Posts

Showing posts from January, 2024

ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

Image
 ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ ·         ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಮಂಗಳವಾರದಂದು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ಒಂದು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ’ ಎಂದು ಸ್ಪಷ್ಟಪಡಿಸಿದರು.  ಈ ಯೋಜನೆಯು ಸಹಕಾರಿ ವಲಯದಲ್ಲಿ ಕಾಗದದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ದಕ್ಷತೆಯನ್ನು ಹೆಚ್ಚಿಸುತ್ತದೆ.   ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಕೇಂದ್ರ ಗೃಹ  ಮತ್ತು ಸಹಕಾರ ಸಚಿವ ಅಮಿತ್ ಶಾರವರ ನುರಿತ ಮಾರ್ಗದರ್ಶನದಲ್ಲಿ ಸರಿಸುಮಾರು 23 ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ.  ಇಂದು ಲಕ್ಷಾಂತರ ಮನೆಗಳಿಗೆ ಗ್ಯಾಸ್, ವಿದ್ಯುತ್, 5 ಕಿಲೋಗ್ರಾಂ ಉಚಿತ ಪಡಿತರ, ಮತ್ತು ವಿವಿಧ ಸೌಲಭ್ಯ...

ದೊಡ್ಡಬಳ್ಳಾಪುರ ತಾಲ್ಲೂಕು ಗಂಡರಗೊ ಳಿಪುರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

Image
ದೊಡ್ಡಬಳ್ಳಾಪುರ ತಾಲ್ಲೂಕು ಗಂಡರಗೊ ಳಿಪುರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ದೊಡ್ಡಬಳ್ಳಾಪುರ ತಾಲ್ಲೂಕು ಹೊನ್ನವಾರ ಗ್ರಾಮ ಪಂಚಾಯಿತಿ ಗಂಡರಗೋಳಿಪುರ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ನಿರ್ದೇಶಕರುಗಳ ಚುನಾವಣೆ ನಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದ್ದಿದು ಮಧುರೆ ಹೋಬಳಿ ಕಾಂಗ್ರೆಸ್ ಮುಖಂಡರಾದ ಚುಂಚೆಗೌಡರು ನೂತನ ಆಯ್ಕೆಯಾದ ನಿರ್ದೇಶಕರುಗಳಾದ ಗಂಗೆಗೌಡರು, ಕೃಷ್ಣಮೂರ್ತಿ,ಚನ್ನಗಂಗಯ್ಯ, ಶಿವಕುಮಾರ್, ತಿಮ್ಮರಾಜು,ಸದಾಶಿವಯ್ಯ,ಅನ್ನಪೂರ್ಣ ಮ್ಮ,ಶಾಂತಮ್ಮ, ವಜೀರ್ ಸಾಹೇಬು,ಮುನಿರತ್ನಮ್ಮ, ದಾಳಬೈಲಯ್ಯ, ರಾಮಕೃಷ್ಣಯ್ಯ ಇವರುಗಳಿಗೆ ಹಾರ ಹಾಕಿ ಸನ್ಮಾನ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು,ಈ ಸಂದರ್ಭದಲ್ಲಿ ಚಂದ್ರ ಶೇಖರ್ ಕಾರ್ಯದರ್ಶಿ, ಆರ್ . ವಿ.ಗೌಡ ಹಾಗೂ ಮಧುರೆ ಹೋಬಳಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗಹಿಸಿದ್ದರು. ಆರ್. ನಾಗರಾಜು ಪಬ್ಲಿಕ್ ರಿಪೋರ್ಟ್ news ವರದಿಗಾರರು. ಬೆಂಗಳೂರು ಗ್ರಾಮಾಂತರ ಜಿಲ್ಲೆ.

ದೊಡ್ಡಬಳ್ಳಾಪುರ ತಾಲ್ಲೂಕು ಗಂಡರಗೊ ಳಿಪುರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ

Image
  ದೊಡ್ಡಬಳ್ಳಾಪುರ ತಾಲ್ಲೂಕು ಗಂಡರಗೊ ಳಿಪುರ ವ್ಯವಸಾಯ ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ದೊಡ್ಡಬಳ್ಳಾಪುರ ತಾಲ್ಲೂಕು ಹೊನ್ನವಾರ ಗ್ರಾಮ ಪಂಚಾಯಿತಿ ಗಂಡರಗೋಳಿಪುರ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ನಿರ್ದೇಶಕರುಗಳ ಚುನಾವಣೆ ನಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದ್ದಿದು ಮಧುರೆ ಹೋಬಳಿ ಕಾಂಗ್ರೆಸ್ ಮುಖಂಡರಾದ ಚುಂಚೆಗೌಡರು ನೂತನ ಆಯ್ಕೆಯಾದ ನಿರ್ದೇಶಕರುಗಳಾದ ಗಂಗೆಗೌಡರು, ಕೃಷ್ಣಮೂರ್ತಿ,ಚನ್ನಗಂಗಯ್ಯ, ಶಿವಕುಮಾರ್, ತಿಮ್ಮರಾಜು,ಸದಾಶಿವಯ್ಯ,ಅನ್ನಪೂರ್ಣ ಮ್ಮ,ಶಾಂತಮ್ಮ, ವಜೀರ್ ಸಾಹೇಬು,ಮುನಿರತ್ನಮ್ಮ, ದಾಳಬೈಲಯ್ಯ, ರಾಮಕೃಷ್ಣಯ್ಯ ಇವರುಗಳಿಗೆ ಹಾರ ಹಾಕಿ ಸನ್ಮಾನ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು,ಈ ಸಂದರ್ಭದಲ್ಲಿ ಚಂದ್ರ ಶೇಖರ್ ಕಾರ್ಯದರ್ಶಿ, ಆರ್ . ವಿ.ಗೌಡ ಹಾಗೂ ಮಧುರೆ ಹೋಬಳಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗಹಿಸಿದ್ದರು. ಆರ್. ನಾಗರಾಜು ಪಬ್ಲಿಕ್ ರಿಪೋರ್ಟ್ news ವರದಿಗಾರರು. ಬೆಂಗಳೂರು ಗ್ರಾಮಾಂತರ ಜಿಲ್ಲೆ.

ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಮಟ್ಟದ ಅರೇಹಳ್ಳಿ ಗುಡ್ಡದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚು ನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಜಯಬೇರಿ

Image
  ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಮಟ್ಟದ ಅರೇಹಳ್ಳಿ ಗುಡ್ಡದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚು ನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಜಯಬೇರಿ ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಅರೆಹಳ್ಳಿ ಗುಡ್ಡದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಜಯಭೇರಿ ಬಾರಿಸಿ ದಿನಾಂಕ 14/01/2024ರಂದು ಅಧ್ಯಕ್ಷ ರಾಗಿ ಎನ್ ಎಸ್ ರಾಜು ಮತ್ತು ಉಪಾಧ್ಯಕ್ಷರಾಗಿ ಎಸ್.ವೇಣುರವರನ್ನ ಅವಿರೋಧವಾಗಿ ಆಯ್ಕೆ ಮಾಡಲು ಸಹಕಾರ ನೀಡಿದ ಮುಖಂಡರುಗಳಾದ ಎನ್ ರಾಮಾಂಜಿನಪ್ಪ.ಜಯರಾಂರೆಡ್ಡಿ.ನಾರಾಯಣಮ್ಮಗುಂಡಪ್ಪ ಹನುಮಂತಗೌಡ ಎ.ಮುನಿಯಪ್ಪ ನಂಜೇಗೌಡ ವೆಂಕಟೇಶ್ ಮತ್ತು ರಾಜಣ್ಣ ಅಶ್ವತ್ಥನಾರಾಯಣ ಪಟೇಲ್ ಶ್ರೀನಿವಾಸರೆಡ್ಡಿ ಹಾಗೂ ಎಲ್ಲಾ ಮುಖಂಡರುಗಳಿಗೆ ಧನ್ಯವಾದಗಳು ವಿಜೇತರಾದ ಅಭ್ಯರ್ಥಿಗಳು ಜಿ.ಆರ್.ನಾಗರಾಜ.ಎನ್.ಕ್ರಿಷ್ಣಪ್ಪ ಎ.ಕೆಂಪಣ್ಣ ಹೆಚ್ ಭೈರೇಗೌಡ ವೈ.ಪ್ರಬಾಕರರೆಡ್ಡಿ ಎ.ರಾಮಾಂಜಿನಪ್ಪ.ರಾಮಕ್ರಷ್ಣ.ಅಕ್ಕಯ್ಯಮ್ಮ ಲಕ್ಷ್ಮೀ ರವರಿಗೆ ಹ್ರತ್ಪೊರ್ವಕವಾದ ಅಭಿನಂದನೆಗಳು