ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

 

ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ

1. ದಿನಾಂಕ : 30-12-2024 ರಂದು ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು 10 ಗುಂಟೆ ಜಾಗದಲ್ಲಿ ಪೂಜಾ ಕಾರ್ಯಕ್ರಮ ಮಂದಿರಕ್ಕೆ ಹಾಗೂ ಅನ್ನದಾನ ಮತ್ತು ರಕ್ತದಾನ ಶಿಭಿರ ಆಯೋಜಿಸಿದ್ದೇವೆ;

2. ಅಭಿಮಾನಿ ಸ್ಫೂಡಿಯೋ ಮಾಲೀಕರು ಅಕ್ರಮ ಭೂ ಕಬಳಿಕೆಯ ಚಟುವಟಿಕೆಗಳಿಂದ ಮತ್ತು ಜೀವ ಬೆದರಿಕೆಯಿಂದ ರಕ್ಷಣೆ ಕೋರಿ ಹಲವು ಸಂಘಟನೆಗಳ ಮೇಲೆ ಕೆಂಗೇರಿ ಪೋಲೀಸ್ ಠಾಣೆಯಲ್ಲಿ ದಿನಾಂಕ: 28-08- 2024ರಂದು ದೂರು ಕೊಟ್ಟಿರುತ್ತಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17-09-2024(ಸಿಸಿಹೆಚ್ 12) ಓ.ಎಸ್ ನಂ.6544/2024ರ ಕೋರ್ಟ್‌ನಿಂದ ಡಾ|| ವಿಷ್ಣು ವರ್ಧನ್ ರವರ ಸಮಾಧಿ ಜಾಗ ಪುಣ್ಯ ಭೂಮಿಗೆ ಪ್ರವೇಶ ನಿರ್ಬಂಧ ತಡೆಯಾಜ್ಞೆಯನ್ನು ತಂದಿರುತ್ತಾರೆ. ದಿನಾಂಕ:18-09-2024ರಂದು ಡಾ|| ವಿಷ್ಣು ವರ್ಧನ್ ರವರ 74ನೇ ಜನ್ಮದಿನೋತ್ಸವ ಕಾರ್ಯಕ್ರಮ ಇರುತ್ತದೆ ಈ ಮೇಲ್ಕಂಡ ಟ್ರಸ್ಟ್ ವತಿಯಿಂದ ಆಯೋಜಿಸಿದ್ದೆವು.

3. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಟಿ ಸಿವಿಲ್ ಅಂಟ್ ಸೆಷನ್ ಜಡ್ಜ್ ដ ( 12) 4.2 0.6544/20245 всей ಡಾ| ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಡಾ|| ವಿಷ್ಣು ವರ್ಧನ್ ರವರ ಸಮಾಧಿ ಜಾಗ 0.10ಗುಂಟೆ ಜಾಗದ ಬಗ್ಗೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು 2017ರಿಂದ 2024ರ ವರೆಗೆ ಕೋರ್ಟ್ಗೆ ಸಲ್ಲಿಸಿರುತ್ತೇವೆ. ಮತ್ತು ಡಾ| ವಿಷ್ಣುವರ್ಧನ್ ರವರ ಹುಟ್ಟು ಹಬ್ಬ ಹಾಗೂ ಪುಣ್ಯಸ್ಮರಣೆ ಕಾರ್ಯಕ್ರಮದ ಆಯೋಜಿಸಿದ ದಾಖಲೆಗಳನ್ನು ಸಲ್ಲಿಸಿರುತ್ತೇವೆ ಹಾಗೂ ಡಿಸೆಂಬರ್ 30 2024 15ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮದ ಜಿಲ್ಲಾಧಿಕಾರಿಗಳ ಆದೇಶ ಪ್ರತಿ ಹಾಗೂ ಬಿ.ಬಿ.ಎಂ.ಪಿ ಅನುಮತಿ ಪತ್ರವನ್ನು ಸಲ್ಲಿಸಿರುತ್ತೇವೆ. ಘನ ನ್ಯಾಯಾಲಯದಲ್ಲಿ ವಾದ ಪ್ರತಿವಾದಗಳು ಆಲಿಸಿದ ನ್ಯಾಯಾಧೀಶರು ಮೇಲ್ಕಂಡ ಪ್ರಕರಣದ ನಿರ್ಬಂಧ ತಡೆಯಾಜ್ಞೆಯನ್ನು ವಜಾಮಾಡಿರುತ್ತಾರೆ. ಸಿಟಿ ಸಿವಿಲ್ ಅಂಟ್ ಸೆಷನ್ ಜಡ್ಜ್ ಬೆಂಗಳೂರು (ಸಿಸಿಹೆಚ್ 12) ಓ.ಎಸ್ ನಂ.6544/2024ರ ದಿನಾಂಕ: 19- 12-2024ರ ತೀರ್ಪಿ ಹೊರಡಿಸಿ ಆದೇಶ ಮಾಡಿದ್ದು ಈ ಪ್ರಕರಣದ ಮುಂದುವರೆದ ಭಾಗವಾಗಿ ವಿಚಾರಣೆಯನ್ನು ದಿನಾಂಕ: 04-02-2025ಕ್ಕೆ ಮುಂದೂಡಿರುತ್ತಾರೆ ಎಂದು ಸಂಸ್ಥಾಪಕ ಅಧ್ಯಕ್ಷರಾದ ರಾಜು ಗೌಡ, ಗೌರಾಧ್ಯಕ್ಷರಾದ ಬಿ. ವೈ. ರಮೇಶ್,ಕಾನೂನು ಸಲಹೆಗಾರರಾದ ಅರುಣ್ ಕೆ.ಎಸ್ (ಹೈಕೊರ್ಟ್ ವಕೀಲರು) ರವರು ಟ್ರಸ್ಟ್‌ನ ಪದಾಧಿಕಾರಿಗಳ ಸಮ್ಮುಖದಲ್ಲಿ ತಿಳಿಸಿದರು.

Comments

Popular posts from this blog

Methodist Church in India Announces New Leadership, Disputes Former Bishop’s Claims

ಬೆಂಗಳೂರಿನಲ್ಲಿ ಡಿಸೆಂಬರ್ 14, 15ರಂದು ಮೂರನೇ ಆವೃತ್ತಿಯ ಜಾಗತಿಕ ಯೋಗ ಶೃಂಗ

BHARATIYA JAIN SANGHATANA Women’s Wing, Bengaluru Chapter PRESENTS”VANDE MATARAM”The Pride of Nation