ಹಳಿ ದಾಟುವಾಗ ರೈಲು ಡಿಕ್ಕಿ ಮಹಿಳೆ ಸ್ಥಳದಲ್ಲಿಯೇ ಸಾವು

 "ಹಳಿ ದಾಟುವಾಗ ರೈಲು ಡಿಕ್ಕಿ

 ಮಹಿಳೆ ಸ್ಥಳದಲ್ಲಿಯೇ ಸಾವು 



 ದೊಡ್ಡಬಳ್ಳಾಪುರ ತಾಲ್ಲೂಕು  ಕಸಬಾ

 ಬಾ ಶೆಟ್ಟಹಳ್ಳಿ  ಮೇಲು ಸೇತುವೆ ರೈಲ್ವೆ ಹಳಿ ಬಳಿ ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಯೋರ್ವರು ರೈಲಿಗೆ ಸಿಕ್ಕಿಹಾಕಿಕೊಂಡು ಸಾವನ್ನಪ್ಪಿರುವ ಘಟನೆ ಭಾಷೆಯಲ್ಲಿ ಸೇತುವೆ ಬಳಿ ಸೋಮವಾರ ಸಂಭವಿಸಿದೆ. ಮೃತರನ್ನು ಚಂದನ 28 ವರ್ಷ ಎಂದು ಗುರುತಿಸಲಾಗಿದ್ದು ಕೆಲಸಕ್ಕೆ ತೆರಳುವ ವೇಳೆ ರೈಲು ಬರುವುದನ್ನು ಗಮನಿಸದೆ  ಅಳಿದಾಟುವ ಬೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಚಂದನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳಕ್ಕೆ ಆಗಮಿಸಿದ 112 ಸಿಬ್ಬಂದಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ಚಂದನ ಪಾವಗಡ ಮೂಲದವರಾಗಿದ್ದು ವರದನಹಳ್ಳಿಯಲ್ಲಿ ನೆಲೆಸಿದ್ದಾರೆಂದು ತಿಳಿದು ಬಂದಿದೆ.

ಆರ್. ನಾಗರಾಜ್

ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ