Skip to main content

ಸುಳ್ಳಿನ ಗ್ಯಾರಂಟಿಗಳ ಮೇಲೆ ಸರ್ಕಾರ ನಿಂತಿದೆ: ಪ್ರಹ್ಲಾದ್‌ ಜೋಶಿ

 

ಸುಳ್ಳಿನ ಗ್ಯಾರಂಟಿಗಳ ಮೇಲೆ  ಸರ್ಕಾರ ನಡೆಯುತ್ತಿದೆಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನ ತೊಳೆದು ಹಾಕಿದ್ದಾರೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರುರಾಜ್ಯದ ಜನರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಲು ಆಗುತ್ತಿಲ್ಲನಾವು ಒಂಭತ್ತೂವರೆ ಕೋಟಿ ಜನರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಿದ್ದೇವೆಕಾಂಗ್ರೆಸ್ ನಾಯಕರು ಉಚಿತ ವಿದ್ಯುತ್ ಘೋಷಣೆ ಮಾಡಿದ್ದರು ಜೋಶಿ ವಾಗ್ದಾಳಿ ನಡೆಸಿದರು.

ಸಂಸತ್ ಮೇಲಿನ ದಾಳಿಗೆ ನಿರುದ್ಯೋಗ ಸಮಸ್ಯೆ ಕಾರಣ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರುಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುರಾಹುಲ್ ಗಾಂಧಿ ಅವರದ್ದು ಚೈಲೀಶ್ ಹೇಳಿಕೆದೇಶದ ನಿರುದ್ಯೋಗ ಸಮಸ್ಯೆ ಕುರಿತು ಚರ್ಚೆ ಆಗಲಿ ಬೇಡ ಅನ್ನುವುದಿಲ್ಲನಿರುದ್ಯೋಗ ಇದೆ ಅಂತ ಹೇಳಿ ಎಂಪಿಯನ್ನೇ ಕೊಲೆ ಮಾಡುತ್ತೇನೆ ಎಂದರೆ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ಇಲ್ಲವಾ ಎಂದರು.

ಮೋದಿಯವರು ಪ್ರತಿ ಕ್ಯಾಬಿನೆಟ್ ನಲ್ಲಿ ನಿಮ್ಮ ವಿಭಾಗಕ್ಕೆ ಎಷ್ಟು ಹಣ ಬಿಡುಗಡೆ ಆಗಿದೆಹೆಚ್ಚುವರಿ ಹಣ ಬೇಕು ಅಂದ್ರೆ ಅಭಿವೃದ್ಧಿ ತೋರಿಸಿಹೆಚ್ಚು ದುಡ್ಡನ್ನ ಜನರಿಗಾಗಿ ಖರ್ಚು ಮಾಡಿ ಅಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 145 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಮೂಲಭೂತ ಸೌಕರ್ಯಗಳು ಜನರಿಗೆ ತಲುಪಿಸಲು ಮೋದಿ ಸರ್ಕಾರ ಕೆಲಸ ಮಾಡುತ್ತಿದೆಮೋದಿ ಬಂದು 10 ವರ್ಷದಲ್ಲೇ 4 ಕೋಟಿ ಮನೆಗಳನ್ನು ಕೊಟ್ಟಿದ್ದಾರೆ

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

AILU Challenges BCI’s ‘Illegal’ Nomination of Karnataka Bar Council Chairman