ಪದ್ಮ ಶ್ರೀ ಮಂದಕೃಷ್ಣ ಮಾದಿಗ ರವರ ಆದೇಶದ ಮೇರೆಗೆ, ಮಾದಿಗ ದಂಡೋರ ರಾಜ್ಯಾಧ್ಯಕ್ಷರಾದ ನರಸಪ್ಪ ದಂಡೋರ ಒಳ ಮೀಸಲಾತಿ ಜಾರಿ ಮಾಡಲೇಬೇಕೆಂದು ಪತ್ರಿಕಾ ಪ್ರಕಟಣೆ ಮಾಡಿದರು

ಪದ್ಮ ಶ್ರೀ ಮಂದಕೃಷ್ಣ ಮಾದಿಗ ರವರ ಆದೇಶದ ಮೇರೆಗೆ, ಮಾದಿಗ ದಂಡೋರ ರಾಜ್ಯಾಧ್ಯಕ್ಷರಾದ ನರಸಪ್ಪ ದಂಡೋರ ಒಳ ಮೀಸಲಾತಿ ಜಾರಿ ಮಾಡಲೇಬೇಕೆಂದು ಪತ್ರಿಕಾ ಪ್ರಕಟಣೆ ಮಾಡಿದರು ಪದ್ಮ ಶ್ರೀ ಮಂದಕೃಷ್ಣ ಮಾದಿಗ ರವರ ಆದೇಶದ ಮೇರೆಗೆ, ಮಾದಿಗ ದಂಡೋರ(MRPS) ನಾಯಕತ್ವದಲ್ಲಿ ಸತತ 8ನೇ ದಿನದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅನಾರೋಗ್ಯದ ಮಧ್ಯೆಯೂ ಮೊನ್ನೆ ದಿನಾಂಕ: 10/03/2025 ರಂದು ಮಾದಿಗ ದಂಡೋರ(MRPS) ರಾಜ್ಯಾಧ್ಯಕ್ಷರು ಬಿ.ನರಸಪ್ಪ ದಂಡೋರರವರು ಹಾಗೂ ರಾಜ್ಯ ಸಮಿತಿ ಪದಾಧಿಕಾರಿಗಳ ನಿಯೋಗವನ್ನು ಭೇಟಿ ಮಾಡಲು ತಮ್ಮ ಗೃಹ ಕಛೇರಿಗೆ ಆಹ್ವಾನಿಸಿದ್ದರು. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಮಾದಿಗ ದಂಡೋರ MRPS ರಾಜ್ಯ ಸಮಿತಿಯನ್ನು ತಮ್ಮ ಬೇಡಿಕೆಗಳ ಕುರಿತು ಚರ್ಚಿಸಿ ಮನವಿ ಪತ್ರವನ್ನು ಸಲ್ಲಿಸಿದರು. ಪ್ರಮುಖ ಬೇಡಿಕೆಗಳು: ೧) ಸಾಮಾಜಿಕ ನ್ಯಾಯಕ್ಕಾಗಿ ಮುವ್ವತ್ತು ವರ್ಷಗಳ ಒಳಮೀಸಲಾತಿ ಹೋರಾಟಕ್ಕೆ ಮತ್ತು ಸುಪ್ರೀಂ ಕೋರ್ಟ್ ತೀರ್ಪಿಗೆ ಮನ್ನಣೆ ನೀಡಿ ನ್ಯಾ.ನಾಗಮೋಹನ್ ದಾಸ್ ಏಕಸದಸ್ಯ ಆಯೋಗದಿಂದ ಮಧ್ಯಂತರ ವರದಿ ತರಿಸಿಕೊಂಡು ಮಾದಿಗ ಮತ್ತು ಮಾದಿಗ ಸಂಬಂಧಿತ ಉಪಜಾತಿಗಳಿಗೆ 6% ಒಳಮೀಸಲಾತಿಯನ್ನು ತಕ್ಷಣ ಜಾರಿ ಮಾಡಬೇಕು. 9) ಒಳಮೀಸಲಾತಿ ಜಾರಿಯಾಗುವ ವರೆಗೆ ಯಾವುದೇ ಕಾರಣಕ್ಕೂ ಎಸ್ಪಿ ಬ್ಯಾಕ್ ಲಾಗ್ ಹು...