Posts

Showing posts from April, 2023

ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ.

Image
  ಬಿಜೆಪಿ ಪ್ರಜಾ ಪ್ರಣಾಳಿಕೆ ಬಿಡುಗಡೆ. ಪ್ರತಿ ಬಿಪಿಎಲ್ ಕುಟುಂಬಕ್ಕೆ ಅರ್ದ ಲೀಟರ್ ಹಾಲು, ಐದು ಕೆ.ಜಿ.ಅಕ್ಕಿ ಜತೆ ಐದು ಕೆ.ಜಿ.ಸಿರಿ ಧಾನ್ಯ  ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗೊಳಿಸಿದರು. ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗೊಳಿಸಿದರು. ಪ್ರಣಾಳಿಕೆ ಬಿಡುಗಡೆ ಸಮಾರಂಭ ದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ಶೋಭಾ ಕರಂದ್ಲಾಜೆ. ಮಾಜಿ ಸಚಿವರಾದ ಆರ್ ಅಶೋಕ, ಡಾ.ಸುಧಾಕರ್ ಮತ್ತಿತರರು ಹಾಜರಿದ್ದರು. ಪ್ರಣಾಳಿಕೆ ಬಿಡುಗಡೆ ಸಮಾರಂಭ ದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ಶೋಭಾ ಕರಂದ್ಲಾಜೆ. ಮಾಜಿ ಸಚಿವರಾದ ಆರ್ ಅಶೋಕ, ಡಾ.ಸುಧಾಕರ್ ಮತ್ತಿತರರು ಹಾಜರಿದ್ದರು. ಬೆಂಗಳೂರಿನ ಶ್ಯಾಂಗ್ರಿಲಾ ಹೋಟೆಲ್ ನಲ್ಲಿ ಬಿಜೆಪಿ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ...

ಕಟ್ಟಾ ಜಗದೀಶ್ ಪರ ಅಣ್ಣಾ ಮಲೈ ಪ್ರಚಾರ. ರಿಯಲ್ ಎಸ್ಟೇಟ್ ದಂದೆಯಲ್ಲಿ ಹಾಲಿ ಶಾಸಕರು; ಅಣ್ಣಾಮಲೈ

Image
 ಕಟ್ಟಾ ಜಗದೀಶ್ ಪರ ಅಣ್ಣಾ ಮಲೈ ಪ್ರಚಾರ. ರಿಯಲ್ ಎಸ್ಟೇಟ್ ದಂದೆಯಲ್ಲಿ ಹಾಲಿ ಶಾಸಕರು; ಅಣ್ಣಾಮಲೈ. ಯಾವುದೇ ರಾಜ್ಯದಲ್ಲಿ ಕೇಂದ್ರದಲ್ಲಿ,  ಸ್ಥಳೀಯವಾಗಿ ಒಂದೇ ಪಕ್ಷದ ಸರ್ಕಾರವಿದ್ದಾಗ ಮಾತ್ರ ಜನಪರ ಕೆಲಸಗಳು ನಡೆಯಲು ಸಾಧ್ಯ ಎಂದು ಅಣ್ಣಾಮಲೈ ತಿಳಿಸಿದರು. ಬೆಂಗಳೂರಿನ ಹೆಬ್ಬಾಳ ಕ್ಷೇತ್ರದದಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಮಲೈ ಪರವಾಗಿ ಪ್ರಚಾರ ಭಾಷಣ ಮಾಡಿದ ಅವರು,ಬಿಜೆಪಿ ಸರ್ಕಾರದಿಂದ ಸುರಕ್ಷತೆ,ಅಭಿವೃದ್ಧಿ ಸಾಧ್ಯ. ಕಟ್ಟಾ ಜಗದೀಶ್ ಅವರು ಈ ಹಿಂದೆ ಮಹಾನಗರ ಪಾಲಿಕೆ ಸದಸ್ಯ ರಾಗಿ ಉತ್ತಮ ಕೆಲಸಮಾಡಿದ್ದಾರೆ ಕಟ್ಟಾ ಸುಬ್ರಹ್ಮಣ್ಯ ಅವರು ಈ ಹಿಂದೆ ಸಚಿವರಾಗಿ ಬಡವರ ಪರ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಬೈರತಿ ಸುರೇಶ್ ಅವರು ರಿಯಲ್ ಎಸ್ಟೇಟ್ ದಂದೆ ನಡೆಸುತ್ತಿದ್ದಾರೆ. ಅವರು ಜನಪರ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು. ನಮ್ಮ ಪ್ರಣಾಳಿಕೆಯನ್ನು ನಾವು ಬಿಡುಗಡೆ ಗೊಳಿಸುತ್ತಿದ್ದೇವೆ. ಕಾಂಗ್ರೆಸ್ ರೀತಿ ಕೇವಲ ವೈಟ್ ಪೇಪರ್ ನಲ್ಲಿ ಬೋಗಸ್ ಭರವಸೆ ನೀಡುತ್ತಿಲ್ಲ. ನಾವು ಹೊರಡಿಸುವ ಪ್ರಣಾಳಿಕೆಯಿಂದ ಬಿಜೆಪಿಯ ನಡೆ ಎಂಬುದು ತಿಳಿಯಲಿದೆ ಎಂದರು. ಸಭೆಯಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಅಭ್ಯರ್ಥಿ ಕಟ್ಟಾ ಜಗದೀಶ್ ಸ್ಥಳೀಯ ಮುಖಂಡರಾದ ಸುನೀತಾ ಸುಮನಾ ಮತ್ತಿತರರು ಹಾಜರಿದ್ದರು.

ಬೈರತಿ ಸುರೇಶ್ ಗೆ ಗೆಲುವು ಸುಲಭವಲ್ಲ. ಕಟ್ಟಾ ಜಗದೀಶ್ ಗೆಲುವಿನತ್ತ .

Image
  ಬೈರತಿ ಸುರೇಶ್ ಗೆ ಗೆಲುವು ಸುಲಭವಲ್ಲ. ಕಟ್ಟಾ ಜಗದೀಶ್ ಗೆಲುವಿನತ್ತ . ಬೆಂಗಳೂರಿನ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಬೈರತಿ ಸುರೇಶ್ ಗೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ಬಾರೀ ಪೈಪೋಟಿ ನೀಡಿದ್ದಾರೆ. ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿನ ಕಳೆದ ಒಂದು ವಾರಗಳ ಬೆಳವಣಿಗೆ ಗಮನಿಸಿದರೆ ಬಹುತೇಕ ಕಟ್ಟಾ ಜಗದೀಶ್ ಅವರ ಗೆಲುವು ನಿಶ್ಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ. ದಿನ ದಿನ ಕಳೆದಂತೆ ಕಾಂಗ್ರೆಸ್ ಮತ್ತು  ಜೆಡಿಎಸ್ ನಿಂದ ಅನೇಕ   ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. 2008ರ ಚುನಾವಣೆ ಬಳಿಕ ಕೆಲ ಕಾರಣಗಳಿಂದ ಚುನಾವಣಾ ರಾಜಕೀಯದಿಂದ ದೂರವಿದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು 2023ರ ಚುನಾವಣೆಯಲ್ಲಿ ಕಣಕ್ಕೆ ದುಮುಕಿದ್ದು. ಈ ಬೈರತಿ ಸುರೇಶ್ ಗೆ ಪ್ರಬಲ ಪೈಪೋಟಿ ನೀಡಿದ್ದಾರೆ.  2013ರ ಚುನಾವಣೆಯಲ್ಲಿ ತಮ್ಮ   ಸಹಾಯಕ ಜಗದೀಶ್ ಅವರನ್ನು ಕಣಕ್ಕಿಳಿಸಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು. ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ವಾರ್ಡ್ ನಲ್ಲಿ ಬಿಜೆಪಿಯ ಅಲೆ ಇರುವ ಅಲ್ಪ ದಿನಗಳಲ್ಲಿ ಚುರುಕಾಗಿದ್ದು.ಗೆಲುವು ಶತಸಿದ್ಧ ಎಂಬ ಮಾತುಗಳು ಕೇಳಿ ಬರುತ್ತಿವೆ. ಒಟ್ಟಾರೆಯಾಗಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತವಾಗಿದೆ.

ಮಾಜಿ ಪ್ರಧಾನಿ ಎಚ್‍.ಡಿ. ದೇವೇಗೌಡರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಪರ ಮತಯಾಚನೆ "

Image
  ಮಾಜಿ ಪ್ರಧಾನಿ ಎಚ್‍.ಡಿ. ದೇವೇಗೌಡರು  ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್  ಅಭ್ಯರ್ಥಿ ಮುನೇಗೌಡರ ಪರ ಮತಯಾಚನೆ " "ದೊಡ್ಡಬೆಳವಂಗಲದಲ್ಲಿ ಮಾಜಿ ಪ್ರಧಾನಿ ಎಚ್‍.ಡಿ. ದೇವೇಗೌಡರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಪರ ಮತಯಾಚನೆ " ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಪರವಾಗಿ ಇಂದು ಮಾಜಿ ಪ್ರಧಾನಿ ದೇವೇಗೌಡರು ಮತಯಾಚನೆ ಮಾಡಲು ದೊಡ್ಡಬೆಳವಂಗಕ್ಕೆ ಆಗಮಿಸಿದ ಮಾಜಿ ಪ್ರಧಾನಿ ದೇವೇಗೌಡರಿಗೆ ಅದ್ದೂರಿ ಸ್ವಾಗತದೊಂದಿಗೆ ಸ್ವಾಗತಿಸಿ ಸನ್ಮಾನ ಮಾಡಿದರು.  ಮಾಡಿದರು, ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ರಮೇಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಮಾಜಿ ಜಿಲ್ಲಾ ಪಂಚಾಯಿತಿ  ಸದಸ್ಯರು ಅಪ್ಪಯ್ಯ ಣ್ಣನವರು, ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಲಕ್ಷ್ಮೀಪತಿಯ್ಯನವರು,ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಭ್ಯರ್ಥಿ  ಪದ್ಮಾವತಿ ಮುನೇಗೌಡರು, ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷರು, ಹಾಗೂ ಅಪಾರ ಕಾರ್ಯಕರ್ತರು ಭಾಗವಹಿಸಿದ್ದರು, ಈ ವೇಳೆ ಮಾತನಾಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಪಂಚರತ್ನ ಯೋಜನೆಗಳ ಬಗ್ಗೆ ಮಾತನಾಡಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮುನೇಗೌಡರು ಮೂರು ಬಾರಿ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ ಈ ಬ...

ಕೃಷ್ಣಬೈರೇಗೌಡಗೆ ಟಕ್ಕರ್ ಕೊಡತ್ತಾರಾ ತಮ್ಮೇಶ್ ಗೌಡ.

Image
 ಕೃಷ್ಣಬೈರೇಗೌಡಗೆ ಟಕ್ಕರ್ ಕೊಡತ್ತಾರಾ ತಮ್ಮೇಶ್ ಗೌಡ. ಬೆಂಗಳೂರಿನ ಬ್ಯಾಟರಾಯನ ವಿಧಾನ ಸಭಾ ಕ್ಷೇತ್ರ ಈ ಭಾರೀಯ ಚುನಾವಣೆಯಲ್ಲಿ ಸಾರ್ವಜನಿಕರ ಗಮನ ಸಳೆದಿದೆ. 2008ರಿಂದ ಸತತವಾಗಿ ಕೃಷ್ಣಬೈರೇ ಗೌಡ ಗೆಲುವು ಸಾಧಿಸುತ್ತಲೇ ಬರುತ್ತಿದೆ.ಈ ಬಾರೀ ಗೆಲುವು ಸಾಧಿಸಲೇ ಬೇಕೆಂದು ಹಠ ಸಾಧಿಸಿರುವ ಭಾರತೀಯ ಜನತಾ ಪಕ್ಷ ವಿಜಯೇಂದ್ರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ. ಕೇಸರಿ ಫೌಂಡೇಶನ್‌ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಯುವ ನಾಯಕ ತಮ್ಮೇಶ್ ಗೌಡರಿಗೆ ಟಿಕೆಟ್ ನೀಡಲಾಗಿದ್ದು ಗೆಲುವು ನಿಶ್ಚಿತ ಎಂಬ ಮಾತುಗಳು ಕೇಳಿಬರುತ್ತಿವೆ. ತಮ್ಮೇಶ್ ಗೌಡ ಅವರು ಕೂಡ ಬಿರುಸಿನ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಪ್ರಭಾವಿ ಸಚಿವ ಆರ್.ಅಶೋಕ್ ಅವರ ಸಹೋದರ ರವಿ, ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಮುನೇಂದ್ರ ಕುಮಾರ್, ಬಿಜೆಪಿಯ ಈ ಭಾಗದ ಹಿರಿಯ ಮುಖಂಡ ಚಕ್ರಪಾಣಿ ಒಟ್ಟಾಗಿ ಕೆಲಸ ಮಾಡಿದರೆ ಗೆಲುವು ಸಾಧ್ಯ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ. ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ಪ್ರಮಾಣದಲ್ಲಿದ್ದು. ಜತೆಗೆ ಹಿಂದುಳಿದ, ಎಸ್.ಸಿ.ಎಸ್ಟಿ ಮತಗಳನ್ನು ಯಾರು ಹೆಚ್ಚಿನ ಪ್ರಮಾಣದಲ್ಲಿ ಪಡೆಯುತ್ತಾರೋ ಅವರ ಗೆಲುವು ಗ್ಯಾರಂಟಿ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿಬರುತ್ತಿವೆ. ವಿಶೇಷವಾಗಿ ಭಾರತಿ ನಗರ,ಹುಣಸಮಾರನ ಹಳ್ಳಿ ಸೇರಿದಂತೆ ವಿವಿಧಡೆ ಉತ್ತರ ಭಾರತೀಯರು ಹ...

ಕಾಡಡಿಬ್ಬುರು ಲಕ್ಷ್ಮಿ ನರಸಿಂಹ ದೇವಾಲಯದಲ್ಲಿ ಅರೋಗ್ಯಸಚಿವರಾದ ಡಾ. ಕೆ. ಸುಧಾಕರ್ರವರಿಂದ ಪೂಜಾ ಕಾರ್ಯಕ್ರಮ "

Image
"ಕಾಡಡಿಬ್ಬುರು ಲಕ್ಷ್ಮಿ ನರಸಿಂಹ ದೇವಾಲಯದಲ್ಲಿ ಅರೋಗ್ಯಸಚಿವರಾದ ಡಾ. ಕೆ. ಸುಧಾಕರ್ರವರಿಂದ ಪೂಜಾ ಕಾರ್ಯಕ್ರಮ " ಕಾಡುದಿಬ್ಬುರು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವಾರದ  ಡಾ ಕೆ ಸುಧಾಕರ್ ಅಣ್ಣನವರು 2023 ಮೇ 10ನೇ ತಾರೀಕು ನೆಡೆಯುವ ಚಿಕ್ಕಬಳ್ಳಾಪುರ ವಿಧಾನಸಭಾ ಚುನಾವಣೆಯಲ್ಲಿ ಭಾರೀ ದಾಖಲೆಯ ರೀತಿಯಲ್ಲಿ ಜಯ ಸಾಧಿಸಬೇಕೆಂದು.  ಎಪಿಎಂಸಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿರವರಾದ ಮರಳಕುಂಟೆ ಕೃಷ್ಣಮೂರ್ತಿ ಅಣ್ಣ ಮತ್ತು ಮಂಚನಬಲೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ  ಪೂಜೆ ಮಾಡಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅರುಣ್ ಸಿಂಗ್ ಜೀ ರವರು ಮತ್ತುಹಲವಾರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಭಾಗವಸಿದ್ದರು.

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ…!

Image
  ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ…! ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೆಂಗಳೂರು: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು. ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.

ದೇವನಹಳ್ಳಿ ಹೊರವಲಯದಲ್ಲಿ ರಂಜಾನ್ ಈದ್ ಮುಬಾರಕ್ ನ ಸಾಮೂಹಿಕ ಪ್ರಾರ್ಥನೆ"

Image
 " ದೇವನಹಳ್ಳಿ ಹೊರವಲಯದಲ್ಲಿ ರಂಜಾನ್ ಈದ್ ಮುಬಾರಕ್ ನ ಸಾಮೂಹಿಕ ಪ್ರಾರ್ಥನೆ"  ರಂಜಾನ್ ಈದ್ ಮುಬಾರಕ್ ನ ಶುಭಾಶಯಗಳನ್ನು ಕೋರಿದ ಕೇಂದ್ರದ ಮಾಜಿ ಸಚಿವರುಗಳಾದ ಕೆಎಚ್ ಮುನಿಯಪ್ಪನವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪನವರು ಭಾಗವಹಿಸಿ ರಂಜಾನ್ ಈದ್ ಮುಬಾರಕ್ ನ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದ ಎಲ್ಲಾ ಮುಸ್ಲಿಂ ಬಾಂಧವರಿಗೂ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ದೇವನಹಳ್ಳಿ ವಾರ್ಡ್ ನಂಬರ್ 5ನ ಪ್ರೆಸಿಡೆಂಟ್ ಆಸಾರ್, ಸಿಎಂ ಜಗನ್ನಾಥ್ ಶ್ರೀಧರ್ ಸಾಗರ್ ನರ್ವೀಸ್ ಪಾಷ ಮಹಮ್ಮದ್ ಇಸ್ರಾರ್ ಬ್ಲಾಕ್  ಅಧ್ಯಕ್ಷರಾದ ಪ್ರಸನ್ನ ಕುಮಾರ್,ಚಿನ್ನಪ್ಪ ಹಾಗೂ ಎಲ್ಲಾ ಯೂತ್  ಕಾಂಗ್ರೆಸ್ ಲೀಡರ್ ಭಾಗವಹಿಸುವ ಮೂಲಕ ರಂಜಾನ್ ಈದ್ ಮುಬಾರಕ್ ನ ಶುಭಾಶಯ ಕೋರಿದರು. ಆರ್. ನಾಗರಾಜ್ ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ ಮಾಡಿದ ಅಸ್ಸಾಂ ಕಾಂಗ್ರೆಸ್ ನಾಯಕಿ ಪಕ್ಷದಿಂದ ಉಚ್ಛಾಟನೆ...!

Image
  ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ ಮಾಡಿದ ಅಸ್ಸಾಂ ಕಾಂಗ್ರೆಸ್ ನಾಯಕಿ ಪಕ್ಷದಿಂದ ಉಚ್ಛಾಟನೆ...!  Saturday, 22 Apr, 202 ನವದೆಹಲಿ :  ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ.ಕಿರುಕುಳ ನೀಡಿದ್ದಾರೆ ಎಂದು  ಅಸ್ಸಾಂನ ಕಾಂಗ್ರೆಸ್ ಅಧ್ಯಕ್ಷೆ ಡಾ. ಅಂಕಿತ ದತ್ತಾ ಗಂಭೀರ ಆರೋಪ ಮಾಡಿದ್ದರು. ಹಾಗಾಗಿ ಅಂಕಿತ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದಾರೆ.   ಶ್ರೀನಿವಾಸ್ ವಿರುದ್ಧ ಕಿರುಕುಳ ಆರೋಪ ಕಾಂಗ್ರೆಸ್ ಪಕ್ಷದಿಂದ ಅಂಕಿತಾಗೆ ಗೇಟ್ ಪಾಸ್ ನೀಡಿದ್ದಾರೆ. ಕಿರುಕುಳ ನೀಡಿರುವ ಕುರಿತು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಡಾ. ಅಂಕಿತ ದತ್ತಾ ಆರೋಪಿಸಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅಂಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಅಂಕಿತಾ ದತ್ತಾ ಅಸ್ಸಾಂನಲ್ಲಿ ತರುಣ್ ಗೊಗೊಯ್ ಅವರ  ಸರಕಾರದಲ್ಲಿ ಸಚಿವರಾಗಿದ್ದ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರಾಗಿದ್ದ ಅಂಜನ್ ದತ್ತಾ ಅವರ ಪುತ್ರಿಯಾಗಿದ್ಧಾರೆ. ಬಿ.ವಿ.ಶ್ರೀನಿವಾಸ್ ಕಳೆದ ಆರು ತಿಂಗಳಿಂದ ಕಿರುಕುಳ ನೀಡಿದ್ದಲ್ಲದೆ, ತನಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ...

ನಾಮಪತ್ರ ತಿರಸ್ಕೃತ ಭೀತಿಯಲ್ಲಿರುವ ಸವದತ್ತಿ ಬಿಜೆಪಿ ಅಭ್ಯರ್ಥಿ

Image
  ನಾಮಪತ್ರ ತಿರಸ್ಕೃತ ಭೀತಿಯಲ್ಲಿರುವ ಸವದತ್ತಿ ಬಿಜೆಪಿ ಅಭ್ಯರ್ಥಿ ಬೆಳಗಾವಿ /  ಬೆಂಗಳೂರು :  ನಾಮಪತ್ರ ಸಲ್ಲಿಕೆ ವೇಳೆ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ (Ratna Mamani) ಯಡವಟ್ಟು ಮಾಡಿಕೊಂಡು ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ಅಧಿಕಾರಿಗಳು ಸಮಯ ನೀಡಿದ್ದು, ಚೆಂಡು ಈಗ ಸವದತ್ತಿ ಆರ್‌ಓ ಅಂಗಳದಲ್ಲಿದೆ. ಬೆಳಗಾವಿ (Belagavi) ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ (AAP) ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಫಾರಂ ನಂಬರ್ 29ರ ನಮೂನೆ 2019ರಲ್ಲಿ ಬದಲಾವಣೆ ಮಾಡಲಾಗಿದೆ. ಆದರೆ 2018ರ ನಮೂನೆ ತುಂಬಿ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ನಾಮಪತ್ರ ಪರಿಶೀಲನೆ ಅವಧಿ ಮುಕ್ತಾಯ ಬಳಿಕ ಏ.20ರ ಸಂಜೆ 7:38ಕ್ಕೆ ಬಾಂಡ್ ಪಡೆದು ಮತ್ತೊಂದು ಅಫಿಡವಿಟ್ ಸಲ್ಲಿಸಲಾಗಿದೆ. ಇದು ಸಹ ಕಾನೂನು ಬಾಹಿರ ಎಂದು ಕಾಂಗ್ರೆಸ್, ಆಪ್ ಆರೋಪಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಸಮಯ ನಿಗದಿ ಮ...

ಕೋವಿಡ್‌ ಹೆಚ್ಚಳ: ಕರ್ನಾಟಕ ಸೇರಿ 8 ರಾಜ್ಯಕ್ಕೆ ಕೇಂದ್ರ ಎಚ್ಚರಿಕೆ

Image
  ಕೋವಿಡ್‌ ಹೆಚ್ಚಳ: ಕರ್ನಾಟಕ ಸೇರಿ 8 ರಾಜ್ಯಕ್ಕೆ ಕೇಂದ್ರ ಎಚ್ಚರಿಕೆ ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ಇನ್ನೂ ಸಹ ಮುಗಿದಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರ, ಪಾಸಿಟಿವಿಟಿ ದರ ಶೇ.10ಕ್ಕಿಂತ ಹೆಚ್ಚಿರುವ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಈ ಕುರಿತಾಗಿ 8 ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌, ‘ದೇಶದಲ್ಲಿ ಸಾಂಕ್ರಾಮಿಕ ಇನ್ನೂ ಸಹ ಮುಗಿದಿಲ್ಲ. ಹಾಗಾಗಿ ಯಾವುದೇ ಅಲಕ್ಷ್ಯ ತೋರದೇ ನಾವು ಎಚ್ಚರಿಕೆಯಿಂದ ಇರಬೇಕು. ಇಲ್ಲದಿದ್ದರೆ ಈವರೆಗೆ ಕೋವಿಡ್‌ ನಿಯಂತ್ರಣ ಕ್ರಮಗಳಿಂದ ನಾವು ಸಾಧಿಸಿದ್ದು ಇಲ್ಲವಾಗುತ್ತದೆ’ ಎಂದು ಹೇಳಿದ್ದಾರೆ . ಕರ್ನಾಟಕಕ್ಕೆ ಕೇಂದ್ರ ಕೊಟ್ಟಿದ್ದು 2,141 ಕೋಟಿ ಕೋವಿಡ್‌ ಲಸಿಕೆ: ಡಾ.ಕೆ.ಸುಧಾಕರ್‌ ದೇಶದಲ್ಲಿ ಕೋವಿಡ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗುವವರು ಮತ್ತು ಸಾಯುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಕೆಲವು ರಾಜ್ಯಗಳಲ್ಲಿ ದಾಖಲಾಗುತ್ತಿರುವ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಹಲವು ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ.10ನ್ನು ದಾಟಿದೆ. ಇಂತಹ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವುದನ್ನು ತಡೆಗಟ್ಟಲು ಸಾರ್ವಜನಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಹೀಗಾಗಿ ಆರಂಭಿಕ ಹಂತದಲ್ಲೇ ಸೋಂಕನ್ನು ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ಹರ್ಯಾಣ, ದೆಹಲಿ, ರಾಜಸ್ಥಾನ,...

ದೊಡ್ಡಬಳ್ಳಾಪುರ ಚುನಾವಣಾ ಅಧಿಕಾರಿ ಕಚೇರಿಯಲ್ಲಿ ಮಂಗಳವಾರ ಚುನಾವಣಾ ಅಧಿಕಾರಿ ತೇಜಸ್ ಕುಮಾರ್ ಗೆ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ "

Image
 " ದೊಡ್ಡಬಳ್ಳಾಪುರ ಚುನಾವಣಾ ಅಧಿಕಾರಿ ಕಚೇರಿಯಲ್ಲಿ  ಮಂಗಳವಾರ ಚುನಾವಣಾ ಅಧಿಕಾರಿ ತೇಜಸ್ ಕುಮಾರ್ ಗೆ  ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ "  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜುರವರು ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯ ಲ್ಲಿ ಚುನಾವಣಾ ಅಧಿಕಾರಿ ತೇಜಸ್ ಕುಮಾರ್ ಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಶಕ್ತಿ ದೇವತೆಯಾದ ಮುತ್ಯಾಲಮ್ಮ, ಸೋಮೇಶ್ವರ, ಗಣೇಶ ಹಾಗೂ ಆಂಜನೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ  ತೆರೆದ ವಾಹನದಲ್ಲಿ ಪತ್ರ ಸಲ್ಲಿಕೆ ಕೇಂದ್ರದ ವರೆಗೆ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಹಿರಿಯ ಮುಖಂಡರಾದ ಕೆಎಂ ಹನುಮಂತ ರಾಯಪ್ಪ, ಕೆಎಂಎಫ್ ನಿರ್ದೇಶಕ ಬಿ ಸಿ ಆನಂದ್ ಕುಮಾರ್, ಧೀರಜ್ ಮುನಿರಾಜು, ಲಕ್ಷ್ಮೀನಾರಾಯಣ್, ಮುದ್ದಪ್ಪ, ಮತ್ತಿತರರು  ಇದ್ದರು,ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ ಜಗದೀಶ್ ಶೆಟ್ಟರ್ ಹೆತ್ತ ತಾಯಿಯನ್ನು ತುಳಿದು ಹೋಗಿದ್ದಾನೆ, ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಶೆಟ್ಟರ್ ಗೆ ಬಿಜೆಪಿ ಏನು ಕಡಿಮೆ ಮಾಡಿತ್ತು ಎಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಕಿಡಿಕಾರಿದರು ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರ...

ರಾಜ್ಯದ ಅತ್ಯಂತ ಕಿರಿಯ ವಯಸ್ಸಿನ ಜೆಡಿಎಸ್ ಅಭ್ಯರ್ಥಿ ಮಲೇಶ್ವರಂ ವಿಧಾನ ಸಭಾ ಕ್ಷೇತ್ರದ ಲ್ಲಿ ಕಣಕ್ಕೆ.

Image
  ರಾಜ್ಯದ ಅತ್ಯಂತ ಕಿರಿಯ  ವಯಸ್ಸಿನ ಜೆಡಿಎಸ್  ಅಭ್ಯರ್ಥಿ ಮಲೇಶ್ವರಂ  ವಿಧಾನ ಸಭಾ ಕ್ಷೇತ್ರದ ಲ್ಲಿ   ಕಣಕ್ಕೆ. ರಾಜ್ಯದ 224 ವಿಧಾನ ಸಭಾ ಕ್ಷೇತ್ರದಲ್ಲಿ ಅತ್ಯಂತ ಕಿರಿಯ ಅಭ್ಯರ್ಥಿಯಾಗಿ ಜೆಡಿಎಸ್ ನ ಉತ್ಕರ್ಷ್ ಅಶೋಕ್ ಕುಮಾರ್‌ ಗೌಡ ಮಲೇಶ್ವರಂ ವಿಧಾನ ಸಭಾ ಕ್ಷೇತ್ರದಿಂದ ಕಣಕಿಳಿದಿದ್ದಾರೆ. ಮಲೇಶ್ವರಂ ವಿಧಾನ ಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಮಲೇಶ್ವರಂ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಶೋಕ್ ರಾಮ್ ಮಾತನಾಡಿ, ಮಲೇಶ್ವರಂ ವಿಧಾನ ಸಭಾ ಕ್ಷೇತ್ರ ಈ ಹಿಂದೆ ಜೆಡಿಎಸ್ ಕ್ಷೇತ್ರ ಅತ್ಯಂತ ಪ್ರಬಲವಾಗಿತ್ತು ರಘಪತಿ ಸೇರಿದಂತೆ ಅನೇಕರು ಈ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಬಾರಿ ಯುವಕರಿಗೆ ಪಕ್ಷದಿಂದ ಹೆಚ್ಚಿನ ಆದ್ಯತೆ ನೀಡುವ ಮಾಜಿ ಪ್ರಧಾನಿ ದೇವೆಗೌಡ, ಎಚ್.ಡಿ.ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ 28 ವರ್ಷದ ಉತ್ಕರ್ಷ್ ಅವರಿಗೆ ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದರು. ಅಭ್ಯರ್ಥಿ ಉತ್ಕರ್ಷ್ ಅಶೋಕ್ ಕುಮಾರ್ ಮಾತನಾಡಿ,ಜೆಡಿಎಸ್ ಪಕ್ಷದಿಂದ ಈ ಬಾರಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಲೇಶ್ವರಂ ವಿಧಾನ ಸಭಾ ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಜೆಡಿ ಎಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪಾದಯಾತ್ರೆ ಮೂಲಕ ನಾಮಪತ್ರ ಸಲ್ಲಿಕೆ*

Image
 * ಬಿಜೆಪಿ ಅಭ್ಯರ್ಥಿ  ಎಸ್.ಸುರೇಶ್ ಕುಮಾರ್ ಪಾದಯಾತ್ರೆ ಮೂಲಕ  ನಾಮಪತ್ರ ಸಲ್ಲಿಕೆ* ರಾಜ್ಯ ವಿಧಾನಸಭಾ ಚುನಾವಣೆ, ಮಾಜಿ ಸಚಿವರು, ಶಾಸಕರಾದ ಶ್ರೀ ಎಸ್.ಸುರೇಶ್ ಕುಮಾರ್ ರವರು ಬಿಜೆಪಿ ಅಭ್ಯರ್ಥಿಯಾಗಿ  ನಾಮಪತ್ರ ಸಲ್ಲಿಕೆ ಮಾಡಿದರು *ಶ್ರೀ ರಾಮಮಂದಿರ ವಾರ್ಡ್ ಶ್ರೀರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೇರುನಟ ಡಾ.ರಾಜ್ ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,  ಸಾವಿರಾರು ಬಿಜೆಪಿ ಕಾರ್ಯಕರ್ತರ ಜೊತೆಯಲ್ಲಿ ಪಾದಯಾತ್ರೆ ಮೂಲಕ ರಾಜಾಜಿನಗರ ಆರ್.ಟಿ.ಓ.ಕಛೇರಿ ವರಗೆ ತೆರಳಿ, ಬಿಬಿಎಂಪಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್, ರಾಜಾಜಿನಗರ ಪ್ರಭಾರಿ ವಾಸು, ಶ್ರೀಮತಿ ಸಾವಿತ್ರಿ ಸುರೇಶ್ ಕುಮಾರ್, ಮಾಜಿ ಉಪಮಹಾಪೌರರಾದ ರಂಗಣ್ಣ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಮುನಿರಾಜು, ರಾಜಣ್ಣ,ಹೆಚ್.ಆರ್.ಕೃಷ್ಣಪ್ಪ,  ರವೀಂದ್ರನ್, ದೀಪಾ ನಾಗೇಶ್ ರವರು ಭಾಗವಹಿಸಿದ್ದರು. ಎಸ್.ಸುರೇಶ್ ಕುಮಾರ್ ರವರು ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಂಭಂದ. 1977ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರವಾಸ ಅಲ್ಲಿ ರಾಷ್ಟ್ರೀಯ ಮಟ್ಟದ ನಾಯಕರುಗಳ ಜೊತೆ ಒಡನಾಟ. ಬೆಂಗಳೂರು ವಿಶ್ವವಿದ್ಯಾಲಯದಿಂದ ವಿಜ್ಞಾನ ಪದವಿ, ನಂತರ ಕಾನೂನು ಪದವಿ ಪಡೆದು ವಕೀಲ ವೃತ್ತಿ ಆರಂಭಿಸಿದರು. ಬೆಂಗಳೂರುನಗರ ಯುವ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಸೇವೆ. 1983 ಮತ್ತು 1990ರಲ್ಲಿ ಬೆಂಗಳೂರ...

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ "

Image
  ಹೊಸಕೋಟೆ ವಿಧಾನಸಭಾ  ಕ್ಷೇತ್ರದ ಶಾಸಕ ಹಾಗೂ  ಕಾಂಗ್ರೆಸ್ ಅಭ್ಯರ್ಥಿ ಶರತ್  ಬಚ್ಚೇಗೌಡ ನಾಮಪತ್ರ ಸಲ್ಲಿಕೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆ "  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ  ಶರತ್ ಬಚ್ಚೇಗೌಡ ಎಂದು ನಾಮಪತ್ರ ಸಲ್ಲಿಸಲು ಸಾವಿರಾರು ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಹೊಸಕೋಟೆ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಶರತ್ ಬಚ್ಚೇಗೌಡರು ಎಂದು ನಾಮಪತ್ರ ಸಲ್ಲಿಸಲು ಸಾವಿರಾರು ಬೆಂಬಲದೊಂದಿಗೆ ಬೃಹತ್ ಮೆರವಣಿಗೆಯಲ್ಲಿ ತಾಲ್ಲೂಕು ಕಚೇರಿಯತ್ತ ಬಂದಿದ್ದರು. ಈ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೆಟ್ ದಾಟಿ ಮುಂದೆ ಬರಲು ಹ ರಸಹಾಸ ಪಡಬೇಕಾಯಿತು. ಬ್ಯಾರಿಕೆಟ್ ತೆಗೆದರೆ ನೂಕು ನುಗ್ಗಲು ಉಂಟಾಗುತ್ತದೆ ಎಂದು ಶರತ್ ಬಚ್ಚೇ ಗೌಡರೆ ಪೊಲೀಸ್ ಬ್ಯಾರಿಕೆಟ್ ಹಾರಿ ನಾಮಪತ್ರ ಸಲ್ಲಿಸಲು ತಾಲ್ಲೂಕು ಕಚೇರಿ ಒಳಗಡೆ ಹೋದ ಘಟನೆ ನಡೆಯಿತು. ಆರ್. ನಾಗರಾಜ್ ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎಂ. ಟಿ. ಬಿ.ನಾಗರಾಜ್ ರವರು ಇಂದು ನಾಮಪತ್ರ ಸಲ್ಲಿಕೆ"

Image
 " ಹೊಸಕೋಟೆ ವಿಧಾನಸಭಾ  ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎಂ. ಟಿ.  ಬಿ.ನಾಗರಾಜ್ ರವರು ಇಂದು ನಾಮಪತ್ರ ಸಲ್ಲಿಕೆ" ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎಂ. ಟಿ. ಬಿ.ನಾಗರಾಜ್ ರವರು ಇಂದು ನಾಮಪತ್ರ ಸಲ್ಲಿಕೆ"  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಎಂ.ಟಿ.ಬಿ. ನಾಗರಾಜ್ ರವರು ಎಂದು ನಾಮಪತ್ರ ಸಲ್ಲಿಸಲು ತಮ್ಮ ಅಪಾರ  ಬೆಂಬಲಿಗರೊಂದಿಗೆ  ಎಂಟಿಬಿ ನಾಗರಾಜ್ ಹೊಸಕೋಟೆ ತಾಲ್ಲೂಕು ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.  ಎಂಟಿಬಿ ನಾಗರಾಜ್ ಘೋಷಣೆ ಮಾಡಿದ ಆಸ್ತಿ 2019ರಲ್ಲಿ ನಡೆದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ 1015 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದ ಎಂಟಿಬಿ ನಾಗರಾಜ್ 2023ರ ಚುನಾವಣೆಯಲ್ಲಿ 1510 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ 2019ನೇ ಇಸವಿಯಿಂದ 495 ಕೋಟಿ ಹೆಚ್ಚು ಆಸ್ತಿಯನ್ನು ಸಂಪಾದನೆ ಮಾಡಿದ್ದಾರೆ, ಇದರಿಂದ ರಾಜ್ಯದಲ್ಲಿ ಹೆಚ್ಚು ಸೀಮಂತ ರಾಜಕಾರಣಿಗಳಲ್ಲಿ ಎಂಟಿಬಿ ನಾಗರಾಜ್ ಒಬ್ಬರಾಗಿದ್ದಾರೆ. ಆರ್. ನಾಗರಾಜ್ ಪಬ್ಲಿಕ್ ನ್ಯೂಸ್ ರಿಪೋರ್ಟ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಮರಳಿ ಗೂಡು ಸೇರಿದ ವೈಎಸ್ ವಿ ದತ್ತಾ... ಜೆಡಿಎಸ್ ಪಕ್ಷದಿಂದ ಕಡೂರಿನಿಂದಲೇ ಸ್ಪರ್ಧೆ...!

Image
  ಮರಳಿ ಗೂಡು ಸೇರಿದ ವೈಎಸ್ ವಿ ದತ್ತಾ... ಜೆಡಿಎಸ್ ಪಕ್ಷದಿಂದ ಕಡೂರಿನಿಂದಲೇ ಸ್ಪರ್ಧೆ...!  Thursday, 13 Apr, 2023 ಬೆಂಗಳೂರು :  ವೈಎಸ್ ವಿ ದತ್ತಾ ಕಾಂಗ್ರೆಸ್ ನಿಂದ ವಾಪಸ್ ಜೆಡಿಎಸ್ ಗೆ ಸೇರಿದ್ದಾರೆ. ವೈಎಸ್ ವಿ ದತ್ತಾ ಜೆಡಿಎಸ್ ಗೆ  ಸೇರುವುದು ಫಿಕ್ಸ್ ಆಗಿದೆ. ವೈಎಸ್ ವಿ ದತ್ತಾ  H.D ರೇವಣ್ಣ ಭೇಟಿಯಾಗಿದ್ದಾರೆ. ರೇವಣ್ಣ ಭೇಟಿಯಾಗಿ ಜೆಡಿಎಸ್ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ. ಮಾತುಕತೆ ಬಳಿಕ ದತ್ತಾ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್  ಪಕ್ಷದಿಂದ ಕಡೂರಿನಿಂದಲೇ ಸ್ಪರ್ಧೆ ಮಾಡಲಿದ್ದಾರೆ. ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವೈಎಸ್‌ವಿ ದತ್ತಾ ಅವರು ಬಳಿಕ ಕಾಂಗ್ರೆಸ್‌ಗೆ ಸೇರಿದ್ದರು. ಇತ್ತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೂ ಟಿಕೆಟ್‌ ವಂಚಿತರಾಗಿರುವ ದತ್ತಾ ಅವರು ಪಕ್ಷದ ನಾಯಕರ ನಡೆಗೆ ಮುನಿಸಿಕೊಂಡಿದ್ದಾರೆ. ವೈಎಸ್ ವಿ ದತ್ತಾ ಅವರು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮತ್ತೆ ದೇವೇಗೌಡರ ಮನೆ ಬಾಗಿಲು ತಟ್ಟಿದ್ದರು. ಬೆಂಗಳೂರು ನಗರದ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ದತ್ತಾ ಅವರು ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.  ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನಗೊಂಡಿರುವ ವೈಎಸ್ ವಿ ದತ್ತಾ ಅವರು ಪ...

ನಿವೃತ್ತ ಐ.ಎ.ಎಸ್., ಅಧಿಕಾರಿಯಾದ ಶ್ರೀ ಕೆ.ಶಿವರಾಮು ರವರಿಗೆ ಬಿ.ಜೆ.ಪಿ. ಪಕ್ಷದ ವತಿಯಿಂದ ಆನೇಕಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು “ಬಿ” ಫಾರಂ ಅನ್ನು ನೀಡುವುದು ಛಲವಾದಿ ಜನಾಂಗದ ಏಳಿಗೆಯ ಹಿತದೃಷ್ಟಿಯಿಂದ ಅಗತ್ಯ

Image
  ನಿವೃತ್ತ ಐ.ಎ.ಎಸ್., ಅಧಿಕಾರಿಯಾದ ಶ್ರೀ ಕೆ.ಶಿವರಾಮು ರವರಿಗೆ ಬಿ.ಜೆ.ಪಿ. ಪಕ್ಷದ ವತಿಯಿಂದ ಆನೇಕಲ್‌ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು “ಬಿ” ಫಾರಂ ಅನ್ನು ನೀಡುವುದು ಛಲವಾದಿ ಜನಾಂಗದ ಏಳಿಗೆಯ ಹಿತದೃಷ್ಟಿಯಿಂದ ಅಗತ್ಯ ರಾಜ್ಯ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷರು ಹಾಗೂ ಬಿ.ಜೆ.ಪಿಯ ಹಿರಿಯ ಮುಖಂಡರು, ನಿವೃತ್ತ ಐ.ಎ.ಎಸ್., ಅಧಿಕಾರಿಯಾದ  ಶ್ರೀ ಕೆ.ಶಿವರಾಮು  ರವರಿಗೆ ಬಿ.ಜೆ.ಪಿ. ಪಕ್ಷದ ವತಿಯಿಂದ ಆನೇಕಲ್ ವಿಧಾನಸಭಾ ಕ್ಷೇತ್ರದಿಂದ 2023ನೇ ಸಾಲಿನ ವಿಧಾನಸಭೆಗೆ ಸ್ಪರ್ಧಿಸಲು “ಬಿ” ಫಾರಂ ನೀಡುವ ಕುರಿತು ಇಂದು ಪ್ರೆಸ್ಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಲಾಯಿತು. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಛಲವಾದಿ ಜನಾಂಗದ ಪರವಾಗಿ ತಮ್ಮಲ್ಲಿ ವಿನಂತಿಸುವುದೇನೆಂದರೆ, ಕರ್ನಾಟಕ ರಾಜ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಛಲವಾದಿ ಜನಾಂಗವು ಇರುವುದು ತಿಳಿದ ವಿಷಯವಾಗಿರುವುದು ಸರಿಯಷ್ಟೆ ಈಗ ಈ ಜನಾಂಗದ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎ.ಐ.ಸಿ.ಸಿ.) ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಛಲವಾದಿ ಜನಾಂಗದವರ ಮತಗಳು ಬಿ.ಜೆ.ಪಿ. ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಒಲವನ್ನು ತೋರಿ ಮತ ಚಲಾಯಿಸುವಂತೆ ಪ್ರೇರೇಪಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಛಲವಾದಿ ಜನಾಂಗದ ಪ್ರಮುಖ ನಾಯಕರಾದ ಶ್ರೀ ಕೆ. ಶಿವರಾಮು ರವರು ತಮ್ಮ ಆಡಳಿತ ಸೇವೆಯ...

ಚುನಾವಣಾ ಪ್ರಣಾಳಿಕೆಯಲ್ಲಿ ಹಸಿರು ನಗರಗಳು ಮತ್ತು ಆರೋಗ್ಯಕರ ಆಹಾರಕ್ಕಾಗಿ ಗ್ರೀನ್‌ಪೀಸ್‌ ಆಗ್ರಹ

Image
  ಚುನಾವಣಾ ಪ್ರಣಾಳಿಕೆಯಲ್ಲಿ ಹಸಿರು ನಗರಗಳು ಮತ್ತು ಆರೋಗ್ಯಕರ ಆಹಾರಕ್ಕಾಗಿ ಗ್ರೀನ್‌ಪೀಸ್‌ ಆಗ್ರಹ ಬೆಂಗಳೂರು, ಏಪ್ರಿಲ್ 13: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗ್ರೀನ್‌ಪೀಸ್ ಇಂಡಿಯಾ ಸಂಸ್ಥೆಯು ಸುಸ್ಥಿರ ನಗರಗಳು ಮತ್ತು ಪೌಷ್ಟಿಕಾಂಶದ ವೈವಿಧ್ಯತೆಗೆ ಸಂಬಂಧಿಸಿದ ಅಂಶಗಳಿಗೆ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಆದ್ಯತೆ ನೀಡುವಂತೆ ಆಗ್ರಹಿಸಿ, ಒಟ್ಟು 20 ಅಂಶಗಳ ಶಿಫಾರಸುಗಳನ್ನು ವಿವಿಧ ರಾಜಕೀಯ ಪಕ್ಷಗಳಿಗೆ ಸಲ್ಲಿಸಿದೆ. ಈ ಶಿಫಾರಸ್ಸುಗಳೊಂದಿಗೆ ಗ್ರೀನ್‌ಪೀಸ್ ಇಂಡಿಯಾ, ರಾಜಕೀಯ ಪಕ್ಷಗಳಿಗೆ ಸುಸ್ಥಿರ ನಗರಗಳು, ಸರ್ವರಿಗೂ ಸಮಾನ ಸಂಚಾರ ಸಾರಿಗೆ ವ್ಯವಸ್ಥೆಯ ಅವಕಾಶಗಳು ಮತ್ತು ಸುಸ್ಥಿರ ಕೃಷಿಯಂತಹ ಪ್ರಮುಖ ಪರಿಸರ ಸಮಸ್ಯೆಗಳನ್ನು ಪ್ರಸ್ತುತ ಮತ್ತು ಭವಿಷ್ಯದ ಶಾಸನ ಸಭೆಯ ನಿರ್ಣಯಗಳಲ್ಲಿ ಗಂಭೀರವಾಗಿ ಪರಿಗಣಿಸಲು ಹಕ್ಕೊತ್ತಾಯ ಮಂಡಿಸಿದೆ. ಸುಸ್ಥಿರ ನಗರಗಳಿಗೆ ಸಂಬಂಧಿಸಿದಂತೆ ಮಂಡಿಸಲಾದ ಶಿಫಾರಸ್ಸುಗಳು ಸೈಕಲ್‌ ಸವಾರಿ (ಸೈಕ್ಲಿಂಗ್) ರೀತಿಯ ಸಾರ್ವಜನಿಕ ಸಾರಿಗೆ ಮತ್ತು ವಾಕಿಂಗ್‌ನಂತಹ ಮೋಟಾರುರಹಿತ ಸಾರಿಗೆ (NMT) ಮೇಲೆ ಕೇಂದ್ರೀಕರಿಸುತ್ತವೆ. ಇದರೊಂದಿಗೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುವ ಹೈಬ್ರಿಡ್ ಮಾದರಿಯ ಕೆಲಸದ ವ್ಯವಸ್ಥೆಯನ್ನು ಬೆಂಬಲಿಸುತ್ತದೆ. ಈ ಶಿಫಾರಸ್ಸುಗಳ ಮೂಲಕ, ಹೊರ ವರ್ತುಲ ರಸ್ತೆ (ಔಟರ್‌ ರಿಂಗ್‌ ರೋಡ್‌ ORR) ಉದ್ದಕ್ಕೂ ಬಸ್ ಆದ್ಯತಾ ಲೇನ್‌ನ ಪುನರುಜ್ಜೀವನ/ ಮರುನಿರ್ಮಾಣ ...

ಪುನಃ ಜೆಡಿ ಎಸ್ ಗೆ ಹೋಗ್ತಾರಾ ವೈಎಸ್‌ವಿ ದತ್ತಾ....!

Image
  ಪುನಃ ಜೆಡಿ ಎಸ್ ಗೆ ಹೋಗ್ತಾರಾ ವೈಎಸ್‌ವಿ ದತ್ತಾ....!  Wednesday, 12 Apr, 2023 ಬೆಂಗಳೂರು :  ಮಾಜಿ ಪ್ರಧಾನಿ ದೇವೇಗೌಡರನ್ನು  ವೈಎಸ್‌ವಿ  ದತ್ತಾ ಭೇಟಿ ಮಾಡಿದ್ದಾರೆ. ಇಂದು ಪದ್ಮನಾಭನಗರ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ್ದು, ವೈಎಸ್‌ವಿ ದತ್ತಾ ಜೆಡಿಎಸ್‌ ತೊರೆದು ಕಾಂಗ್ರೆಸ್‌ಗೆ ತೆರಳಿದ್ದರು. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮತ್ತೆ ಜೆಡಿಎಸ್‌ಗೆ ಸೇರಲು ವೈ ಎಸ್ ವಿ ದತ್ತಾ ಕಸರತ್ತು ಮಾಡುತ್ತಿದ್ದಾರೆ. ದೇವೇಗೌಡರ ಮೂಲಕ ಪಕ್ಷಕ್ಕೆ ಮರಳಲು ವೈ ಎಸ್ ವಿ ದತ್ತಾ ಪ್ರಯತ್ನ ನಡೆಸುತ್ತಿದ್ದಾರೆ. ಹೆಚ್ ಡಿಕೆ ಪಕ್ಷ ಬಿಟ್ಟುಹೋದವರನ್ನು ಮತ್ತೆ ಸೇರಿಸಿಕೊಳ್ಳುವ ಪ್ರಶ್ನೆ ಇಲ್ಲ ಎಂದಿದ್ದರು. ಹೆಚ್ ಡಿ ಕೆ ಹೇಳಿಕೆಯ ಹಿನ್ನೆಲೆ ವೈ ಎಸ್ ವಿ ದತ್ತಾ ದೇವೇಗೌಡರ ಮೊರೆಹೋಗಿದ್ದಾರೆ.  ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವೈಎಸ್‌ವಿ ದತ್ತಾ ಅವರು ಬಳಿಕ ಕಾಂಗ್ರೆಸ್‌ಗೆ ಸೇರಿದ್ದರು. ಇತ್ತ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೂ ಟಿಕೆಟ್‌ ವಂಚಿತರಾಗಿರುವ ದತ್ತಾ ಅವರು ಪಕ್ಷದ ನಾಯಕರ ನಡೆಗೆ ಮುನಿಸಿಕೊಂಡಿದ್ದಾರೆ. ಹಾಗಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ವೈಎಸ್‌ವಿ ದತ್ತಾ ಅವರ ಕಾಲೆಳೆದಿದ್ದರು.  ಕಡೂರು ಪಟ್ಟಣದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ...

189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ…

Image
  189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ…!  Tuesday, 11 Apr, 2023 2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ರಂದು ನಡೆಯಲಿದ್ದು, ಇದೀಗ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಿದೆ. ಒಟ್ಟು ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಲಿಸ್ಟ್ ರಿಲೀಸ್ ಆಗಿದೆ. ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ : ಶಿಗ್ಗಾಂವಿ - ಬಸವರಾಜ್​ ಬೊಮ್ಮಾಯಿ ನಿಪ್ಪಾಣಿ- ಶಶಿಕಲಾ ಜೊಲ್ಲೆ ಚಿಕ್ಕೋಡಿ- ರಮೇಶ್​ ಕತ್ತ- ಅಥಣಿ- ಮಹೇಶ್​ ಕುಮಟಹಳ್ಳಿ ಕಾಗವಾಡ- ಶ್ರೀಮಂತ ಬಾಲಸಾಹೇಬ್​​ ಪಾಟೀಲ್​​ ಕುಡಚಿ - ಪಿ.ರಾಜೀವ್​ ರಾಯಭಾಗ- ದುಯೋರ್ಧನ ಐಹೊಳೆ  ಹುಕ್ಕೇರಿ- ನಿಖಿಲ್​ ಕತ್ತಿ ಅರಭಾವಿ - ಬಾಲಚಂದ್ರ ಜಾರಕಿಹೊಳಿ- ಗೋಕಾಕ್- ರಮೇಶ್​ ಜಾರಕಿಹೊಳಿ ಯಮಕನಮರಡಿ- ಬಡವರಾಜ ಹುಂಡ್ರಿ ಬೆಂಗಳೂರು ಉತ್ತರ- ರವಿ ಪಾಟೀಲ್​ ಬೆಳಗಾಂ ದಕ್ಷಿಣ- ಅಭಯ ಪಾಟೀಲ್​ ಬೆಳಗಾಂ ಗ್ರಾ- ನಾಗೇಶ್​ ಮನಲ್ಕರ್​  ಖಾನಾಪುರ- ವಿಠ್ಹಲ್​ ಹಲೇಗೇಕರ್​  ಬೀದರ್​ ಸೌತ್​- ಶೈಲೇಂದ್ರ ಬೆಲ್ಲ್ ದ್ಲಾಳೆ  ಔರಾದ್​ - ಪ್ರಭುಚೌವ್ಹಾಣ್​​  ರಾಯಚೂರು ಗ್ರಾ- ತಿಪ್ಪೇರಾಜು ಹವಲ್ದಾರ್​ ರಾಯಚೂರು- ಶಿವರಾಜ್​ ಪಾಟೀಲ್​​  ದೇವದುರ್ಗ - ಶಿವನಗೌಡ ನಾಯಕ ಲಿಂಗಸುಗೂರು- ಮಾನಪ್ಪ ಡಿ ವಜ್ಜಲ್​  ಸಿಂಧನೂರು- ಕೆ. ಕರಿಯಪ್ಪ ಮಸ್ಕಿ- ಪ್ರತಾಪ್​ ಗೌಡ ಪಾಟೀಲ್​  ಕುಷ್ಠಗಿ- ದೊಡ್ಡನಗೌಡ ಪಾಟೀಲ್​ ಕನಕ...