ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ.

ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ. ಪ್ರತಿ ಬಿಪಿಎಲ್ ಕುಟುಂಬಕ್ಕೆ ಅರ್ದ ಲೀಟರ್ ಹಾಲು, ಐದು ಕೆ.ಜಿ.ಅಕ್ಕಿ ಜತೆ ಐದು ಕೆ.ಜಿ.ಸಿರಿ ಧಾನ್ಯ ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗೊಳಿಸಿದರು. ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗೊಳಿಸಿದರು. ಪ್ರಣಾಳಿಕೆ ಬಿಡುಗಡೆ ಸಮಾರಂಭ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ಶೋಭಾ ಕರಂದ್ಲಾಜೆ. ಮಾಜಿ ಸಚಿವರಾದ ಆರ್ ಅಶೋಕ, ಡಾ.ಸುಧಾಕರ್ ಮತ್ತಿತರರು ಹಾಜರಿದ್ದರು. ಪ್ರಣಾಳಿಕೆ ಬಿಡುಗಡೆ ಸಮಾರಂಭ ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ಶೋಭಾ ಕರಂದ್ಲಾಜೆ. ಮಾಜಿ ಸಚಿವರಾದ ಆರ್ ಅಶೋಕ, ಡಾ.ಸುಧಾಕರ್ ಮತ್ತಿತರರು ಹಾಜರಿದ್ದರು. ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ...