Posts

Showing posts from October, 2024

ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಕಾನೂನುನಾತ್ಮಕ ನಾಡದ್ವಜ’ಕೋರಿ ಆಗ್ರಹ

Image
  ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಕಾನೂನುನಾತ್ಮಕ ನಾಡದ್ವಜ’ಕೋರಿ  ಆಗ್ರಹ 1. ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ “ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಕಾನೂನುನಾತ್ಮಕ ನಾಡಧ್ವಜ” ವನ್ನು ಕೋರಿ ಈ ಹಿಂದೆ ಶ್ರೇಷ್ಠ ಬರಹಗಾರರಾದ ಶ್ರೀಯುತ.ಪಾಟಿಲ್ ಪುಟ್ಟಪ್ಪ ರವರು ಕರ್ನಾಟಕ ಪ್ರತ್ಯೇಕ ಧ್ವಜ ಹೊಂದುವ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು ಹಾಗೂ ಬೆಳಗಾವಿಯ ಸಾಮಾಜಿಕ ಹೋರಾಟಗಾರರಾದ ಶ್ರೀಯುತ.ಭೀಮಪ್ಪ ಗಡಾದ್ ರವರು ಸಹ ರಾಜ್ಯ ಸರ್ಕಾರಕ್ಕೆ ಮನವಿಯನ್ನು ನೀಡಿ “ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ” ವನ್ನು ಕೋರಿ ಅನೇಕ : ಮನವಿಗಳನ್ನು ಸಲ್ಲಿಸುತ್ತಾ ಕಳೆದ 10 ವರ್ಷಗಳಿಂದ ಸತತ ಪ್ರಯತ್ನ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರವು ಈ ಕುರಿತಂತೆ ರಾಜ್ಯ ಸರ್ಕಾರವು ಕವಿಗಳು, ಹೋರಾಟಗಾರರನ್ನು ಒಳಗೊಂಡಂತೆ 9 ಜನ ತಜ್ಞರ ಸಮಿತಿ ರಚಿಸಿ, ಪ್ರತ್ಯೇಕ ಧ್ವಜ ಹೊಂದುವಂತೆ ಸಮಿತಿ ನೀಡಿದ್ದ ವರದಿಯ ಆದಾರದ ಮೇಲೆ ಅಂದಿನ ಸಚಿವ ಸಂಪುಟವು ಒಪ್ಪಿಗೆಯನ್ನು ಸೂಚಿಸಿತ್ತು ಹಾಗೂ ಅಂದಿನ ಕರ್ನಾಟಕ ಅಡ್ವಕೇಟ್ ಜನರಲ್ ಸಹ ಈ ಕುರಿತಂತೆ ಅಭಿಪ್ರಾಯವನ್ನು ಸಕಾರಾತ್ಮಕವಾಗಿ ಸೂಚಿಸಿರುತ್ತಾರೆ. 2. ತದನಂತರದಲ್ಲಿ ಅಂದಿನ ಮತ್ತು ಇಂದಿನ ಮುಖ್ಯ ಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ರವರು 2018 ರಲ್ಲಿ ಸಮಿತಿಯ ಸಲಹೆ ಮೇರೆಗೆ ಪ್ರತ್ಯೇಕ ಧ್ವಜವನ್ನು ಅನಾವರಣಗೊಳಿಸಿದ್ದರು. ಆದರೆ ಅನಂತರ ಯಾವುದೇ ಬೆಳವಣಿಗೆಯಾಗದೇ ಇರುವುದರಿಂದ ಶ್ರೀ.ಬೀಮಪ್ಪ ...

ದಲಿತ ಮುಖ್ಯಮಂತ್ರಿ ಪದವಿಗೆ ಮಾದಿಗ ಮಹಾಸಭಾ ಸಂಪೂರ್ಣ ವಿರೋಧ

Image
  ದಲಿತ ಮುಖ್ಯಮಂತ್ರಿ ಪದವಿಗೆ ಮಾದಿಗ ಮಹಾಸಭಾ ಸಂಪೂರ್ಣ ವಿರೋಧ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮಾದಿಗೆ ಸಮುದಾಯ ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ ಆದರೆ ಶತಮಾನಗಳಿಂದ ತಳಸಮುದಾಯಗಳಾದ ಮಾದಿಗ ಮತ್ತು ಹೊಲೆಯ ಜಾತಿಗಳು ಈ ಸಮಾಜದ ಅನೇಕ ಕಟ್ಟುಪಾಡುಗಳಿಗೆ ಒಳಪಟ್ಟು ತುಳಿತಕ್ಕೆ ಒಳಗಾದ ಹಾಗೂ ಸಮಾಜದಲ್ಲಿ ಅತಿ ಹೆಚ್ಚು ಕಡೆಗಣನೆಗೆ ಒಳಗಾದಂತಹ ಜಾತಿಗಳಾಗಿರುತ್ತವೆ. ಇವು ಪರಿಶಿಷ್ಟ ಜಾತಿಯಲ್ಲಿ ಅಸ್ಪೃಶ್ಯ ಜಾತಿಗಳಾಗಿದ್ದು ಸಮಾಜದ ಎಲ್ಲಾ ಜಾತಿಗಳಿಂದ ನಿರ್ಲಕ್ಷತೆಗೊಳಪಟ್ಟಿವೆ. ಸಮಾಜದ ಎಲ್ಲಾ ಜಾತಿಗಳಿಂದ ಎಲ್ಲಾ ರೀತಿಯಿಂದಲೂ ಅಂದರೆ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅತಿ ಹೆಚ್ಚು ಕಡೆಗಣನೆಗೆ ಒಳಗಾಗಿದ್ದು ಇಂದಿಗೂ ಸಹ ಅಸ್ಪರ್ಶವಾಗಿ ಉಳಿದುಕೊಂಡಿದೆ. ಇದನ್ನು ಮನಗಂಡಂತಹ ಮಾದಿಗ ಸಮಾಜದ ಸಂಘಟನೆಗಳು ತಮಗೆ ಆಗುತ್ತಿರುವ ಅನ್ಯಾಯವನ್ನು ಈಗ್ಗೆ ಸುಮಾರು 30 ವರ್ಷಗಳಿಂದ ಹೋರಾಟವನ್ನು ನಡೆಸುತ್ತಾ ರಾಜ್ಯದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯನ್ನು ಮಾಡುತ್ತಿವೆ. ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರು, ಶಾಸಕರು, ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತರುವ ಮೂಲಕ ಈ ಸಮಾಜಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಕೇಳಿಕೊಂಡಾಗ್ಯೂ ಯಾವುದೇ ಪ್ರಯೋಜನವಾಗದ ಕಾರಣ ರಾಜ್ಯದಾದ್ಯಂತ ಹೋರಾಟವನ್ನು ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಡಲಾಗಿದೆ.  ವಿಧಾನಸೌಧ ಮುತ್ತಿಗೆ, ಜಿಲ್ಲಾಧಿಕಾ...

Historic 51st All India Oriental Conference (AIOC) 2024 Set to Take Place in Udupi Posted on October 19, 2024

Image
  Historic 51st All India Oriental Conference (AIOC) 2024 Set to Take Place in Udupi The Bharatiya Vidvat Parishat is set to host the 51st session of the All India Oriental Conference (AIOC) in collaboration with Sri Puttige Matha and Central Sanskrit University. With the blessings of 1008 Shri Sugunedra Theertha Swamiji of Puttige Matha, this prestigious event, that started in 1919, will bring together scholars from across India to engage in discussions spanning over 20 themes, including Vedic studies, Philosophy, Linguistics, Yoga & Ayurveda, Indian knowledge systems and more. This year, under the leadership of Sri Sugunendratirtha Swamiji of Sri Puttige Matha, a special theme on Bhagawad Gita Studies has been included to discuss its relevance and importance in the modern society. Over 1000 research scholars are expected to attend and present their papers during the conference. Eminent scholars from across the country have been invited to participate in the conference. During...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ 2024”

Image
  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ 2024” ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ದಿನಾಂಕ 27-12-2024 ರಂದು ರಾಜ್ಯಾಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ರಾಜ್ಯದ ವಿವಿಧ ವೃಂದ ಸಂಘಗಳು ಮತ್ತು ರಾಜ್ಯ ಸರ್ಕಾರಿ NPS ನೌಕರರ ಸಂಘ ಹಾಗೂ ಹಿರಿಯ ಮುಖಂಡರುಗಳು ಜಿಲ್ಲಾ ಹಾಗೂ ತಾಲೂಕು ಮುಖಂಡರುಗಳ ಒತ್ತಾಸೆಯ ಮೇರೆಗೆ ಪ್ರಜಾಸತ್ತಾತ್ಮಕ ನೌಕರರ ವೇದಿಕೆಯ ವತಿಯಿಂದ ಅಧ್ಯಕ್ಷ ಅಭ್ಯರ್ಥಿಯಾಗಿ ಶ್ರೀ ಕೃಷ್ಣಮೂರ್ತಿಯವರನ್ನು ಹಾಗೂ ಖಜಾಂಚಿಯಾಗಿ ಶ್ರೀ ವಿವಿ ಶಿವರುದ್ರಯ್ಯ ಇವರನ್ನು ಸ್ಪರ್ಧಾಳುಗಳನ್ನಾಗಿ ಆಯ್ಕೆ ಮಾಡಲಾಗಿದೆ. ಸಮಾನತೆ, ಸಶಕ್ತ, ಸದೃಢ ಸಂಘಟನೆ ಹಾಗೂ ರಾಜಿರಹಿತ ಹೋರಾಟ ಸ್ವಾವಲಂಬನೆಯ ವೈಜ್ಞಾನಿಕ ನಿಲುವುಗಳಿಗೆ ಬದ್ಧರಾಗಿ ನೌಕರರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮ್ಮ ತಂಡ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಪ್ರಸ್ತುತ ಇರುವ ಸಂಘಟನೆಯ ನಾಯಕರು ಅವಕಾಶವಾದಿ ಮನೋಭಾವನೆ ತಳೆದಿದ್ದು ಕಳೆದ ಐದು ವರ್ಷ ತಮ್ಮ ಅನುಕೂಲಕ್ಕೆ ತಕ್ಕ ನಿಲುವುಗಳಿಗೆ ಸಂಘಟನೆಯನ್ನ ದುರುಪಯೋಗ ಮಾಡಿಕೊಂಡು ಸರ್ಕಾರಿ ನೌಕರರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರಿ ನೌಕರರ ಸಂಘವನ್ನು ಬಳಸಿಕೊಳ್ಳಲಾಗಿದೆ 2019-24 ನೇ ಅವಧಿಯಲ್ಲಿ ಸರ್ಕಾರಿ ನೌಕರ ಸಂಘದ ವತಿಯಿಂದ ಯಾವುದೇ ಸಮಸ್ಯೆಗಳ ವಿರುದ್ಧ ಹೋರಾಟಗಳು ರಚನಾತ್ಮಕವಾಗಿ ನಡೆಯದಿರುವುದರಿಂದ ನೂತನ ಪಿಂಚಣಿ ಯೋಜನೆ (NPS) ಇಲ್ಲಿಯವರೆಗ...

Paralympic Gold Medallist Nitesh Kumar Honoured as Health Champion of the Year 2024 in Happiest Health’s New ‘Health Champion’ Initiative Posted on October 16, 2024 by public report

Image
  Paralympic Gold Medallist Nitesh Kumar Honoured as Health Champion of the Year 2024 in Happiest Health’s New ‘Health Champion’ Initiative Posted on  October 16, 2024   by  public report *  The initiative will recognise individuals who have either beaten the odds to overcome a health challenge or are caregivers to such a person Ashok Soota, Chairman and Founder of Happiest Health felicitates Paris 2024 Paralympic Badminton Gold Medalist – Nitesh Kumar, with Health Champion Of The Year 2024 Awards at the launch of the Health Champion initiative at Happiest Health event BENGALURU, 16th October 2024 :Health and wellness knowledge enterprise Happiest Health unveiled its ‘Health Champion’ initiative today, setting the stage for future events that’ll identify and honour people who have battled and overcome adverse health conditions. The initiative aims to reach out to everyone in the country who has either beaten the odds to overcome a health challenge or is a caregi...

ಜೀವಮಾನ ಸಾಧನೆಗಾಗಿ ನಾಡಿನ ಹಿರಿಯ ಸಾಧಕರಿಗೆ ‘ಸಂಸ್ಕೃತಿ ಸಂಗಮ’- 2024 ಪ್ರಶಸ್ತಿ ಪ್ರದಾನ ಸಮಾರಂಭ

Image
  ಜೀವಮಾನ ಸಾಧನೆಗಾಗಿ ನಾಡಿನ ಹಿರಿಯ ಸಾಧಕರಿಗೆ ‘ಸಂಸ್ಕೃತಿ ಸಂಗಮ’- 2024 ಪ್ರಶಸ್ತಿ ಪ್ರದಾನ ಸಮಾರಂಭ ರಾಜ್ಯ ಸರ್ಕಾರದ ಹಲವಾರು ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿ, ಸಹಕಾರ ಇಲಾಖೆಯ ಕಾರ್ಯದರ್ಶಿಯಾಗಿ ನಿವೃತ್ತನಾದ ನನಗೆ ಆಡಳಿತ ಅವಧಿಯಲ್ಲಿ ನನ್ನ ಆಡಳಿತ ನಿರ್ವಹಣೆಯಲ್ಲಿ ಮತ್ತು ಮಾನವೀಯ ಸಂಬಂಧಗಳಲ್ಲಿ ಮಾರ್ಗದರ್ಶನ ನೀಡಿದ್ದು ದಾರ್ಶನಿಕರ ವಚನ ಸಾಹಿತ್ಯ, ದಾಸ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ. ವಿಶೇಷವಾಗಿ ಆಡಳಿತ ಅವಧಿಯಲ್ಲಿ ನಾನು ಹೆಚ್ಚು ಪ್ರಭಾವಿತನಾಗಿದ್ದು ವಚನ ಸಾಹಿತ್ಯದ ಆದರ್ಶ ಮೌಲ್ಯಗಳಿಂದ. ಈಗಾಗಲೇ ಕಳೆದ 28 ವರ್ಷಗಳ ಹಿಂದೆ ಬಸವ ವೇದಿಕೆಯನ್ನು ಸ್ಥಾಪಿಸಿ ಈ ಸಂಸ್ಥೆಯ ಆಶ್ರಯದಲ್ಲಿ ಶರಣರ ಆದರ್ಶ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಜನಮುಖಿ ಸೇವೆ ಸಲ್ಲಿಸಿದ ಹಿರಿಯ ಸಾಧಕರುಗಳಿಗೆ ಪ್ರತಿಷ್ಠಿತ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿಗಳನ್ನು ನೀಡುತ್ತಾ ಬರಲಾಗಿದೆ. ಇದರೊಂದಿಗೆ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮಹತ್ವದ ಸಾಧನೆಯನ್ನು ಮಾಡಿದ ಹಿರಿಯರನ್ನು ಗುರುತಿಸಿ ಗೌರವಿಸಬೇಕೆಂಬುದು ನನ್ನ ಬಹು ಕಾಲದ ಆಶಯವಾಗಿತ್ತು. ಈ ದಿಸೆಯಲ್ಲಿ ನನ್ನ ಸೇವಾ ನಿವೃತ್ತಿಯ ನಂತರ ನಾನು ಮತ್ತು ನನ್ನ ಪತ್ನಿ ಶ್ರೀಮತಿ. ಸರ್ವಮಂಗಳ ಜೊತೆಗೂಡಿ ಒಂದು ಸಾಹಿತ್ಯ ಸೇವಾ ಪ್ರತಿಷ್ಠಾನ ಪ್ರಾರಂಭಿಸಬೇಕೆಂಬ ಆಶಯ 2015ರಲ್ಲಿ ಸಾಕಾರಗೊಂಡಿದೆ. ನನ್ನ ಆಡಳಿತ ಅವಧಿಯಲ್ಲಿ ಮೊದಲಿನಿಂದಲೂ ಸ...

ಜೀವಮಾನ ಸಾಧನೆಗಾಗಿ ನಾಡಿನ ಹಿರಿಯ ಸಾಧಕರಿಗೆ ‘ಸಂಸ್ಕೃತಿ ಸಂಗಮ’- 2024 ಪ್ರಶಸ್ತಿ ಪ್ರದಾನ ಸಮಾರಂಭ

Image
  ಜೀವಮಾನ ಸಾಧನೆಗಾಗಿ ನಾಡಿನ ಹಿರಿಯ ಸಾಧಕರಿಗೆ ‘ಸಂಸ್ಕೃತಿ ಸಂಗಮ’- 2024 ಪ್ರಶಸ್ತಿ ಪ್ರದಾನ ಸಮಾರ ರಾಜ್ಯ ಸರ್ಕಾರದ ಹಲವಾರು ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿ, ಸಹಕಾರ ಇಲಾಖೆಯ ಕಾರ್ಯದರ್ಶಿಯಾಗಿ ನಿವೃತ್ತನಾದ ನನಗೆ ಆಡಳಿತ ಅವಧಿಯಲ್ಲಿ ನನ್ನ ಆಡಳಿತ ನಿರ್ವಹಣೆಯಲ್ಲಿ ಮತ್ತು ಮಾನವೀಯ ಸಂಬಂಧಗಳಲ್ಲಿ ಮಾರ್ಗದರ್ಶನ ನೀಡಿದ್ದು ದಾರ್ಶನಿಕರ ವಚನ ಸಾಹಿತ್ಯ, ದಾಸ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ. ವಿಶೇಷವಾಗಿ ಆಡಳಿತ ಅವಧಿಯಲ್ಲಿ ನಾನು ಹೆಚ್ಚು ಪ್ರಭಾವಿತನಾಗಿದ್ದು ವಚನ ಸಾಹಿತ್ಯದ ಆದರ್ಶ ಮೌಲ್ಯಗಳಿಂದ. ಈಗಾಗಲೇ ಕಳೆದ 28 ವರ್ಷಗಳ ಹಿಂದೆ ಬಸವ ವೇದಿಕೆಯನ್ನು ಸ್ಥಾಪಿಸಿ ಈ ಸಂಸ್ಥೆಯ ಆಶ್ರಯದಲ್ಲಿ ಶರಣರ ಆದರ್ಶ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಜನಮುಖಿ ಸೇವೆ ಸಲ್ಲಿಸಿದ ಹಿರಿಯ ಸಾಧಕರುಗಳಿಗೆ ಪ್ರತಿಷ್ಠಿತ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿಗಳನ್ನು ನೀಡುತ್ತಾ ಬರಲಾಗಿದೆ. ಇದರೊಂದಿಗೆ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಮಹತ್ವದ ಸಾಧನೆಯನ್ನು ಮಾಡಿದ ಹಿರಿಯರನ್ನು ಗುರುತಿಸಿ ಗೌರವಿಸಬೇಕೆಂಬುದು ನನ್ನ ಬಹು ಕಾಲದ ಆಶಯವಾಗಿತ್ತು. ಈ ದಿಸೆಯಲ್ಲಿ ನನ್ನ ಸೇವಾ ನಿವೃತ್ತಿಯ ನಂತರ ನಾನು ಮತ್ತು ನನ್ನ ಪತ್ನಿ ಶ್ರೀಮತಿ. ಸರ್ವಮಂಗಳ ಜೊತೆಗೂಡಿ ಒಂದು ಸಾಹಿತ್ಯ ಸೇವಾ ಪ್ರತಿಷ್ಠಾನ ಪ್ರಾರಂಭಿಸಬೇಕೆಂಬ ಆಶಯ 2015ರಲ್ಲಿ ಸಾಕಾರಗೊಂಡಿದೆ. ನನ್ನ ಆಡಳಿತ ಅವಧಿಯಲ್ಲಿ ಮೊದಲಿನಿಂದಲೂ ಸಂಸ...

ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ*

Image
 *ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ*  *ವಿಷಯ: ರಾಜ್ಯದಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿಯನ್ನು ಖಂಡಿಸಿ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಪ್ರತಿಭಟನಾ ದಿನ*  _ಯುಬಿಡಿಟಿ ಉಳಿಸಲು ಹಾಗೂ ಶೆ.50 ಪೇಮೆಂಟ್ ಕೋಟಾ ರದ್ದುಗೊಳಿಸಲು ಆಗ್ರಹಿಸಿ ನಡೆಯುವ ದಾವಣಗೆರೆ ಬಂದ್ ಗೆ ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿ ಬೆಂಬಲಿಸುತ್ತದೆ._  ಇಂದು ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ದಾವಣಗೆರೆ ಬಂದ್ ಗೆ ಬೆಂಬಲಿಸಿ ಹಾಗೂ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿಯನ್ನು ಖಂಡಿಸಿ ಅಖಿಲ ಕರ್ನಾಟಕ ಪ್ರತಿಭಟನಾ ದಿನವನ್ನು ನಗರದ ತಾಲೂಕು ಆಫೀಸ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿ, ಮೆರವಣಿಗೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ ಮಾತನಾಡಿ.... ಕಳೆದ ಒಂದು ತಿಂಗಳಿನಿಂದ, ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಕಾಲೇಜನ್ನು ಉಳಿಸಿಕೊಳ್ಳಲು ಹೋರಾಟ ನಡೆಸುವಲ್ಲಿ ನಿರತರಾಗಿದ್ದಾರೆ. ರಾಜ್ಯದ ಅತ್ಯಂತ ಹಳೆಯ ಕಾಲೇಜುಗಳಲ್ಲಿ ಒಂದಾದ ಹಾಗೂ ರಾಜ್ಯದ ಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಾದ ಯುಬಿಡಿಟಿಯಲ್ಲಿ ಶೇ.50 ರಷ್ಟು ಪ್ರಮಾಣದ ಸೀಟುಗಳಲ್ಲಿ ಭೀಕರ ಶುಲ್ಕ ಏರಿಕೆಯನ್ನು ಮಾಡಿ, 97 ಸಾವ...

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಒತ್ತಾಯಿಸಿ”ಬೃಹತ್‌ ಪ್ರತಿಭಟನಾ ಜಾಥಾ”

Image
  ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಒತ್ತಾಯಿಸಿ”ಬೃಹತ್‌ ಪ್ರತಿಭಟನಾ ಜಾಥಾ” “ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ” “ಮನೆಗೊಬ್ಬ ರಾಯಣ್ಣ, ಮುನ್ನುಗ್ಗಿ ಬಾರಣ್ಣ” “ನಾಡು ನುಡಿ ರಕ್ಷಣೆ – ನಮ್ಮೆಲ್ಲರ ಹೊಣೆ” ಕರ್ನಾಟಕ ಭಾಷಾವಾರು ಪ್ರಾಂತ್ಯವಾಗಿ 68 ವರ್ಷಗಳು ಕಳೆದಿವೆ. ಭಾಷಾವಾರು ಪ್ರಾಂತ್ಯ ವಿಂಗಡನೆಯಾದ ಮೇಲೆ ಅದರ ಉದ್ದೇಶಗಳು ಈಡೇರಿವೆಯೇ ಎಂಬ ಪ್ರಶ್ನೆ ಬಂದಾಗ ಖಂಡಿತವಾಗಿಯೂ ಈಡೇರಲೇ ಇಲ್ಲ ಎಂಬುದು ಸ್ಪಷ್ಟವಾಗಿದೆ. ಅಂದಿನಿಂದ ಇಂದಿನವರೆಗೂ ನಮ್ಮನ್ನಾಳಿದ ರಾಜಕೀಯ ಪಕ್ಷಗಳಿಗೆ ಕನ್ನಡ, ಕನ್ನಡಿಗ, ಕರ್ನಾಟಕವನ್ನು ಅಭಿವೃದ್ಧಿ ಪಡಿಸಲು ಆಸಕ್ತಿ ತೋರದೆ ಇರುವುದು ನಮ್ಮ ಕಣ್ಣ ಮುಂದೆ ಕಾಣಿಸುತ್ತದೆ. ನಾಡನ್ನು ಕಟ್ಟಿದವರು ನಾವು, ಕೋಟೆ ಕೊತ್ತಲುಗಳನ್ನು ಕಟ್ಟಿದವರು ನಾವು. ಗುಡಿ, ಗೋಪುರ, ಮಂದಿರಗಳನ್ನು ಕಟ್ಟಿದವರು ನಾವು. ಕೆರೆ, ಕುಂಟೆ, ಗುಂಡು ತೋಪುಗಳನ್ನು ಕಟ್ಟಿದವರು ನಾವು, ನೆಲ-ಜಲ-ಭಾಷೆ – ಗಡಿ ಉಳಿಸಲು ಹೋರಾಡಿ ಪೊಲೀಸರ ಬೂಟು ಲಾಠಿ ಏಟು ತಿಂದು ಸೆರೆವಾಸ ಅನುಭವಿಸಿದವರು ನಾವು. ಕನ್ನಡವನ್ನು ಕಲಿತು, ಕನ್ನಡ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವವರು ನಾವು, ಹಸಿವೆಂದು ಬಂದವರಿಗೆ ಅನ್ನ ಹಾಕಿ, ಆಸರೆ ಕೊಟ್ಟವರು ನಾವು. ಇಂತಹ ಮಣ್ಣಿನಲ್ಲಿ ಜನಿಸಿದ ಪ್ರತಿಯೊಬ್ಬ ಕನ್ನಡಿಗನೂ ಧನ್ಯನು. ಆದರೆ ಇಷ್ಟೆಲ್ಲಾ ಪ್ರೀತಿ, ಪ್ರೇಮ, ತ್ಯಾಗ, ಸ್ನೇಹ, ಸಹಬಾಳ್ವೆಯ ವಿಶಾಲ ಹೃದಯವಂತಿಕೆಯ ಭಾವನೆಗೊಳಗೊಂಡ ಕನ್...

Activities and achievements 100 days achievements of Ministry of Ayush, Govt. of Indi

Image
  Activities and achievements 100 days achievements of Ministry of Ayush, Govt. of Indi Press meet held at Press club of Bangalore The Central Ayurveda Research Institute (CARI) in Bengaluru, established as a Regional Research Centre in 1971, has significantly expanded its activities over the years. Now located in a tranquil setting, the institute focuses on advancing research in Ayurveda, promoting its benefits, and enhancing its application in healthcare. This growth reflects a commitment to integrating traditional practices with contemporary scientific approaches, fostering a deeper understanding of Ayurveda’s potential.It is recognised as “Centre of Excellence for Madhumeha (Diabetes)” by the Ministry of Ayush. It is one of the peripheral pharmacovigilance centres for monitoring and reporting adverse drug reactions and misleading advertisements related to Ayurveda, Siddha & Unani drugs. CARI houses a multidisciplinary team engaged in diverse research and integrative healthc...

ಮಕ್ಕಳ ರಕ್ಷಣೆ / ಭದ್ರತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ

Image
  ಮಕ್ಕಳ ರಕ್ಷಣೆ / ಭದ್ರತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ  ಶಿಕ್ಷೆ    ಮಕ್ಕಳ ರಕ್ಷಣೆ / ಭದ್ರತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ಕುರಿತು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಶ್ರೀ. ಪುವೀಣ್ ರವರ ನಾಯಕತ್ವದಲ್ಲಿ ಹಾಗು ಮೂಸಾ ಶ್ರೀ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ ಎಂದು “ದಕ್ಷಿಣದಿಂದ ಉತ್ತರಕ್ಕೆ” – (ಮಂಗಳೂರಿನಿಂದ ರಿಂದ ದಹಲಿ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಇಡೀ ವಿಶ್ವಕ್ಕೆ, ಸಂಸ್ಕೃತಿ ಮತ್ತು ಸಂಸ್ಕಾರಗಳ ಪಾಠ ಹೇಳಿಕೊಟ್ಟ ನಮ್ಮ ಭವ್ಯ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಒಂದು ಹೆಣ್ಣು, ಓದಿನ ವಿಚಾರವಾಗಿಯೋ, ಅಥವಾ ಕಲಸದ ವಿಚಾರವಾಗಿಯೋ, ಅಥವಾ ಒಂದು ವ್ಯಾಪಾರದ ವಿಚಾರವಾಗಿಯೋ, ಅಥವಾ ಇನ್ಯಾವುದೋ ವಿಚಾರವಾಗಿಯೋ ಮನೆಯಿಂದ ಹೊರಗಡ ಹೋದರೆ ಆಕೆ ಕ್ಷೇಮವಾಗಿ ಮತ್ತೆ ಮನೆಗೆ ಬರುತ್ತಾಳೆ ಎಂಬ ನಂಬಿಕೆ ಹಾಗೂ ಭರವಸೆ ಆ ಕುಟುಂಬಗಳಿಗೆ ಇಲ್ಲ. ಯಾಕೆ ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮಾಡಿದವನಿಗೆ ಯಾಕೆ ನಮ್ಮ ದೇಶದ ಕಾನೂನು ಸುವ್ಯವಸ್ಥೆಯಲ್ಲಿ ಕಠಿಣವಾದ ಶಿಕ್ಷೆ ಇಲ್ಲ ?. ದೇಶದಲ್ಲಿ ಸಮಾನತೆ ಇಲ್ವ?. ಈ ನಮ್ಮ ಭಾರತ ದೇಶದಲ್ಲಿ ಒಬ್ಬ ಪುರುಷ ಎಷ್ಟು ಸ್ವತಂತ್ರವಾಗಿ ಜೀವನ ಮಾಡುತ್ತಾನೋ ಹಾಗೆ ಮಹಿಳೆಯು ಕೂಡ ಘನತೆ ಮತ್ತು ಗೌರವದಿಂದ ಹಾಗೂ ಪ್ರತಿಷ್ಠೆಯಿಂದ ಸಮಾಜದಲ್ಲಿ ಬದುಕುವಂತ ವ್ಯವಸ್ಥೆಯನ್...

ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

Image
    ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ ಮತ್ತೊಂದು ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ದಸರಾ ಬಳಿಕ ರಾಜ್ಯ ರಾಜಕಾರಣ ಮತ್ತೊಂದು ಮಗ್ಗಲು ಬದಲಿಸಲಿದೆ ಎನ್ನುವ  ಭವಿಷ್ಯ ವಾಣಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ..? ಅಥವಾ ಬಲವಂತವಾಗಿ ಅವರಿಂದ ಕೊಡಿಸಲಾಗುತ್ತಾ ಎನ್ನುವುದರತ್ತಲೇ ಸುತ್ತುತ್ತಲಿದೆ.ಬಹುತೇಕ ಅಂದಾಜು ಅದೇ ರೀತಿ ಇದೆ.ಆದರೆ ಪ್ರಕರಣದಲ್ಲಿ ಧಮ್ ಇಲ್ಲ ಎನ್ನುವ ಮತ್ತೊಂದು ಮಾತು ಸಿದ್ದರಾಮಯ್ಯಂಗೆ ಏನೂ ಆಗೋದಿಲ್ಲ ಎನ್ನುವುದನ್ನು ಒತ್ತಿ ಹೇಳುವಂತಿದೆ.ಹಾಗೆಂದ ಮಾತ್ರಕ್ಕೆ ಇಷ್ಟ್ ದಿನ ನಡಿತಿದ್ದ ಬೆಳವಣಿಗೆಗಳು ನಿಂತೋಗಿಬಿಡ್ತವಾ..? ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರಾ..? ಅದರ ಬಗ್ಗೆ ಚರ್ಚೆನೇ  ನಡೆಯೊಲ್ವಾ ಎಂದರೆ..ಖಂಡಿತಾ ಇಲ್ಲ..ರಾಜಕೀಯ ಉಳಿವಿಗಾಗಿಯಾದ್ರೂ ಈ ಒಂದು ಪ್ರಕರಣವನ್ನು ಜೀವಂತವಾಗಿಡಲೇಬೇಕಿದೆ.ಹಾಗಾಗಿ ಅದು ಮುಗಿಯದ ರಾಜಕೀಯ ಪ್ರಹಸನ. ಈ ಎಲ್ಲಾ ಬ...