24 ಕ್ಕೆ 4 ವ್ಯಕ್ತಿಗಳಿಗೆ ಕಾದಿದೆ ಗಂಡಾಂತರ, ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು,,

 24 ಕ್ಕೆ 4 ವ್ಯಕ್ತಿಗಳಿಗೆ ಕಾದಿದೆ ಗಂಡಾಂತರ, ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು,


   2024 ರಲ್ಲಿ ಈ 4 ವ್ಯಕ್ತಿಗಳಿಗೆ ಕಾದಿದೆ ಗಂಡಾಂತರ, ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು

       ವೀರಮಾರ್ಗ ನ್ಯೂಸ್ : KARNATAKA :
ಈ ಹಿಂದೆ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಕುರಿತು ಮಹತ್ವದ ಭವಿಷ್ಯವನ್ನು ನುಡಿದಿದ್ದ ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ಆಗಾಗ ತಮ್ಮ ಭವಿಷ್ಯವಾಣಿಯ ಮೂಲಕ ಸುದ್ದಿಯಾಗುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯುತ್ತದೆ ಎನ್ನುವ ಬಗ್ಗೆ ಸ್ವಾಮೀಜಿಯವರು ಭವಿಷ್ಯವಾಣಿ ನುಡಿದಿದ್ದರು.

ಇದೀಗ ಶಿವಯೋಗಿ ಶಿವಾನಂದ ರಾಜೇಂದ್ರ ಮಹಾಸ್ವಾಮೀಜಿಯವರು ದೇಶದ ಮಹಾನ್ ವ್ಯಕ್ತಿಗಳಿಗೆ ಎದುರಾಗುವ ಕಂಟಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಸಮಾಜಿಯವರ ಭವಿಶ್ಯವಾಣಿ ಸದ್ಯ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಲೋಕಸಭಾ ದಾಳಿ ಬೆನ್ನಲ್ಲೇ ಶ್ರೀಗಳು ಈ ಹಿಂದೆ ನುಡಿದ ಭವಿಷ್ಯವಾಣಿ ವೈರಲ್ ಆಗುತ್ತಿದೆ. ಶ್ರೀಗಳ ಭವಿಷ್ಯ ನಿಜವಾಗುತ್ತಾ..? ಎನ್ನುವ ಆತಂಕ ಎಲ್ಲರಲ್ಲೂ ಹುಟ್ಟಿಕೊಂಡಿದೆ.

2024 ರಲ್ಲಿ ಈ ಮೂರೂ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ

   ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರಹಳ್ಳಿಯಲ್ಲಿರುವ ಕೊಡಿ ಮಠದಲ್ಲಿ ಶ್ರೀಗಳು ಯುಗಾಧಿಯ ಭವಿಷ್ಯ ನುಡಿದಿದ್ದಾರೆ. "ದೇಶದಲ್ಲಿ ಮತ್ತೊಂದು ದುರ್ಘಟನೆ ನಡೆಯುತ್ತದೆ. ಜಗತ್ತಿನ ಸಾಮ್ರಾಟರೆಲ್ಲ ತಲ್ಲಣವಾಗುವ ಕಾಲ ಬರುತ್ತದೆ. ದೊಡ್ಡ ಪಟ್ಟಣಗಳಿಗೆ ಅಪಾಯದ ಸೂಚನೆಯಿದ್ದು, ದೊಡ್ಡ ದೊಡ್ಡ ಕಟ್ಟಡಗಳು ಕುಸಿಯುವ ಸಾಧ್ಯತೆ ಇದೆ. ಅಲ್ಲದೆ, 2024 ರ ಯುಗಾದಿಯೊಳಗೆ ಮೂರು ಮಂದಿ ಮಹಾನ್ ವ್ಯಕ್ತಿಗಳಿಗೆ ಅಪಾಯವಿದೆ.
 ಎಂಬುವ ಭವಿಷ್ಯವಾಣಿ ನುಡಿದಿದ್ದಾರೆ. ರಾಜಕೀಯ ವ್ಯಕ್ತಿಗಳು ಹಾಗೂ ದೊಡ್ಡ ದೊಡ್ಡ ವ್ಯಾಪಾರಸ್ಥರು  ಉದ್ಯೋಗಿಗಳು, ತಮ್ಮ  ಆರೋಗ್ಯವನ್ನು, ಮತ್ತು ಕ್ಷೇಮತಿಯ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ ಎಂದಿದ್ದಾರೆ.

Comments

Popular posts from this blog

Methodist Church in India Announces New Leadership, Disputes Former Bishop’s Claims

ಬೆಂಗಳೂರಿನಲ್ಲಿ ಡಿಸೆಂಬರ್ 14, 15ರಂದು ಮೂರನೇ ಆವೃತ್ತಿಯ ಜಾಗತಿಕ ಯೋಗ ಶೃಂಗ

BHARATIYA JAIN SANGHATANA Women’s Wing, Bengaluru Chapter PRESENTS”VANDE MATARAM”The Pride of Nation