Posts

Showing posts from May, 2023

ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

Image
  ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ ಎಲ್ಲಾ ಐದು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರು, ಮೇ 31 : ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಅವರು ಇಂದು ಗ್ಯಾರಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

WHERE IS 1500 NEW BUS… 5,000 STAFFS TO FREE TRAVEL FOR WOMEN SCHEME..

Image
  WHERE IS 1500 NEW BUS… 5,000 STAFFS TO FREE TRAVEL FOR WOMEN SCHEME..”ಫ್ರೀ ಬಸ್‌ ಸ್ಕೀಂ” ನಿರ್ವಹಣೆಗೆ ಎಲ್ಲಿವೆ 1500 ಹೆಚ್ಚುವರಿ ಬಸ್‌…ಎಲ್ಲಿದ್ದಾರೆ 4 ಸಾವಿರಕ್ಕೂ ಹೆಚ್ಚು ಡ್ರೈವರ್ಸ್-ಕಂಡಕ್ಟರ್ಸ್‌..?! “ಫ್ರೀ ಸ್ಕೀಂ”ಗೆ ಎಷ್ಟ್‌ ಹಣ ಬೇಕಾದ್ರೂ ಕೊಡಲಿಕ್ಕೆ ಸಿದ್ದವಿರುವ ಕಾಂಗ್ರೆಸ್ ಸರ್ಕಾರಕ್ಕೆ ಹೆಚ್ಚುವರಿ ಬಸ್‌ ಹಾಗೂ ಸಿಬ್ಬಂದಿಯದ್ದೇ ದೊಡ್ಡ ತಲೆನೋವು  ಬೆಂಗಳೂರು:  ಅಧಿಕಾರಕ್ಕೆ ಬರೋ ಏಕೈಕ ಕಾರಣಕ್ಕೆ  ಕಾಂಗ್ರೆಸ್‌ ಉಚಿತ ಗಿಫ್ಟ್‌ ಗಳನ್ನು ಘೋಷಿಸಿತಾ ಎನ್ನುವ ಅನುಮಾನ ಕಾಡುತ್ತಿದೆ.ಇಂತದ್ದೊಂದು ಅನುಮಾನ ಕಾಡೊಕ್ಕೆ ಕಾರಣ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸ್ಕೀಂ ಮಾಡಿ ಅದನ್ನು ಘೋಷಿಸುವ ಮುನ್ನ ಪೂರಕ ವ್ಯವಸ್ಥೆ ಮಾಡಿಕೊಳ್ಳದ ಸರ್ಕಾರದ ಸ್ಥಿತಿ. ಏಕಂದ್ರೆ ಉಚಿತ ಪ್ರಯಾಣದ ಘೋಷಣೆ ಮಾಡಿರೋ ಸರ್ಕಾರಕ್ಕೆ ಆ ವ್ಯವಸ್ಥೆ ನಿರ್ವಹಣೆಗೆ ಬೇಕಾದ ಸಂಪನ್ಮೂಲಗಳಿವೆಯೇ.. ಇಲ್ಲವೇ.. ಎನ್ನುವುದರ ಮಾಹಿತಿನೇ ಇಲ್ಲವಾಗಿದೆ.ಸ್ಕೀಂ ಜಾರಿ ಬೆನ್ನಲ್ಲಿ ಸೃಷ್ಟಿಯಾಗುತ್ತಿರುವ ಕೆಲವು ಪ್ರಮುಖ ಆತಂಕಗಳು ಇಲ್ಲಿವೆ. ಉಚಿತ ಬಸ್‌ ಪ್ರಯಾಣದ ಘೋಷಣೆ ಮಾಡಲು ಹೊರಟಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಸ್ಕೀಂ ಘೋಷಣೆ ಮಾಡ್ತಿದ್ದಂಗೆ ಎಷ್ಟು ಹೆಚ್ಚುವರಿ ಬಸ್‌ ಗಳ ಅವಶ್ಯಕತೆ ಬೇಕಾಗುತ್ತದೆ..ಆ ಕೊರತೆ ನೀಗಿಸುವ ವ್ಯವಸ್ಥೆ ಇದೆಯಾ..? ಕೊರತೆ ಎದುರಿಸಲಿಕ್ಕೆ ಬೇಕಾದ ಸಂಪನ್ಮೂಲ ಇದೆಯಾ..? ಎನ್ನುವ ಮಾಹಿತಿನೇ ಇಲ್ಲ ಎನಿ...

ಮಡಿವಾಳ ಸಂಘದಿಂದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ.*

Image
ಮಡಿವಾಳ ಸಂಘದಿಂದ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ. ರಾಜ್ಯ ಮಡಿವಾಳ ಸಂಘದಿಂದ 2023ನೇ ಸಾಲಿಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕಗಳಿಸಿದ ಇಪ್ಪತ್ತು ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಂಡು ಒದಿಸಲು ಮತ್ತು ಅವರನ್ನು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ವೇದಿಕೆ ಮೇಲೆ ಸನ್ಮಾನಿಸಲು ತೀರ್ಮಾನಿಸಿದೆ ಎಂದು ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಸಿ.ನಂಜಪ್ಪ ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಭಾಗದ ಮಡಿವಾಳರ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಜಿಲ್ಲಾ ಹಾಗೂ ತಾಲೂಕು ಸಂಘಗಳ ಮೂಲಕ ಗುರುತಿಸಿ ಪ್ರತಿಭಾನ್ವಿತ ಮಕ್ಕಳನ್ನು ಪುರಸ್ಕರಿಸಲಾಗುತ್ತದೆ ಎಂದು ಹೇಳಿದರು. ರಾಜ್ಯ ಸಂಘ ತಮ್ಮ 2023ರ ಅಂಕಪಟ್ಟಿ, ಇತೀಚಿನ ಬಾವಚಿತ್ರಗಳು, ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಎಲ್ಲ ಮಾಹಿತಿಯನ್ನು ಸಂಘದ ಕಚೇರಿಗೆ ಖುದ್ದಾಗಿ ನೀಡಬೇಕೆಂದು ಮನವಿ ಮಾಡಿದರು. ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಸಂಘದ ದೂರವಾಣಿ 08023460946, ಪ್ರಧಾನ ಕಾರ್ಯದರ್ಶಿ ಬಿ.ಆರ್.ಪ್ರಕಾಶ್ 9611664485, ನೌಕರ ಸಮಿತಿ ಯ ಉಪಾಧ್ಯಕ್ಷ ಜಿ.ಎಮ್. ಶಂಕರಪ್ಪ 9844863818,  ಪ್ರಧಾನ ಸಂಚಾಲಕರು ಪ್ರಭಾಕರ್ ಎ. ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಮಡಿವಾಳ ಸಮುದಾಯಕ್ಕೆ  ಎಸ್.ಸಿ.ಮೀಸಲಾತಿ ನೀಡಬೇಕು ಕಳೆದ ಸರ್ಕಾರದ ಅವಧಿಯಲ್ಲಿ ಒತ್ತ...

Ozotec Announces the Launch of "Bheem," an All-Electric Two-Wheeler for All Terrains*

Image
  Ozotec Announces the Launch of "Bheem," an All-Electric Two-Wheeler for All Terrains Bengaluru, 24th May 2023 - Ozotec, a pioneer in electric vehicle innovation, is proud to introduce their groundbreaking new vehicle, "Bheem." Designed to excel in all terrains and weather conditions, Bheem is set to revolutionize the electric two-wheeler market. With a battery capacity of up to 10 kWh and an impressive range of up to 525 km per charge, Bheem boasts the longest range among all two-wheelers currently available. Reservations for Bheem will be open starting from 25th May 2023 on Ozotec's official website as well as their showrooms. Ozotec's Bheem has been meticulously engineered to address the limitations of current electric two-wheelers. Its powerful 10 kWh battery delivers an unmatched range of 525 km per charge, making it the perfect companion for long journeys. The trellis tubular frame structure ensures the vehicle's durability and allows it to conque...

*65,990 ರೂ.ಗೆ ಭೀಮ್ ಇವಿ ಬೈಕ್ ಖರೀದಿಸಿ* ಬೆಂಗಳೂರು:ಓಝೋಟೆಕ್ ಕಂಪನಿಯು 'ಭೀಮ್’ ಹೆಸರಿನಲ್ಲಿ ಕೈಗೆಟುಕುವ ದರದಲ್ಲಿಹೊಸ ವಿದ್ಯುತ್‌‌ಚಾಲಿತ (ಇವಿ) ದ್ವಿಚಕ್ರ ವಾಹನ ಬಿಡುಗಡೆ ಮಾಡಿದೆ. 65,990 ರೂ.ನಿಂದ ಬೆಲೆ ಆರಂಭವಾಗಲಿದೆ. ಕಂಪನಿಯ ವೆಬ್‌‌‌ಸೈಟ್ ಮತ್ತು ಶೋರೂಂಗಳಲ್ಲಿ ಭೀಮ್ ವಾಹನದ ಮುಂಗಡ ಬುಕಿಂಗ್ ಮೇ 25ರಿಂದ ಆರಂಭವಾಗಲಿದೆ. ಇತರ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳಗಿಂತ ಇದು ಭಿನ್ನ. ಎಲ್ಲ ಭೂಪ್ರದೇಶಗಳು ಮತ್ತು ಹವಾಮಾನ ಪರಿಸ್ಥಿತಿಗೆ ಹೊಂದಿಕೊಳ್ಳುವಂತೆ ಇವಿ ಬೈಕ್ ವಿನ್ಯಾಸಗೊಳಿಸಲಾಗಿದೆ. 10 ಕಿಲೋವ್ಯಾಟ್ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಬೈಕ್, ಒಮ್ಮೆ ಚಾರ್ಜ್ ಮಾಡಿದರೆ 525 ಕಿಮೀ.ವರೆಗೆ ಕ್ರಮಿಸಲಿದೆ. ಇದರಿಂದಾಗಿ ದೀರ್ಘ ಪ್ರಯಾಣಗಳಿಗೂ ಅನುಕೂಲ. ಅಲ್ಯೂಮೀನಿಯಂ ಬಾಡಿ ಹೊಂದಿರುವ ಬೈಕ್, ಸ್ಮಾರ್ಟ್ ಬ್ಯಾಟರಿ ಮ್ಯಾನೇಜ್‌‌‌ಮೆಂಟ್ ಸಿಸ್ಟಂ (ಬಿಎಂಎಸ್) ಮತ್ತು ಸುಧಾರಿತ ವೈರ್ ವೆಲ್ಡಿಂಗ್ ತಂತ್ರ ಸಂಯೋಜನೆ ಮಾಡುತ್ತದೆ. ಇದು ಮಾರುಕಟ್ಟೆಯಲ್ಲಿ ಹೆಚ್ಚು ಸುರಕ್ಷತೆ ನೀಡುತ್ತದೆ. ಡ್ಯಾಶ್ ಬೋರ್ಡ್ ನಲ್ಲಿ ಜಿಪಿಎಸ್ ಸ್ಪೀಡ್, ಟ್ರಿಪ್ ಮೀಟರ್, ಜಿಪಿಎಸ್ ನ್ಯಾವಿಗೇಶನ್, ಡಾಕ್ಯುಮೆಂಟ್ ಮತ್ತು ಮೀಡಿಯಾ ವೀವರ್, ಟ್ರಾವೆಲ್ ಹಿಸ್ಟರಿ ಮತ್ತು ಇನ್ನಿತರೆ ಅತ್ಯಾಧುನಿಕ ವೈಶಿಷ್ಟ್ಯತೆಗಳಿವೆ. 7 ವರ್ಷವರೆಗೆ ವಾರಂಟಿ ಇದೆ. ಗ್ರಾಹಕರು ನಿಶ್ಚಿಂತೆಯಿಂದ ವಾಹನ ಖರೀದಿಸಬಹುದು. ಗ್ರಾಹಕರ ಅಭಿರುಚಿಗೆ ತಕ್ಕಂತೆ ಸೇವೆ ಪೂರೈಸುವ ನಿಟ್ಟಿನಲ್ಲಿ ಎಲ್ಲ ಪ್ರಮುಖ ಘಟಕಗಳನ್ನು ದೇಶೀಯವಾಗಿ ವಿನ್ಯಾಸಗೊಳಿಸಲಾಗಿದೆ.

Image
 *65,990 ರೂ.ಗೆ ಭೀಮ್ ಇವಿ ಬೈಕ್ ಖರೀದಿಸಿ* ಬೆಂಗಳೂರು:ಓಝೋಟೆಕ್ ಕಂಪನಿಯು 'ಭೀಮ್’ ಹೆಸರಿನಲ್ಲಿ ಕೈಗೆಟುಕುವ ದರದಲ್ಲಿಹೊಸ ವಿದ್ಯುತ್‌‌ಚಾಲಿತ (ಇವಿ) ದ್ವಿಚಕ್ರ ವಾಹನ ಬಿಡುಗಡೆ ಮಾಡಿದೆ. 65,990 ರೂ.ನಿಂದ ಬೆಲೆ ಆರಂಭವಾಗಲಿದೆ. ಕಂಪನಿಯ ವೆಬ್‌‌‌ಸೈಟ್ ಮತ್ತು ಶೋರೂಂಗಳಲ್ಲಿ ಭೀಮ್ ವಾಹನದ ಮುಂಗಡ ಬುಕಿಂಗ್ ಮೇ 25ರಿಂದ ಆರಂಭವಾಗಲಿದೆ. ಇತರ ಕಂಪನಿಗಳ ಎಲೆಕ್ಟ್ರಿಕ್ ವಾಹನಗಳಗಿಂತ ಇದು ಭಿನ್ನ. ಎಲ್ಲ ಭೂಪ್ರದೇಶಗಳು ಮತ್ತು ಹವಾಮಾನ ಪರಿಸ್ಥಿತಿಗೆ ಹೊಂದಿಕೊಳ್ಳುವಂತೆ ಇವಿ ಬೈಕ್  ವಿನ್ಯಾಸಗೊಳಿಸಲಾಗಿದೆ. 10 ಕಿಲೋವ್ಯಾಟ್  ಬ್ಯಾಟರಿ ಸಾಮರ್ಥ್ಯ ಹೊಂದಿರುವ ಬೈಕ್, ಒಮ್ಮೆ ಚಾರ್ಜ್ ಮಾಡಿದರೆ 525 ಕಿಮೀ.ವರೆಗೆ ಕ್ರಮಿಸಲಿದೆ. ಇದರಿಂದಾಗಿ ದೀರ್ಘ ಪ್ರಯಾಣಗಳಿಗೂ ಅನುಕೂಲ. ಅಲ್ಯೂಮೀನಿಯಂ ಬಾಡಿ ಹೊಂದಿರುವ ಬೈಕ್, ಸ್ಮಾರ್ಟ್ ಬ್ಯಾಟರಿ ಮ್ಯಾನೇಜ್‌‌‌ಮೆಂಟ್ ಸಿಸ್ಟಂ (ಬಿಎಂಎಸ್) ಮತ್ತು ಸುಧಾರಿತ ವೈರ್ ವೆಲ್ಡಿಂಗ್ ತಂತ್ರ ಸಂಯೋಜನೆ ಮಾಡುತ್ತದೆ. ಇದು ಮಾರುಕಟ್ಟೆಯಲ್ಲಿ ಹೆಚ್ಚು ಸುರಕ್ಷತೆ ನೀಡುತ್ತದೆ. ಡ್ಯಾಶ್ ಬೋರ್ಡ್ ನಲ್ಲಿ ಜಿಪಿಎಸ್ ಸ್ಪೀಡ್, ಟ್ರಿಪ್ ಮೀಟರ್, ಜಿಪಿಎಸ್ ನ್ಯಾವಿಗೇಶನ್, ಡಾಕ್ಯುಮೆಂಟ್ ಮತ್ತು ಮೀಡಿಯಾ ವೀವರ್, ಟ್ರಾವೆಲ್ ಹಿಸ್ಟರಿ ಮತ್ತು ಇನ್ನಿತರೆ ಅತ್ಯಾಧುನಿಕ ವೈಶಿಷ್ಟ್ಯತೆಗಳಿವೆ.   7 ವರ್ಷವರೆಗೆ ವಾರಂಟಿ ಇದೆ. ಗ್ರಾಹಕರು ನಿಶ್ಚಿಂತೆಯಿಂದ ವಾಹನ ಖರೀದಿಸಬಹುದು. ಗ್ರಾಹಕರ ಅಭಿರುಚಿಗೆ ತಕ್ಕಂತೆ...

ಇಂದು ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಲಿರುವ ಬಿಜೆಪಿ...!

Image
  ಇಂದು ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಸಭೆ ನಡೆಸಲಿರುವ ಬಿಜೆಪಿ...!  Sunday, 21 May, 2023 9 ಬೆಂಗಳೂರು :  ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಲಿದ್ದು, ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಸಭೆ ನಡೆಯಲಿದೆ. ಕಮಲ ನಾಯಕರು ಇಂದು ಸಂಜೆ 4 ಗಂಟೆಗೆ ಮೀಟಿಂಗ್ ನಡೆಸಲಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌, ಮಾಜಿ ಸಿಎಂ ಬೊಮ್ಮಾಯಿ ಹಾಗೂ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಮೀಟಿಂಗ್​​ನಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆಯಲ್ಲಿ ಸೋಲಿನ ಕಾರಣಗಳ ಕುರಿತು ನಾಯಕರು ಚರ್ಚೆ ನಡೆಸಲಿದ್ದು, ಕೇಸರಿ ನಾಯಕರು ನೈಜ ಕಾರಣಗಳ ಬಗ್ಗೆ ವಿವರಣೆ ಪಡೆಯಲಿದ್ದಾರೆ.  

BJP :ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ…!

Image
BJP :ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ…! ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ: ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಪಡ್ತಿದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಬೆಂಗಳೂರಿನ ಆರ್.ಟಿ ನಗರದ ಮನೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ನಾನು ಮೊದಲಿಂದಲೂ ಒಂದೇ ಮಾತು ಹೇಳುತ್ತ ಬಂದಿದ್ದೇನೆ. ನಮಗೆ ಸ್ಪಷ್ಟ ಬಹುಮತ ಬರುತ್ತದೆ. ನಾವು ಗೆಲ್ಲುವ ವಿಶ್ವಾಸ ಇದ್ದು, ಬಹುಮತದ ಗಡಿ ದಾಟುತ್ತೇವೆ. ಮ್ಯಾಜಿಕ್ ನಂಬರ್ ತಲುಪುತ್ತೇವೆ. ಎಲ್ಲ ಕ್ಷೇತ್ರ, ಬೂತ್ ಗಳಿಂದ ಗ್ರೌಂಡ್ ಮಾಹಿತಿ ತರಿಸಿದ್ದೇವೆ ಎಂದರು. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಸಹ ಗೆಲ್ಲುವ ವಿಶ್ವಾಸದಲ್ಲಿದ್ದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು. ಈಗ ನಮ್ಮ ಮುಂದೆ ಮೈತ್ರಿಯ ಪ್ರಶ್ನೆ ಇಲ್ಲ. ನಾವು ಬಹುಮತ ದಾಟುತ್ತೇವೆ. ಕಾಂಗ್ರೆಸ್‌ನವರು ಏನೇ ಸಭೆ ಮಾಡಲಿ. ಅವರಿಗೆ ಸಭೆ ಮಾಡುವ ಹಕ್ಕಿದೆ. ಎಲ್ಲ ಪಕ್ಷಗಳೂ ಸಭೆ ಮಾಡುತ್ತಾರೆ‌‌ ಎಂದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಔಪಚಾರಿಕವಾಗಿ ಭೇಟಿ‌ ಮಾಡಿದರು ಈ ಸಂ...

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆರ್.ಕೆ.ರಮೇಶ್ ಮೌಲಾನಾ ಮಕ್ಸೂದ್ ಇಮ್ರಾನ್ ರಷಾದಿ ಬೇಟಿ.

Image
  ಬೆಂಗಳೂರು ದಕ್ಷಿಣ ವಿಧಾನಸಭಾ  ಕ್ಷೇತ್ರದ ಅಭ್ಯರ್ಥಿ ಆರ್.ಕೆ.ರಮೇಶ್  ಮೌಲಾನಾ ಮಕ್ಸೂದ್  ಇಮ್ರಾನ್   ರಷಾದಿ  ಬೇಟಿ. ಬಿಜೆಪಿಯಿಂದ ಮುಸ್ಲಿಂರ ದಾರಿ ತಪ್ಪಿಸುವ ಕೆಲಸ; ಆರ್.ಕೆ.ರಮೇಶ್. ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ‌. ರಮೇಶ್ ಬೆಂಗಳೂರಿನ ಸಿಟಿ ಮಾರ್ಕೆಟ್ ಬಳಿ ಇರುವ ಜಾಮೀಯಾ ಮಸೀದಿಯಲ್ಲಿ ಮೌಲಾನಾ ಮಕ್ಸೂದ್ ಇಮ್ರಾನ್  ರಶಾದಿ ಅವರನ್ನು ಬೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಜುಲ್ಪಿಕರ್ ಅಹಮದ್ ಖಾನ್ ಅಲಿಯಾಸ್ ಟಿಪ್ಪು ಅಲೀಮ್, ಇರ್ಪಾನ್ , ಮಹಮೂದ್ ಅನ್ಸರ್, ಇನಾಯತ್ ಕಾಂಗ್ರೆಸ್ ಮುಖಂಡರು ಮತ್ತು ಮತ್ತಿತರರು ಹಾಜರಿದ್ದರು. ಬಳಿಕ ಮಾತನಾಡಿದ ಆರ್.ಕೆ.ರಮೇಶ್‌, ಇಂದು ಮುಸ್ಲಿಂ ಗುರುಗಳನ್ನು ಬೇಟಿಯಾಗಿ ಆಶೀರ್ವಾದ ಪಡೆಯುವ ಉದ್ದೇಶದಿಂದ ಅವರನ್ನು ಬೇಟಿ ಮಾಡಲಾಗಿದೆ. ಮೌಲಾನಾ ಅವರು ಆರೋಗ್ಯ,ಶಿಕ್ಷಣ, ಅನೇಕ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸಲಹೆ ನೀಡಿದ್ದಾರೆ. ಅದರಂತೆ ನಡೆದುಕೊಳ್ಳುವುದಾಗಿ ತಿಳಿಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್ ಗೆ ಯಾವುದೇ ರೀತಿಯ ಅಲೆಯಿಲ್ಲ. ಹಾಲಿ ಶಾಸಕರಾದ ಕೃಷ್ಣಪ್ಪ ಅವರು ಜೆಡಿಎಸ್ ಗೆ ಮತಹಾಕುವಂತೆ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದವರು ಇದನ್ನು ಅರ್ಥ ಮಾಡಿಕೊಂಡು ಕಾಂಗ್ರೆಸ್ ಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಪುಲಕೇಶಿ ನಗರ; ಅಖಂಡ ಶ್ರೀನಿವಾಸ್ ಅವರಿಂದ ಅದ್ದೂರಿ ರೋಡ್ ಶೋ ಮೂಲಕ ಮತಯಾಚನೆ.

Image
  ಪುಲಕೇಶಿ ನಗರ; ಅಖಂಡ ಶ್ರೀನಿವಾಸ್  ಅವರಿಂದ ಅದ್ದೂರಿ ರೋಡ್ ಶೋ  ಮೂಲಕ ಮತಯಾಚನೆ. ಎ.ಸಿ.ಶ್ರೀನಿವಾಸ್ , ಅಖಂಡ ಶ್ರೀನಿವಾಸ್ ಮಧ್ಯೆ ಜಿದ್ದಾಜಿದ್ದಿ ಹೋರಾಟ. ಕಾಂಗ್ರೆಸ್‌ ಟಿಕೇಟ್ ವಂಚಿತರಾಗಿ ಬಹುಜನ ಸಮಾಜ ಪಕ್ಷದಿಂದ ಪುಲಕೇಶಿ ನಗರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಕ್ಷೇತ್ರದ ಠಾಣೆ ರಸ್ತೆ, ಸಗಾಯಿಪುರಂ,  ಡಿ.ಜೆ.ಹಳ್ಳಿ ಸೇರಿದಂತೆ ವಿವಿಧಡೆ ಅದ್ದೂರಿಯಾಗಿ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ  ಬಿಎಸ್ ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಸೇರಿದಂತೆ ಸಾವಿರಾರು ಅಖಂಡ ಶ್ರೀನಿವಾಸ್ ಅವರ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಠಾಣಿ ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿದ ಅಖಂಡ ಶ್ರೀನಿವಾಸ್ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಎರಡು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ವಿಶೇಷವಾಗಿ ಅನೇಕ ಭಾಗಗಳಲ್ಲಿ  ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಕೂಡ ಸುಧಾರಿಸಲಾಗಿದೆ. ಬಿಜೆಪಿ ಸರ್ಕಾರವಿದ್ದರೂ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಂಜೂರು ಮಾಡಿಸಲಾಗಿದೆ ಎಂದರು. ಕಳೆದ ಬಾರಿ 80 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಾಗಿತ್ತು ಈ ಭಾರೀ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದಾಗಿ ವಿ...

ಪ್ರಣಾಳಿಕೆ ಬಿಡುಗಡೆ: ಚತುರ ಸಾರಿಗೆ, ಪಾರಂಪರಿಕ ತಾಣಗಳ ಪುನರುಜ್ಜೀವನ – ಅನೂಪ್ ಅಯ್ಯಂಗಾರ್*

Image
  ಪ್ರಣಾಳಿಕೆ ಬಿಡುಗಡೆ: ಚತುರ ಸಾರಿಗೆ,  ಪಾರಂಪರಿಕ ತಾಣಗಳ ಪುನರುಜ್ಜೀವನ  – ಅನೂಪ್ ಅಯ್ಯಂಗಾರ್* ಮಲ್ಲೇಶ್ವರಂ ಜನರ ಸುಗಮ ಜೀವನ, ಸುಲಲಿತ ಬದುಕಿಗಾಗಿ “ಮಾರ್ವೆಲಸ್ ಮಲ್ಲೇಶ್ವರಂ” ಪ್ರಣಾಳಿಕೆ ಬಿಡುಗಡೆ: ಚತುರ ಸಾರಿಗೆ, ಪಾರಂಪರಿಕ ತಾಣಗಳ ಪುನರುಜ್ಜೀವನ – ಅನೂಪ್ ಅಯ್ಯಂಗಾರ್* ಬೆಂಗಳೂರು, ಮೇ, 6; ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ವಯೋಮಾನದವರ ಸುಗಮ ಜೀವನ ಮತ್ತು ಸುಲಲಿತ ಬದುಕಿಗೆ ಪೂರಕವಾಗಿರುವ “ಮಾರ್ವೆಲಸ್ ಮಲ್ಲೇಶ್ವರಂ” [ಅಧ್ಭುತ ಮಲ್ಲೇಶ್ವರಂ] ಹೆಸರಿನ ಸ್ಮಾರ್ಟ್ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಇಂದು ಬಿಡುಗಡೆ ಮಾಡಿದರು.   ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಣಾಳಿಕೆ ಬಿಡುಗಡೆಮಾಡಿ ಮಾತನಾಡಿದ ಅವರು, ಕ್ಷೇತ್ರದ ಜನರ ಅಭಿಪ್ರಾಯಗಳ ಆಧಾರದ ಮೇಲೆ ಈ ಚುನಾವಣಾ ಭರವಸೆಗಳ ಪತ್ರ ಸಿದ್ಧಪಡಿಸಿದ್ದು, ತಾವು ಚುನಾಯಿತರಾದರೆ ಮಲ್ಲೇಶ್ವರಂ ಭಾಗದ ಗತವೈಭವವನ್ನು ಮರಳಿ ತರುವ ಜೊತೆಗೆ ಎಲ್ಲಾ ವಯೋಮಾನದವರ ಬದುಕನ್ನು ಸಹನೀಯವಾಗಿಸಲು ಶ್ರಮಿಸುತ್ತೇನೆ. ಮಲ್ಲೇಶ್ವರಂ ಬ್ರ್ಯಾಂಡ್ ಉಳಿಸಲು ಸೇವಾ ಮನೋಭಾವನೆಯಿಂದ ಶ್ರಮಿಸುತ್ತೇನೆ ಎಂದರು. ಮಲ್ಲೇಶ್ವರಂನಲ್ಲಿ ಚತುರ ಸಾರಿಗೆ ವ್ಯವಸ್ಥೆ, ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸುವ ಸಹಾಯವಾಣಿ, ದೇವಸ್ಥಾನಗಳು, ಪಾರಂಪರಿಕ ತಾಣಗಳನ್ನು ಪುನರುಜ್ಜೀವನಗೊಳಿಸಲು ಒತ್ತು ನೀಡುತ್ತೇನೆ. ಕ್ಷೇತ್ರದಲ್ಲಿ ಬೆಂಗಳೂರಿನ ಶ...

ಪುಲಕೇಶಿ ವಿಧಾನ ಸಭಾ ಕ್ಷೇತ್ರ:ಕೈ ಅಭ್ಯರ್ಥಿ ಗೆ ಮದರ್ ವುಡ್ ಪೌಂಡೇಶನ್ ಬೆಂಬಲ.

Image
  ಪುಲಕೇಶಿ ವಿಧಾನ ಸಭಾ ಕ್ಷೇತ್ರ:ಕೈ ಅಭ್ಯರ್ಥಿ ಗೆ ಮದರ್ ವುಡ್ ಪೌಂಡೇಶನ್ ಬೆಂಬಲ . ಪುಲಕೇಶಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಗೆ ಸಂಪೂರ್ಣ ಬೆಂಬಲ ನೀಡುವುದರ ಮೂಲಕ ಬಾರೀ ಬಹುಮತದಿಂದ  ಗೆಲ್ಲಿಸುವುದಾಗಿ ಸಗಾಯಿಪುರಂನ ಮದರ್ ವುಡ್ ಪೌಂಡೇಶನ್ ಸದಸ್ಯರು ಘೋಷಿಸಿದ್ದಾರೆ. ಪುಲಕೇಶಿ ವಿಧಾನ ಸಭಾ ಕ್ಷೇತ್ರದ ಪ್ರೇಜರ್ ಟೌನ್ ಹೋಲಿ ಚರ್ಚ್ ನಲ್ಲಿ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಮದರ್ ವುಡ್ ಪೌಂಡೇಶನ್ ಅಧ್ಯಕ್ಷ ರಾಜು, ಈ ಬಾರೀ ಪುಲಕೇಶಿ ವಿಧಾನ ಸಭಾ ಕ್ಷೇತ್ರದಲ್ಲಿ ಸಗಾಯಿಪುರಂನಲ್ಲಿ ತನ್ನದೇ ಸಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಳ್ಳುವ ಮೂಲಕ ಉತ್ತಮ ಚಾಪು ಮೂಡಿಸಿರುವ ಮದರ್ ವುಡ್ ಪೌಂಡೇಶನ್ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ ಗೆ ಸಂಪೂರ್ಣ ಬೆಂಬಲ ನೀಡಲಿದೆ. ಎ.ಸಿ.ಶ್ರೀನಿವಾಸ್ ಅವರು ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೇಳಿದರು. ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಎ.ಸಿ.ಶ್ರೀನಿವಾಸ್ , ಪುಲಕೇಶಿ ನಗರದಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಅತೀಯಾಗಿದ್ದು. ಶಾಸಕನಾಗಿ ಆಯ್ಕೆಯಾದ ಮೊದಲ ದಿನವೇ ನೀರಿನ ಸಮಸ್ಯೆ ಬಗೆಹರಿಸಲಾಗುವುದು. ಈ ಬಾಗದಲ್ಲಿ ವಾಸಿಸುವ ಕೊಳಚೆ ಪ್ರದೇಶದ ಜನರಿಗೆ ಮೂಲ ಭೂತ ಸೌಕರ್ಯ ಒದಗಿಸುವುದು ಮೊದಲ ಆದ್ಯತೆಯಾಗಿದೆ. ಈ ಬಾರೀ ನನ್ನಗೆ ಸಂಪೂರ್ಣ ಬೆಂಬಲ ದೊರೆಯಲಿದೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮದರ್ ವುಡ್ ಪೌಂಡೇಶನ್ ನ ಗೌ...

ಕಾಂಗ್ರೆಸ್- ಬಿಜೆಪಿ ಒಳ ಒಪ್ಪಂದದಿಂದ ಟಿಕೇಟ್ ವಂಚಿತನಾದೆ; ಕೃಷ್ಣಯ್ಯ ಶೆಟ್ಟಿ.

Image
  ಕಾಂಗ್ರೆಸ್- ಬಿಜೆಪಿ ಒಳ ಒಪ್ಪಂದದಿಂದ ಟಿಕೇಟ್ ವಂಚಿತನಾದೆ; ಕೃಷ್ಣಯ್ಯ ಶೆಟ್ಟಿ. ಗಾಂಧಿನಗರ ಅಭಿವೃದ್ಧಿ ಕುರಿತ ಪ್ರಣಾಳಿಕೆ ಬಿಡುಗಡೆ. ಕಾಂಗ್ರೆಸ್ ಮತ್ತು ಬಿಜೆಪಿಯ ಒಳ ಒಪ್ಪಂದದಿಂದಾಗಿ ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ತಪ್ಪುವಂತಾಯಿತು ಎಂದು  ಗಾಂಧಿ ನಗರ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿ  ಬಿಎಸ್ ಪಿ ಜತೆಗಿನ ಮೈತ್ರಿ ಕುರಿತು ಮಾತನಾಡಿದ ಅವರು,ಬೆಂಗಳೂರು ಸಂಸದರೊಬ್ಬರು ಕಾಂಗ್ರೆಸ್ ಪಕ್ಷದ ಶಾಸಕರೊಂದಿಗೆ ತಾವು ಶಾಸಕರಾಗಿ, ನಾನು ಎಂಪಿಯಾಗಿರುತ್ತೇನೆ ಎಂಬ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಕ್ಷೇತ್ರದ ಜನರು ಹೇಳುತ್ತಿದ್ದಾರೆ. ಸತತ ಒಂದು ವರ್ಷಗಳಿಂದ ಗಾಂಧಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಅನೇಕ ಸಮಾಜ ಸೇವಾ ಕಾರ್ಯವನ್ನು ಮಾಡಿಕೊಂಡು ಬಂದಿದ್ದೇನೆ.ಮುಂದೆಯೂ ಇದನ್ನು ಮುಂದುವರೆಸಲಿದ್ದೇನೆ.‌ ಇದುವರೆಗೂ 40ಸಾವಿರ ಜನರಿಗೆ ಊಟ ಹಾಗೂ ಆಹಾರದ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು. ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರೆ ಹತ್ತು ಸಾವಿರ ಕುಟುಂಬಗಳಿಗೆ ಹತ್ತು ಸಾವಿರ ಮನೆ, ಶುದ್ಧ ಕುಡಿಯುವ ನೀರು, ಪ್ರತಿ ಕುಟುಂಬಗಳಿಗೆ ಸುಲಭ ಶೌಚಾಲಯ ವ್ಯವಸ್ಥೆ, ಹಾಲಿ ಇರುವ 32 ಕ್ಯಾಂಟಿನ್ ಗಳನ್ಬು 64ಕ್ಕೆ ಹೆಚ್ಚಿಸಿ ಕ್ಷೇತ್ರದಲ್ಲಿ ಬೆಳಗ್ಗೆ ಮತ್ತು ರಾತ್ರಿ ಊಟದ ವ್ಯವಸ್ಥೆ...