೊಡ್ಡ ಅಭಿಮಾನಿ ಅದರಂತೆ ಅವರನ್ನು ಬೆಂಬಲಿಸಿ ಇಂದು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ಕ್ಷೇತ್ರಕ್ಕೆ ಬಂದಿದ್ದು ಒಂದು ಬಾರಿ ಬಿಜೆಪಿ ಗೆ ಮತ ಕೊಟ್ಟು  ಶಿಡ್ಲಘಟ್ಟ ಅಭಿವೃದ್ಧಿ ಗೆ ಸಹಕಾರ ಕೊಡಬೇಕೆಂದು ಸೀಕಲ್ ರಾಮ ಚಂದ್ರ ಗೌಡರು ಜನತೆಯನ್ನು ಮನವಿ ಮಾಡಿಕೊಂಡಿದ್ದಾರೆ.

ಶಿಡ್ಲಘಟ್ಟ- ವಿಜಯ ಸಂಕಲ್ಪ ಯಾತ್ರೆ

Image
 ಶಿಡ್ಲಘಟ್ಟ- ವಿಜಯ ಸಂಕಲ್ಪ ಯಾತ್ರೆ  ಶಿಡ್ಲಘಟ್ಟ- ವಿಜಯ ಸಂಕಲ್ಪ ಯಾತ್ರೆ ಶಿಡ್ಲ ಘಟ್ಟ ಕ್ಷೇತ್ರಕ್ಕೆ  ಕಾಲಿಟ್ಟಿದ್ದು ಬಿಜೆಪಿ ಅಭ್ಯರ್ಥಿ ಸೀಕಲ್ ರಾಮ ಚಂದ್ರ ಗೌಡರವರು ಅದ್ದೂರಿ ಸ್ವಾಗತ ಕೊರಿದ್ದಾರೆ. ಬೃಹತ್ ಹೂಮಾಲೆಯನ್ನು ಸಮರ್ಪಿಸಿ ರಥಯಾತ್ರೆ ಗೆ ಸ್ವಾಗತ ಕೋರಿದರು.. ಇದೇ ವೇಳೆ ಮಾತನಾಡಿದ ಸೀಕಲ್ ರಾಮ ಚಂದ್ರ ಗೌಡ ರು ಶಿಡ್ಲ ಘಟ್ಟ ಎಷ್ಟರ ಮಟ್ಟಿಗೆ ಅಭಿವೃದ್ಧಿಯಾಗಿದೆ ಎಂಬುವುದು ಗೊತ್ತಿದೆ.ರಾಜಣ್ಣ ಶಾಸಕರ ನಂತರ ಅಭಿವೃದ್ಧಿ ಸಂಪೂರ್ಣ ಕುಂಟಿತ ಗೊಂಡಿದೆ, ಇದರ ಹಿನ್ನೆಲೆ ಐದು ವರ್ಷ ಅಧಿಕಾರ ಕೊಟ್ಟರೆ ಅಭಿವೃದ್ಧಿ ಏನೂ ಎಂಬುವುದು ತೋರಿಸಲಾಗುತ್ತೆ. ನಾನು ಮೋದಿಯವರ ದೊಡ್ಡ ಅಭಿಮಾನಿ ಅದರಂತೆ ಅವರನ್ನು ಬೆಂಬಲಿಸಿ ಇಂದು ದೊಡ್ಡ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ಕ್ಷೇತ್ರಕ್ಕೆ ಬಂದಿದ್ದು ಒಂದು ಬಾರಿ ಬಿಜೆಪಿ ಗೆ ಮತ ಕೊಟ್ಟು  ಶಿಡ್ಲಘಟ್ಟ ಅಭಿವೃದ್ಧಿ ಗೆ ಸಹಕಾರ ಕೊಡಬೇಕೆಂದು ಸೀಕಲ್ ರಾಮ ಚಂದ್ರ ಗೌಡರು ಜನತೆಯನ್ನು ಮನವಿ ಮಾಡಿಕೊಂಡಿದ್ದಾರೆ. ಬಿಜೆಪಿಯೇ ಭರವಸೆ  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇಂದು ನಡೆದ 'ವಿಜಯ ಸಂಕಲ್ಪ ಯಾತ್ರೆ'ಯಲ್ಲಿ , ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರು ಶ್ರೀ ಶ್ರೀ ರಾಮಲಿಂಗಪ್ಪ ನವರು ಭಾಗವಹಿಸಲಾಯಿತು‌. ಈ ಸಂದರ್ಭದಲ್ಲಿ ಆರ್. ಅಶೋಕ್ ಕಂದಾಯ ಸಚಿವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಮಾನ್ಯ ಡಾ.ಕೆ.ಸುಧಾಕರ್ ರವರು, ಶ್ರೀ ಮುನಿಸ...