ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಜಾಗೃತಿ ಸಮಿತಿ ದಿನಾಂಕ 19.03.2025ರಂದು ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ಜಾರಿಗಾಗಿ ಪ್ರತಿಭಟನೆ

ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಜಾಗೃತಿ ಸಮಿತಿ 

 ದಿನಾಂಕ 19.03.2025ರಂದು ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ಜಾರಿಗಾಗಿ ಪ್ರತಿಭಟನೆ

ಪರಿಶಿಷ್ಟ ಜಾತಿಗಳಲ್ಲಿರುವ 101 ಉಪ ಜಾತಿಗಳಿಗೆ ಆಯಾ ಜಾತಿ ಜನಸಂಖ್ಯಾವಾರು ಮೀಸಲಾತಿ ನಿಗದಿಗಾಗಿ ದೇಶದಲ್ಲಿ ಕಳೆದ 35 ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದು, ಆಳುವ ಪಕ್ಷಗಳ ಓಟ್ ಬ್ಯಾಂಕ್ ರಾಜಕಾರಣದಿಂದಾಗಿ ನಿರ್ಲಕ್ಷಿತ ಹಾಗೂ ಶೋಷಿತ ಸಮುದಾಯ ಸಾಮಾಜಿಕ ನ್ಯಾಯದಿಂದ ವಂಚಿತವಾಗುತ್ತಿದೆ.

ದಕ್ಷಿಣ ಭಾರತ ರಾಜ್ಯಗಳ ನಿರಂತರ ಹೋರಾಟದಿಂದಾಗಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಇತ್ತೀಚಿನ ತೀರ್ಪಿನ ಅನ್ವಯ ಪರಿಶಿಷ್ಟರಲ್ಲಿ ಜನಸಂಖ್ಯಾವರು ಮೀಸಲಾತಿ నిగాది ಆಯಾ రాజ ಜವಾಬ್ದಾರಿಯೆಂದು ಐತಿಹಾಸಿನ ತೀರ್ಪನ್ನು ನೀಡಿದ್ದರೂ, ಆಳುವ ಸರ್ಕಾರಗಳು ಅವಕಾಶ ವಂಚಿತರಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗುತ್ತಿಲ್ಲ. ಕರ್ನಾಟಕ ದಲ್ಲಿ 1972ರ ಎಲ್.ಜಿ. ಹಾವನೂರ ವರದಿ ನಂತರ ಪರಿಶಿಷ್ಟರಲ್ಲಿನ ಬಹುಸಂಖ್ಯಾತ ಮಾದಿಗ ಸಮಾಜವು ರಾಜಕೀಯವಾಗಿ, ಶೈಕ್ಷಣಿಕವಾಗಿ ತುಂಬಾ ಅನ್ಯಾಯಕ್ಕೊಳ ಗಾಗಿದೆ. ಇದರಿಂದ ಕಳೆದ 30 ವರ್ಷಗಳಿಂದ ನಿರಂತರ ಹೋರಾಟಗಳನ್ನು ನಡೆಸುತ್ತಿದೆ. ಇದೀಗ ಸಮಾಜಕ್ಕೆ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ. ಹೋರಾಟಗಾರರು ಯಾವುದೇ ತ್ಯಾಗಕ್ಕೂ ಸಿದ್ದರಾಗಿದ್ದು, ಉರಿ ಬಿಸಿಲಿನಲ್ಲಿಯು ನಿರಂತರ ಪಾದಯಾತ್ರೆ ಸಭೆ ಸಮಾರಂಭಗಳನ್ನು ನಡೆಸುತ್ತಿದ್ದಾರೆ. ಸರ್ಕಾರಗಳ

ಇದರ ಮುಂದುವರೆದ ಭಾಗವಾಗಿ ದಿನಾಂಕ: 19.3.2025 ರಂದು ಫ್ರೀಡಂ ಪಾರ್ಕ್, ಬೆಂಗಳೂರು ಇಲ್ಲಿ ನಮ್ಮ ಸಂಘಟನೆ ಹಾಗೂ ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಈ ಸಂಘಟನೆಗಳು ಸಮಾವೇಶವನ್ನು ಹಮ್ಮಿಕೊಂಡಿದ್ದು, ನಾಡಿನ ಎಲ್ಲ ದಲಿತ ಸಂಘಟನೆಗಳು, ಹೋರಾಟಗಾರರು, ಭಾಗವಯಿಸಲಿದ್ದಾರೆ. ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರಕ್ಕೆ ಅಂತಿಮ ಎಚ್ಚರಿಕೆಯನ್ನು ನೀಡಲಾಗುವುದು.

ವಂದನೆಗಳೊಂದಿಗೆ, Dak - ತಮ್ಮ ವಿಶ್ವಾಸಿಗಳು 1 (ಎಂ.ಸುಬ್ಬರಾಯುಡು) (ಎಂದು ಕಾ (2.) ರಾಜ್ಯ ಗೌರವ ಅಧ್ಯಕ್ಷರು, ಉಪಾಧ್ಯಕ್ಷರು ಪ್ರಧಾನ ಕಾರ್ಯದಶಿ. ರಾಜ್ಯಾಧ್ಯಕ್ಷರು (সেফ)

(ಎಂ.ವಿ.ರಾಮಪ್ಪ)

ರಾಜ್ಯ ಪ್ರಧಾನ ಕಾರ್ಯದರ್ಶಿ

(ಕೆ.ಬಿ.ನರಸಿಂಹ)

ರಾಜ್ಯ ಗೌರವಾಧ್ಯಕ್ಷರು

Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims