Posts

Showing posts from November, 2023

ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸನ್ಮಾನ್ಯ ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರಿಂದ ವಿವಿಧ ಅಬಿವೃದ್ಧಿ ಕಾಮಗಾರಿಗಳ ಉದ್ಘಾಟನೆ

Image
  ಬೆಟ್ಟಹಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸನ್ಮಾನ್ಯ ಕಂದಾಯ ಸಚಿವರಾದ ಕೃಷ್ಣಭೈರೇಗೌಡರವರಿಂದ ವಿವಿಧ ಅಬಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಚಿಕ್ಕಜಾಲ ಹೋಬಳಿ ಬೆಟ್ಟ ಹಲಸೂರು ಗ್ರಾಮ ಪಂಚಾಯಿತಿ ಅದ್ಯಕ್ಷರಾದ ನಾಗೇಶ್ ರವರ ಅಧ್ಯಕ್ಷತೆಯಲ್ಲಿ ಬೆಟ್ಟ ಹಲಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸನ್ಮಾನ್ಯ ಕಂದಾಯ ಸಚಿವರಾದ ಕೃಷ್ಣಭೈರೇಗೌಡರ ಅಮೃತ ಹಸ್ತದಿಂದ ಗಡೇನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ, ಬೆಟ್ಟಹಲಸೂರು ಮತ್ತು ನಾರಾಯಣಪುರ ಗ್ರಾಮದಲ್ಲಿ ಸ್ತ್ರೀಶಕ್ತಿ ಭವನ, ಹಾಗೂ ತರುಹುಣಸೆ ಗ್ರಾಮದಲ್ಲಿ ಸ್ಕಂದನ್ ದೀಪ್ ವತಿಯಿಂದ ಏರ್ಪಡಿಸಿದ್ದ ಆರೋಗ್ಯ ಶಿಬಿರ, ಹಕ್ಕು ಪತ್ರ ವಿತರಣೆ, ವಿವಿಧ ಪಲಾನುಭವಿಗಳಿಗೆ ವಿದ್ಯುತ್ ಮೀಟರ್ ಹಾಗೂ ವಾಟರ್ ಪಿಲ್ಟರ್ ವಿತರಿಸಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪಾರ್ಥಿಬನ್,ನಾರಾಯಣಸ್ವಾಮಿ,ಅಶ್ವಥ್ ನಾರಾಯಣ, ದಾನೆಗೌಡರು, ಅಶೋಕನ್, ಬೆಟ್ಟ ಹಲಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗೇಶ್,ಉಪಾಧ್ಯಕ್ಷರಾದ ಪ್ರವೀಣ್, ಸದಸ್ಯರು ನವೀನ್ ಗಡೇನಹಳ್ಳಿ ಸದಸ್ಯರು ಆನಂದ್, ರಾಜಣ್ಣ, ಬೆಟ್ಟ ಹಲಸೂರು,ನಾರಾಯಣಪುರ , ಗಡೇನಹಳ್ಳಿ, ತರುಹುಣುಸೆಯ. ಗ್ರಾಮಸ್ಥರು,ಗ್ರಾಮಪಂಚಾಯ್ತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರುಗಳು ಮಾಜಿ ಜಿಲ್ಲಾ ಪಂಚಾಯತ್ ಅದ್ಯಕ್ಷರುಗಳು, ಸದಸ್ಯರುಗಳು, ಮಾಜಿ ತಾಲ್ಲೂಕ್ ಪಂಚಾಯ್ತಿಯ ಅದ್ಯಕ...

ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ

Image
  ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೇವನಹಳ್ಳಿ ತಾಲ್ಲೂಕು ಯಲಿಯೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ ಯನ್ನು ಆಹಾರ ಸಚಿವರಾದ k.h. ಮುನಿಯಪ್ಪ ನವರ ಅಮೃತ ಹಸ್ತದಿಂದ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಗೌರಮ್ಮ ಕೃಷ್ಣಪ್ಪನವರು ಅಧ್ಯಕ್ಷತೆ ವಹಿಸಿದ್ದರು, ಉಪಾದ್ಯಕ್ಷರಾದ ಚನ್ನಪ್ಪನವರು, ಆಡಳಿತ ಮಂಡಳಿ ಸದಸ್ಯರುಗಳಾದ ಅರುಣ್ ಗೌಡ ಹೆ ಚ್. ಆನಂದ್ ರವರು. ನಾರಾಯಣಸ್ವಾಮಿ ರವರು.ರಾಮಂಜಿನಯ್ಯನವರು, ನಾಗರಾಜ್.ಡಿ.ರವರು.ಆನಂದ ರವರು. ಮುನಿರಾಜು ರವರು. ರಾಮಾಂಜಿನಪ್ಪ ನವರು. ಮಂಜುಳಮ್ಮ ನವರು. ನಾರಾಯಣಸ್ವಾಮಿ ರವರು ಹಾಗೂ ಸಿಬ್ಬಂದಿ ವರ್ಗದವರಾದ ಕೇಶವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ . ಸೋಮಯ್ಯ ಹಾಲು ಪರೀಕ್ಷಿಕ. ಸುನಿಲ್ ಕುಮಾರ್ ಗುಮಾಸ್ಥ .ಲಕ್ಷ್ಮೀದೇವಮ್ಮ ಶುಚಿಗಾರಾರು . ಅಮರನಾಥ ಸಹಾ ಯಕ ಶಿವಮೂರ್ತಿ ಸಹಾಯಕ  ಹಾಗೂ ಗ್ರಾಮಸ್ಥರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ನಡೆಸಿಕೊಟ್ಟರು  ಎನ್.ಶೋಭ ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ

Image
ಯಲಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶಂಕುಸ್ಥಾಪನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ದೇವನಹಳ್ಳಿ ತಾಲ್ಲೂಕು ಯಲಿಯೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಿಸುತ್ತಿರುವ ಸಮುದಾಯ ಭವನದ ಕಟ್ಟಡಕ್ಕೆ ಶಂಕುಸ್ಥಾಪನೆ ಯನ್ನು ಆಹಾರ ಸಚಿವರಾದ k.h. ಮುನಿಯಪ್ಪ ನವರ ಅಮೃತ ಹಸ್ತದಿಂದ ನೆರವೇರಿಸಲಾಯಿತು ಈ ಸಂದರ್ಭದಲ್ಲಿ ಯಲಿಯೂರು ಹಾಲು ಉತ್ಪಾದಕರ ಸಹ ಕಾರ ಸಂಘದ ಅಧ್ಯಕ್ಷರಾದ ಗೌರಮ್ಮ ಕೃಷ್ಣಪ್ಪನವರು ಅಧ್ಯಕ್ಷತೆ ವಹಿಸಿದ್ದರು, ಉಪಾದ್ಯಕ್ಷರಾದ ಚನ್ನಪ್ಪನವರು, ಆಡಳಿತ ಮಂಡಳಿ ಸದಸ್ಯರುಗಳಾದ ಅರುಣ್ ಗೌಡ ಹೆ ಚ್. ಆನಂದ್ ರವರು. ನಾರಾಯಣಸ್ವಾಮಿ ರವರು.ರಾಮಂಜಿನಯ್ಯನವರು, ನಾಗರಾಜ್.ಡಿ.ರವರು.ಆನಂದ ರವರು. ಮುನಿರಾಜು ರವರು. ರಾಮಾಂಜಿನಪ್ಪ ನವರು. ಮಂಜುಳಮ್ಮ ನವರು. ನಾರಾಯಣಸ್ವಾಮಿ ರವರು ಹಾಗೂ ಸಿಬ್ಬಂದಿ ವರ್ಗದವರಾದ ಕೇಶವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ . ಸೋಮಯ್ಯ ಹಾಲು ಪರೀಕ್ಷಿಕ. ಸುನಿಲ್ ಕುಮಾರ್ ಗುಮಾಸ್ಥ .ಲಕ್ಷ್ಮೀದೇವಮ್ಮ ಶುಚಿಗಾರಾರು . ಅಮರನಾಥ ಸಹಾ ಯಕ ಶಿವಮೂರ್ತಿ ಸಹಾಯಕ  ಹಾಗೂ ಗ್ರಾಮಸ್ಥರು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ನಡೆಸಿಕೊಟ್ಟರು  ಎನ್.ಶೋಭ ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಆಫಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಸಮಾರಂಭ ಕಾರ್ಯಕ್ರಮ

Image
  ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಆಫಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಸಮಾರಂಭ ಕಾರ್ಯಕ್ರಮ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ ಟಿಸಿ  ಅಧಿಕಾರಿಗಳಾದ ಹಿಮಾವರ್ಧನ್ ರವರು ಚಿಕ್ಕಬಳ್ಳಾಪುರ ವಿಭಾಗದ ದೊಡ್ಡಬಳ್ಳಾಪುರ ಘಟಕದಲ್ಲಿ ಕಳೆದ ಐದು ವರ್ಷಗಳಿಂದ ಅಫಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಅಫಘಾತ ರಹಿತ ಚಾಲನೆ ಮಾಡಿರುವ ಚಾಲಕರಿಗೆ ಬೆಳ್ಳಿ ಪದಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರ ವಿತರಣೆ ಮಾಡಿ ಗೌರವಿಸಲಾಯಿತು. ದೊಡ್ಡಬಳ್ಳಾಪುರ ಘಟಕದ 10 ಚಾಲಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.ಕೆ.ಎನ್. ಕೃಷ್ಣಪ್ಪ, ನಿಂಗಪ್ಪ ಗುಡ್ದದಕೇರಿ , ರಾಮಕೃಷ್ಣ  ಬಸವರಾಜು, ನಾರಾಯಣಸ್ವಾಮಿ, ರಂಜಿತ್ ಕುಮಾರ್, ರಾಮಾಂಜಿನಪ್ಪ.ಕೆ. ಶ್ರೀನಿವಾಸ್.ಎಂ.ವಿಜಯಕುಮಾರ್, ಮಹಾಂತೇಶ್ ಗದ್ದಿ ರವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎನ್. ಶೋಭಾ  ಪಬ್ಲಿಕ್ ರಿಪೋರ್ಟ್ ನ್ಯೂಸ್  ವರದಿಗಾರರು  ಚಿಕ್ಕಬಳ್ಳಾಪುರ ಜಿಲ್ಲೆ.

Ananda Dhwani Music Trust Announces the 7th edition of the Whitefield Music Festival

Image
  Ananda Dhwani Music Trust Announces the 7th edition of the Whitefield Music Festival 18 Renowned artistes to perform at the 2-day event Bengaluru. 6th November 2023: The Ananda Dhwani Music Trust, Bengaluru, a not-for-profit organization that aims to promote, and preserve the Indian Classical Music and Dance, and encourage younger generations to learn about the genre through various activities.  Started in 2011, the trust was formally registered in 2017 and since then there has been no looking back. The primary goal of the trust is to showcase the joys of the Indian classical music and dance through world-class performances while creating a platform to nurture the upcoming talents in these fields. The 2023 edition of the two-day event is being held on the 25th & 26th of November 2023 at the Inner Circle Ground, Whitefield, Bengaluru. 18 Renowned maestros and artistes from across India are set to perform, engaging and entertaining the city’s audience with their performanc...

ವೈಟ್‌ಫೀಲ್ಡ್ ಸಂಗೀತ ಉತ್ಸವದ 7ನೇ ಆವೃತ್ತಿ ಘೋಷಿಸಿದ ಆನಂದ ಧ್ವನಿ ಮ್ಯೂಸಿಕ್ ಟ್ರಸ್ಟ್

Image
  ವೈಟ್‌ಫೀಲ್ಡ್ ಸಂಗೀತ ಉತ್ಸವದ 7ನೇ ಆವೃತ್ತಿ ಘೋಷಿಸಿದ ಆನಂದ ಧ್ವನಿ ಮ್ಯೂಸಿಕ್ ಟ್ರಸ್ಟ್ 2 ದಿನಗಳ ಕಾರ್ಯಕ್ರಮದಲ್ಲಿ 18 ಖ್ಯಾತ ಕಲಾವಿದರಿಂದ ಸಂಗೀತ ಸಂಭ್ರಮ ಬೆಂಗಳೂರು. 6ನೇ ನವೆಂಬರ್ 2023: ಆನಂದ ಧ್ವನಿ ಮ್ಯೂಸಿಕ್ ಟ್ರಸ್ಟ್ ತನ್ನ ಬಹುಜನಪ್ರಿಯ ವೈಟ್‌ಫೀಲ್ಡ್ ಸಂಗೀತ ಉತ್ಸವದ 7ನೇ ಆವೃತ್ತಿ ಘೋಷಿಸಿದೆ. ಎರಡು ದಿನಗಳ ಸಂಗೀತ ಸಂಭ್ರಮವು 2023ರ ನವೆಂಬರ್ 25 ಮತ್ತು 26 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಇನ್ನರ್ ಸರ್ಕಲ್ ಮೈದಾನದಲ್ಲಿ ನಡೆಯಲಿದ್ದು, ದೇಶದ ಹೆಸರಾಂತ 18 ಸಂಗೀತ ಕಲಾವಿದರು ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಮೊದಲ ದಿನ ವಿದುಷಿ ಬಿಂಬಾವತಿ ಸಿಂಗ್ ಮತ್ತು ವಿದುಷಿ ಮಧುಲಿತಾ ಮೊಹಾಪಾತ್ರ ಅವರಿಂದ ಮಣಿಪುರಿ ಮತ್ತು ಒಡಿಸ್ಸಿ ಜುಗಲ್ಬಂದಿ ನಡೆಯಲಿದೆ. ಇಶಾನ್ ಘೋಷ್ ಅವರ ತಬಲಾ ಮತ್ತು ವಿನೋದ್ ಶ್ಯಾಮ್ ಅನೂರು ಮೃದಂಗದೊಂದಿಗೆ ರಕ್ಷಿತಾ ರಮೇಶ್ ಮತ್ತು ಎಸ್.ಆಕಾಶ್ ಅವರ ವೀಣಾ-ವೇಣು ಜುಗಲ್‌ಬಂದಿ ಜರುಗಲಿದೆ. ವಿದುಷಿ ರಂಜನಿ-ಗಾಯತ್ರಿ ಅವರಿಂದ ಕರ್ನಾಟಿಕ್ ಗಾಯನ ವಾದನವೂ ನಡೆಯಲಿದೆ. 2ನೇ ದಿನ ಸಂಗೀತ ರತ್ನ ಪ್ರಬೀರ್ ಭಟ್ಟಾಚಾರ್ಯ ಹಾಗೂ ಪಂ. ಅನಿಂದೋ ಚಟರ್ಜಿ ಅವರಿಂದ ಸಿತಾರ್ ಮತ್ತು ತಬಲಾ ವಾದನ ನಡೆಯಲಿದೆ. ನಂತರ ಉಸ್ತಾದ್ ಮುರಾದ್ ಅಲಿ ಸಾರಂಗಿ, ಪಂಡಿತ್ ಅಜಯ್ ಜೋಗ್ಲೇಕರ್ ಹಾರ್ಮೋನಿಯಂ ಮತ್ತು ಪಂಡಿತ್ ಓಜಸ್ ಅಧಿಯಾ ಅವರ ತಬಲಾ ಸಾಥ್‌ನೊಂದಿಗೆ ವಿದುಷಿ ಕೌಶಿಕಿ ಚಕ್ರವರ್ತಿ ಅವರಿಂದ ಹಿಂದೂಸ್ತಾನಿ ಗಾಯನ ವಾದನ ನ...

ಅಲ್ಪಸಂಖ್ಯಾತರ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಬದ್ದ ಅಲ್ಪಸಂಖ್ಯಾತರ ಆಯೋಗದ ಅದ್ಯಕ್ಷರಾದಅಬ್ದುಲ್ ಆಜೀಮ್

Image
  ಅಲ್ಪಸಂಖ್ಯಾತರ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಬದ್ದ ಅಲ್ಪಸಂಖ್ಯಾತರ ಆಯೋಗದ ಅದ್ಯಕ್ಷರಾದಅಬ್ದುಲ್ ಆಜೀಮ್ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಪಸಂಖ್ಯಾತರ ಸಮಸ್ಯೆ ಆಲಿಸಿ ಅಲ್ಪಸಂಖ್ಯಾತ ಸಮುದಾಯ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಪಾರ್ಸಿ ಜನಾಂಗದವರ ಸಮಸ್ಯೆ,ಮನವಿ, ಬೇಡಿಕೆಗಳನ್ನು ಕಾನೂನು ಅಡಿಯಲ್ಲಿ ಬಗೆಹರಿಸಲು ಕಾನೂನು ಬದ್ಧವಾಗಿದೆ ಎಂದು ಎಂದು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ತಿಳಿಸಿದರು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಆರ್. ನಾಗರಾಜು ಪಬ್ಲಿಕ್ ರಿಪೋರ್ಟ್ ನ್ಯೂಸ್ ವರದಿಗಾರರು ಬೆಂಗಳೂರು ಗ್ರಾಮಾಂತರ ಜಿಲ್ಲೆ.