Posts

Showing posts from August, 2023

ಪಿಂಡಕೂರತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಉಪಾಧ್ಯಕ್ಷ ಸ್ಥಾನಕ್ಕೆ ನಿಖಿತಾ ಸಾರಿಕಾ ಗೌಡ ಅವಿರೋಧ ಆಯ್ಕೆ"

Image
  ಪಿಂಡಕೂರತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಉಪಾಧ್ಯಕ್ಷ ಸ್ಥಾನಕ್ಕೆ ನಿಖಿತಾ ಸಾರಿಕಾ ಗೌಡ ಅವಿರೋಧ ಆಯ್ "ಪಿಂಡಕೂರತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಉಪಾಧ್ಯಕ್ಷ ಸ್ಥಾನಕ್ಕೆ ನಿಖಿತಾ ಸಾರಿಕಾ ಗೌಡ ಅವಿರೋಧ ಆಯ್ಕೆ". ದೊಡ್ಡಬಳ್ಳಾಪುರ ತಾಲ್ಲೂಕು ಪಿಂಡಕೂರತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರಸಂಘದ ಅಧ್ಯಕ್ಷರಾಗಿ ಆನಂದ್ ಉಪಾಧ್ಯಕ್ಷರಾಗಿ ನಿಖಿತಾಸಾರಿಕಾ ಗೌಡ ಅವಿರೋಧ ಆಯ್ಕೆಯಾದರು.ಸಂಘದ ಕಚೇರಿಯಲ್ಲಿ ನಿಗದಿಯಾಗಿದ್ದ ಚುನಾವಣೆ ಪ್ರಕ್ರಿಯೆಯಲ್ಲಿ ಇಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಚುನಾವಣಾಧಿಕಾರಿ ಮಾಧವರೆಡ್ಡಿ ಘೋಷಿಸಿದರು.ನೂತನ ಅಧ್ಯಕ್ಷರಾದ ಆನಂದ್ ಮಾತನಾಡಿ ಸಂಘದ ನಿರ್ದೇಶಕರ ಜೊತೆ ಉತ್ತಮ ಬಾಂಧವ್ಯ ಬೇಳಸಿಕೊಳ್ಳುವ ಮೂಲಕ ಸಂಘದ ಸವಲತ್ತು ದೊರಕಿಸಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡಲು ಶ್ರಮಿಸುವುದಾಗಿ ತಿಳಿಸಿದರು.ಕೆ.ಎಂ.ಎಫ್.ನಿರ್ದೇಶಕರಾದ ಬಿ.ಸಿ.ಆನಂದ್ ಕುಮಾರ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ಮೀರಿದ ದೊಡ್ಡ ರಾಜಕೀಯ ಸಹಕಾರಿ ರಂಗದಲ್ಲಿ ಕಂಡು ಬರುತ್ತಿದೆ. ಆದ್ದರಿಂದ ನೂತನ ಅಧ್ಯಕ್ಷರು ರಾಜಕೀಯಕ್ಕೆ ಅವಕಾಶ ಮಾಡಿ ಕೊಡದೆ ಪ್ರಗತಿ ಪಥದಲ್ಲಿ ಮುನ್ನಡೆಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಮುನಿಹನುಮಯ್ಯ, ಕಸವನಹಳ್ಳಿ ಅಂಬರೀಷ್ ಅರವಿಂದ್ ಶಂಕರಗೌಡ ಅಂಬರೀಷ್, ಮುನಿ ಶಾಮಣ...

ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಪ್ರೇಮ ಕುಮಾರಿ ಆಯ್ಕೆಯಾಗಿದ್ದಾರೆ.

Image
ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಪ್ರೇಮ ಕುಮಾರಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕು ಮಧುರೆ ಹೋಬಳಿ ಚೆನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಪ್ರೇಮ ಕುಮಾರಿ ಆಯ್ಕೆಯಾಗಿದ್ದಾರೆ. ಗುರುವಾರ ಅದ್ಯಕ್ಷ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಒಟ್ಟು 12ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಅಭ್ಯರ್ಥಿಗಳಿಗೂ ತಲಾ 6ಮತಗಳು ಚಲಾವಣೆಗೊಂಡು ಸಮಬಲ ಸಾಧಸಿದರು. ಬಳಿಕ ಲಾಟರಿ ಮೂಲಕ ಅಧ್ಯಕ್ಷರನ್ನು ನೇಮಕ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಲೋಕೋಯೋಗಿ ಇಲಾಖೆ ಎಇಇ ಜಯಪ್ರಕಾಶ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರಾದ ಪ್ರೇಮ ಕುಮಾರಿಯವರು ಎಲ್ಲ ಸದಸ್ಯರಿಗೆ ಶುಭಾಶಯ ತಿಳಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಆನಂದ್ ಕುಮಾರ್ ಪಿ.ಎಲ್ .ಡಿ ಬ್ಯಾಂಕ್ ಮಾಜಿ ನಿರ್ದೇಶಕರಾದ ರಾಜಗೋಪಾಲ್, ಕಾಡನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮನು, ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರು. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು, ಗ್ರಾಮದ ಮುಖಂಡರು ನಾಯಕರುಗಳು ಭಾಗವಹಿಸಿದರು. ಅಧ್ಯಕ್ಷರಾದ ಪ್ರೇಮ ಕುಮಾರಿ ರವರು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು. ಬೀದಿ ದೀಪ. ರಸ್ತೆ. ಚರಂಡಿ. ವಸತಿ ಇನ್ನಿತರ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸಿ ಮಾದರಿ ಗ್ರಾಮ ಪಂಚಾಯಿತಿ ಮಾಡಲು ಶ್ರಮಿಸುವುದಾಗಿ ತಿಳಿಸಿದರ...

ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ

Image
  ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಕೆ ವರಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ರಿಜ್ವಾನ್ ರವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 20ಜನರ ಸಂಖ್ಯಾ ಬಲವಿರುವ ಬೂದಿಗೆರೆ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತರು 14ಜನರಿದ್ದರು ಅಧ್ಯಕ್ಷರ ಸ್ಥಾನಕ್ಕೆ ಮಹಿಳಾ ಮೀಸಲು ಬಂದ ಕಾರಣದಿಂದ ಮೊದಲ ಬಾರಿಗೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದ ವರಲಕ್ಷ್ಮೀ ಕೆ ರವರಿಗೆ ಅಧ್ಯಕ್ಷ ಸ್ಥಾನ ವರದಾನವಾಗಿ ಬಂದಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ರವರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು,ನಾಯಕರುಗಳು, ಮಾಜಿ ಅದ್ಯಕ್ಷರು ಭಾಗವಹಿಸುವ ಮೂಲಕ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರಾದ ಕೆ ವರಲಕ್ಷ್ಮಿ ರವರು ನಮ್ಮನ್ನು ಆಯ್ಕೆ ಮಾಡಿದ ಎಲ್ಲಾ ಸದಸ್ಯರುಗಳಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಗ್ರಾಮ ಪಂಚಾಯಿತಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು. ಬೀದಿದೀಪ. ರಸ್ತೆ. ಚರಂಡಿ, ವಸತಿ  ಇನ್ನಿತರ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸ...

ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ*

Image
 * ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಎಸ್.ಟಿ.ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ* ಕೆಪಿಸಿಸಿ ಕಛೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳು ಮತ್ತು ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ ಹಾಗೂ ಬಿಜೆಪಿ ಮುಖಂಡರುಗಳು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಸಮ್ಮುಖದಲ್ಲಿ  ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಹೇರೋಹಳ್ಳಿ ರಾಜಣ್ಣ, ಆರ್ಯ ಶ್ರೀನಿವಾಸ್,  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಡಿ.ಹನುಮಂತಯ್ಯ, ಚೋಳನಾಯನಹಳ್ಳಿ ಗ್ರಾಮ ಪಂಚಾಯಿತ್ ಸದಸ್ಯರಾದ ಆನಂದಸ್ವಾಮಿ, ರಾಜ್ಯ ಜಿಲ್ಲಾ ಕ್ರಶರ್ ಮಾಲೀಕರ ಸಂಘದ ಅಧ್ಯಕ್ಷರಾದ ಡಿ.ಸಿದ್ದರಾಜು, ಅಜ್ಜಂನಹಳ್ಳಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷರಾದ ರುದ್ರಪ್ಪ ಬಿಜೆಪಿ ಮುಖಂಡರಾದ ಹನುಮಂತೇಗೌಡ, ಚಿಕ್ಕರಾಜು, ಶಿವಮಾದಯ್ಯ, ರವರು ಸೇರ್ಪಡೆಯಾದರು. ಶಾಸಕರುಗಳಾದ ಆನೇಕಲ್ ಶಿವಣ್ಣ,ಶ್ರೀನಿವಾಸ್, ಶರತ್ ಬಚ್ಚೇಗೌಡರವರು ಉಪಸ್ಥಿತರಿದ್ದರು. ಡಿ.ಕೆ.ಶಿವಕುಮಾರ್ ರವರು ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಜನತೆಯ ಆಶೀರ್ವಾದ ಫಲದಿಂದ 136ಶಾಸಕರು ಗೆದ್ದಿದ್ದಾರೆ,1 ಪಕ್ಷೇತರ ಸದಸ್ಯರ ಬೆಂಬಲವಿದೆ. ಎಸ್.ಟಿ.ಸೋಮಶೇಖರ್ ಬಸ್ ಹೋದ ಮೇಲೆ ಟಿಕೇಟು ತೆಗೆದುಕೊಳ್ಳಬೇಡಿ ಎಂದು ಚುನಾವಣೆ ಮುಂಚೆ ಹೇಳಿದ್ದೇ . ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮ...

ಪ್ರಧಾನಿ,ರಾಷ್ಟ್ರಪತಿಗೆ ಮನವಿ

Image
  ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷ ತಾಯೂರು ಪ್ರಕಾಶ್ ಪಿಪಿ ಪೋಟೋ ಪೋಟೋ ಕ್ಯಾಪ್ಷನ್: ತಿ.ನರಸೀಪುರ ಪಟ್ಟಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷ ತಾಯೂರು ಪ್ರಕಾಶ್ ಪಿಪಿ ಪೋಟೋ ತಿ.ನರಸೀಪುರ.ಆ.13 -ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಪ.ಜಾತಿ/ಪಂಗಡಗಳ ಕಲ್ಯಾಣ ನಿಧಿಗೆ ಬಳಸಬೇಕಾದ ಹಣವನ್ನು ಸಂವಿಧಾನ ಬಾಹೀರವಾಗಿ ಸರ್ಕಾರದ ಉಚಿತ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷ  ತಾಯೂರು ಪ್ರಕಾಶ್  ರಾಜ್ಯ ಸರ್ಕಾರದ ನಡೆಯ ಬಗ್ಗೆ   ಕಿಡಿಕಾರಿದ್ದಾರೆ.    ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ.ಜಾತಿ/ವರ್ಗದ ಜನತೆಗೆ ಬಹು ದೊಡ್ಡ ಕೊಡುಗೆ ನೀಡುತ್ತಾರೆಂಬ ಆಶಾಭಾವನೆ ವ್ಯಕ್ತವಾಗಿತ್ತಾದರೂ,ಇತ್ತೀಚಿನ ದಿನಗಳಲ್ಲಿ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿಪಿ ಟಿಎಸ್ಪಿ ಯೋಜನೆಗೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ರೂ.ಗಳನ್ನು ಬಳಸಿಕೊಳ್ಳಲೊರಟಿರುವುದು ದುರಂತ ಎಂದರು.ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ  ಪ.ಜಾತಿ/ವರ್ಗದ 18 ಸಾವಿರ ಕೋಟಿ ರೂ.ಗಳನ್ನು ವಾಪಸ...

ಹೊನ್ನಾವರ ಗ್ರಾಮಪಂಚಾಯಿತಿ ನೂತನ ಅದ್ಯಕ್ಷರಾಗಿ ತಿರುಮಲಮ್ಮ ಉಪಾಧ್ಯಕ್ಷರಾಗಿ ರಾಧಮ್ಮ ಅಧಿಕಾರ ಸ್ವೀಕಾರ.

Image
  ಹೊನ್ನಾವರ ಗ್ರಾಮಪಂಚಾಯಿತಿ ನೂತನ ಅದ್ಯಕ್ಷರಾಗಿ ತಿರುಮಲಮ್ಮ ಉಪಾಧ್ಯಕ್ಷರಾಗಿ ರಾಧಮ್ಮ ಅಧಿಕಾರ ಸ್ವೀಕಾರ.                               ತಿರುಮಲಮ್ಮ ರವರನ್ನು ನೂತನ ಅದ್ಯಕ್ಷರಾಗಿ ನನ್ನನು ಎಲ್ಲಾ ಸದಸ್ಯರೆಲ್ಲರೂ ಸೇರಿ ಚುನಾವಣೆ ಇಲ್ಲದೆ ನನ್ನನು ಅವಿರೋಧ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ ನಾನು ಮೊದಲಿಗೆ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಅಧ್ಯಕ್ಷರು ಮಾತನಾಡಿದರು ನಾನು ಅದ್ಯಕ್ಷಣಿಯಾಗಿ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಬಗ್ಗೆ ಗಮನ ಹರಿಸುತ್ತೇನೆ ಹಾಗೇ ಸರ್ಕಾರದಿಂದ ಬಂದ ತಹ ಅನುದಾನವನ್ನು ತಂದು ಗ್ರಾಮಗಳಿಗೆ ಅಭಿರುದ್ದಿ ಮಾಡುತ್ತೇನೆ ಮತ್ತು ಶಾಸಕರಾದ ದೀರಜ್ ಮುನಿರಾಜು ರವರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ನಡೆಸಿಕೊಂಡು ಹೋಗುತ್ತೇನೆ ಎಂದು ಅಧಿಕಾರ ಸ್ವೀ ಕಾರ ಮಾಡಿದರು ಈ ಶುಭ ಸಂದರ್ಭದಲ್ಲಿ ಪಿ, ಲ್, ಡಿ,ಬ್ಯಾಂಕ್ ನಿರ್ದೇಶಕರಾದ ರಾಜು ಗೋಪಾಲ್ ,ಮದುರೆ ಹೋಬಳಿ ಬಿ, ಜೆ,,ಪೀ ಅಧ್ಯಕ್ಷರಾದ ಅನಿಲ್ ಕುಮಾರ್ ಹಾಗೂ ಕಾಡು ನೂರು ಗ್ರಾಮಪಂಚಾಯಿತಿ ಅಧ್ಯಕ್ಷರಾದ ,ಮನು ಹಾಗೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅಭಮಾನಿಗಳು ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅಭಿನಂದಯಿಸಿದರು

ಎಸ್.ಯು.ಸಿ.ಐ (ಕಮ್ಯುನಿಸ್ಟ್) ಬೆಂಗಳೂರು*

Image
 * ಎಸ್.ಯು.ಸಿ.ಐ (ಕಮ್ಯುನಿಸ್ಟ್) ಬೆಂಗಳೂರು* ಇಂದು ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಸಂಸ್ಥಾಪಕರಾದ ಕಾಮ್ರೇಢ್ ಶಿವದಾಸ್ ಘೋಷ್ ರವರ ಜನ್ಮ ಶತಮಾನೋತ್ಸವದ ಬೃಹತ್ ಐತಿಹಾಸಿಕ ಸಮಾರೋಪ ಸಮಾರಂಭವು ಕಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯಿತು. ದೇಶದ ಮೂಲೆಮೂಲೆಗಳಿಂದ ಭಾರತದಲ್ಲಿ ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿ ಬಯಸುವ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು, ಬೆಂಬಲಿಗರು 2  ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಲಕ್ಷಾಂತರ ಜನರ ರ್ಯಾಲಿಗಳು ಕ್ರಾಂತಿ ಘೋಷಣೆಗಳೊಂದಿಗೆ ಬ್ರಿಗೇಡ್ ಮೈದಾನ ಸೇರಿದವು.  "ಕಾಮ್ರೇಡ್ ಶಿವದಾಸ್ ಘೋಷ್ ರವರು ನಮ್ಮ ದೇಶದಲ್ಲಿ  ಹಣ, ಮೀಡಿಯಾಗಳ ಯಾವ ಬೆಂಬಲವೂ ಇಲ್ಲದೆ ಎಸ್.ಯು.ಸಿ.ಐ ಪಕ್ಷವನ್ನು ಪ್ರಾರಂಭಿಸಿದ್ದರು." ಎಂಬುದನ್ನು ನೆನೆಯುತ್ತಾ ಶಿವದಾದ್ ಘೋಷ್ ರವರು  ಪ್ರಾರಂಭದ ಕಷ್ಟಮಯ ದಿನಗಳಲ್ಲಿ ಅವರ ಸಂಗಾತಿಗಳೊಂದಿಗೆ ಅನೇಕ ಕಷ್ಟಗಳ ನಡುವೆ ಪಕ್ಷವನ್ನು ಬೆಳೆಸಿದ್ದರು. ದೇಶದ ಅಸಂಖ್ಯಾತ ಜನರ ವಿಮುಕ್ತಿಗೆ ಇದೊಂದೆ ದಾರಿ ಎಂದು, ಇಡೀ ಸಮಾಜದ ಶೋಷಿತ ಕಾರ್ಮಿಕರ, ತಂದೆ ತಾಯಂದಿರ ಋಣ ತೀರಿಸಲು ತಮ್ಮದೆಲ್ಲವನ್ನು ಬಿಟ್ಟು ಕ್ರಾಂತಿಗಾಗಿ ಸಂಪೂರ್ಣ ಸಮರ್ಪಿತಗೊಂಡರು ಎಂದು ಎಸ್.ಯು.ಸಿ.ಐ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಪ್ರವಾಶ್ ಘೋಷ್ ರವರು ಮೈದಾನದಲ್ಲಿ ಸೇರಿದ್ದ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಿದರು.  "...

ತಮಿಳುನಾಡಿನಲ್ಲಿ 'ಎನ್ ಮನ್, ಎನ್ ಮಕ್ಕಳ್' ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ*

Image
 * ತಮಿಳುನಾಡಿನಲ್ಲಿ 'ಎನ್ ಮನ್, ಎನ್ ಮಕ್ಕಳ್' ಪಾದಯಾತ್ರೆಗೆ ಚಾಲನೆ ನೀಡಿದ ಅಮಿತ್ ಶಾ* ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ  ನಾಯಕ ಅಮಿತ್ ಶಾ ಅವರು ಶುಕ್ರವಾರ ತಮಿಳುನಾಡಿನ ರಾಮೇಶ್ವರಂನಲ್ಲಿ ಬಿಜೆಪಿಯ 6 ತಿಂಗಳ ಸುದೀರ್ಘ 'ಎನ್ ಮನ್, ಎನ್ ಮಕ್ಕಳ್' (ನನ್ನ ಭೂಮಿ, ನನ್ನ ಜನರು) ಪಾದಯಾತ್ರೆಗೆ ಚಾಲನೆ ನೀಡಿದರು. ಪಾದಯಾತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ, ಅಮಿತ್ ಶಾರವರು ಈ ಯಾತ್ರೆಯು ತಮಿಳುನಾಡನ್ನು ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುತ್ತದೆ ಮತ್ತು ರಾಷ್ಟ್ರದಾದ್ಯಂತ ತಮಿಳು ಸಂಸ್ಕೃತಿಗೆ ಹೆಚ್ಚಿನ ಮನ್ನಣೆಯನ್ನು ನೀಡುತ್ತದೆ ಎಂದು ಒತ್ತಿ ಹೇಳಿದರು. ಹಾಗೇ ಇದು ಕೇವಲ ಒಂದು ರಾಜಕೀಯ ಪಾದಯಾತ್ರೆಯಲ್ಲ ಎಂದರು. ರಾಜ್ಯದ ಎಲ್ಲಾ 39 ಲೋಕಸಭಾ ಕ್ಷೇತ್ರಗಳು ಮತ್ತು 234 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಪಾದಯಾತ್ರೆಯು ಜನವರಿ 11, 2024 ರಂದು ಕೊನೆಗೊಳ್ಳಲಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಪ್ರತಿಪಕ್ಷಗಳ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ಅಮಿತ್ ಶಾರವರ ‘ಎನ್ ಮನ್, ಎನ್ ಮಕ್ಕಳು’ ಪಾದಯಾತ್ರೆ 2024ರ ಚುನಾವಣೆಯ ಕಾವನ್ನು ಹೆಚ್ಚಿಸಿದೆ. ಹಗಲಿರುಳು ದಣಿವರಿಯದೆ ದುಡಿಯುತ್ತಿರುವ ಶಾರವರು ಚುನಾವಣಾ ತಯಾರಿಯಲ್ಲಿ ತೋರುವ ಜಾಗರೂಕತೆ ಮತ್ತು ಸಮರ್ಪಣೆಯನ್ನು ಇಂದಿನ ಭಾರತದ ರಾಜಕೀಯದಲ್ಲಿ ಯಾವ ನಾಯಕರೂ ನಿರೀಕ್ಷಿಸುವುದು ಸಾಧ್ಯವಿಲ್ಲ. ಬಿಜೆಪಿಯ ...