Posts

Showing posts from July, 2023

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೊಸ್ಟ್: ಬಿಜೆಪಿ ಕಾರ್ಯಕರ್ತೆ ಅರೆಸ್ಟ್!

Image
  ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೊಸ್ಟ್: ಬಿಜೆಪಿ ಕಾರ್ಯಕರ್ತೆ ಅರೆಸ್ಟ್! ಬೆಂ ಗಳೂರು :  ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೊಸ್ಟ್ ಮಾಡಿದ ಮಹಿಳೆಯನ್ನು ಬೆಂಗಳೂರಲ್ಲಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ವಿಡಿಯೋ ವಿಚಾರವಾಗಿ ಸಿಎಂ ವಿರುದ್ದ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದರು. ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಆದರೆ ಇದನ್ನ ಬಿಜೆಪಿ ಕಾರ್ಯಕರ್ತೆ ಶಕುಂತಾಳ ಇದನ್ನ ಶೇರ್ ಮಾಡಿ ಇದನ್ನೆ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ ಎಂದು ಪೋಸ್ಟ್ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶಕುಂತಾಳ ವಿರುದ್ಧ ದೂರು ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. !

ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ

Image
  ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ  ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ ಕುರಿತಾದ ರಾಷ್ಟ್ರೀಯ ಮೆಗಾ ಸಮಾವೇಶವನ್ನು ಉದ್ಘಾಟಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ* ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳಲ್ಲಿ (PACS) ಸಾಮಾನ್ಯ ಸೇವಾ ಕೇಂದ್ರ (CSC) ಸೇವೆಗಳನ್ನು ಪ್ರಾರಂಭಿಸುವ ಕುರಿತಾದ ರಾಷ್ಟ್ರೀಯ ಮೆಗಾ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ಸಹಕಾರ ರಾಜ್ಯ ಸಚಿವರಾದ ಶ್ರೀ ಬಿ ಎಲ್ ವರ್ಮಾ, ಸಹಕಾರ ಸಚಿವಾಲಯದ ಕಾರ್ಯದರ್ಶಿ ಶ್ರೀ ಜ್ಞಾನೇಶ್ ಕುಮಾರ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಶ್ರೀ ಅಲ್ಕೇಶ್ ಕುಮಾರ್ ಶರ್ಮಾ ಮತ್ತು CSC-SPV ವ್ಯವಸ್ಥಾಪಕ ನಿರ್ದೇಶಕ ಶ್ರೀ ಸಂಜಯ್ ರಾಕೇಶ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.   ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರು ತಮ್ಮ ಭಾಷಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘ (ಪಿಎಸಿಎಸ್) ಮತ್ತು ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ)ಗಳ ಏಕೀಕರಣದೊಂದ...

ಸೂಲಿಬೆಲೆ ಗ್ರಾಮಪಂಚಾಯಿತಿ ಅನುದಾನದಲ್ಲಿ ನಿರ್ಮಾಣವಾಗಿರುವ ಐದು ಅಂಗಡಿ ಮಳೆಗೆಗಳ ಉದ್ಘಾಟಿಸಿದ ಸಂಸದರಾದ ಬಿ ಎನ್ ಬಚ್ಚೇಗೌಡ"

Image
  " ಸೂಲಿಬೆಲೆ ಗ್ರಾಮಪಂಚಾಯಿತಿ ಅನುದಾನದಲ್ಲಿ ನಿರ್ಮಾಣವಾಗಿರುವ ಐದು ಅಂಗಡಿ ಮಳೆಗೆಗಳ ಉದ್ಘಾಟಿಸಿದ ಸಂಸದರಾದ ಬಿ ಎನ್ ಬಚ್ಚೇಗೌಡ" ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ  ಸೂಲಿಬೆಲೆ ಹೋಬಳಿ ಸೂಲಿಬೆಲೆ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ 5ಅಂಗಡಿ ಮಳಿಗೆ ಉದ್ಘಾಟನೆಯನ್ನು ಸಂಸದರಾದ ಬಿ. ಎನ್. ಬಚ್ಚೇಗೌಡರು ಹಾಗೂ ಹೊಸಕೋಟೆ ತಾಲೂಕಿನ ಶಾಸಕರಾದ ಶರತ್ ಬಚ್ಚೇಗೌಡ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ಎನ್ ಗೋಪಾಲ್ ಗೌಡ್ರು, ನಾರಾಯಣ್ ಗೌಡ್ರು, ಅಕ್ಬರ್ ಅಲಿ ಖಾನ್, ಹನುಮಂತರಾಜು ನಗರೆನಹಳ್ಳಿ ನಾಗರಾಜಪ್ಪ, ತಿಮ್ಮೇಗೌಡ ಸುರೇಶ ಬಾಬು ಯನಗುಂಟೆ ರಮೇಶ್, ಅತ್ತಿಬೆಲೆ ನಾಗೇಶ್, ಲಕ್ಕೊಂಡಹಳ್ಳಿ ಮಂಜುನಾಥ್, ವೆಂಕಟೇಶ್ ಲೋಕೇಶ್ ಮತ್ತಿತರರು ಇದ್ದರು. ಆರ್. ನಾಗರಾಜು ವರದಿಗಾರರು ಪಬ್ಲಿಕ್ ರಿಪೋರ್ಟ್ ನ್ಯೂಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಗಿಡ್ಡಪ್ಪನಹಳ್ಳಿಯಿಂದ ಕೆಆರ್ ಮಾರ್ಕೆಟ್ ಗೆ ಬಿ ಎಂ ಟಿ ಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಸಂಸದರಾದ ಬಿ. ಎನ್ . ಬಚ್ಚೇಗೌಡರು "

Image
" ಗಿಡ್ಡಪ್ಪನಹಳ್ಳಿಯಿಂದ ಕೆಆರ್ ಮಾರ್ಕೆಟ್ ಗೆ ಬಿ ಎಂ ಟಿ ಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಸಂಸದರಾದ ಬಿ. ಎನ್ . ಬಚ್ಚೇಗೌಡರು ಗಿಡ್ಡಪ್ಪನಹಳ್ಳಿ ಇಂದ ಬೆಂಗಳೂರಿನ ಕೆ ಆರ್ ಮಾರುಕಟ್ಟೆಗೆ  ತೆರಳಲು ಮಹಾನಗರ ಸಾರಿಗೆ ಸಂಸ್ಥೆ ಬಸ್ ಸಂಚಾರಕ್ಕಾಗಿ ಸಂಸದರಾದ ಬಿ ಎನ್ ಬಚ್ಚೇಗೌಡರು ಹಾಗೂ ಹೊಸಕೋಟೆ ಶಾಸಕರಾದ ಶರತ್ ಬಚ್ಚೇಗೌಡರು ಚಾಲನೆ ನೀಡಿದರು. ಮುಖಂಡರಾದ ಬಿ ಎನ್ ಗೋಪಾಲ್ ಗೌಡ್ರು, ನಾರಾಯಣಗೌಡ್ರು, ಅಕ್ಬರ್ ಅಲಿ ಖಾನ್, ಹನುಮಂತರಾಜು, ನಗರೆನಹಳ್ಳಿ ನಾಗರಾಜಪ್ಪ,  ತಿಮ್ಮೇಗೌಡ ,ಸುರೇಶ್ ಬಾಬು, ಯ   ನುಗುಂಟೆ ರಮೇಶ್ ಅತ್ತಿಬೆಲೆ ನಾಗೇಶ್, ಲಕ್ಕೊಂಡಹಳ್ಳಿ ಮಂಜುನಾಥ್, ವೆಂಕಟೇಶ್ ಲೋಕೇಶ್ ಮತ ಇತರರು ಇದ್ದರು . ಆರ್ . ನಾಗರಾಜು  ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು