ಸರ್ವೋದಯ ಕರ್ನಾಟಕ ಪಕ್ಷದ ಸಭೆಯನ್ನು ಶಾಸಕರ ಭವನದಲ್ಲಿ ದಿನಾಂಕ: 12-10-2025

 ಸರ್ವೋದಯ ಕರ್ನಾಟಕ ಪಕ್ಷದ ಸಭೆಯನ್ನು ಶಾಸಕರ ಭವನದಲ್ಲಿ ದಿನಾಂಕ: 12-10-2025

ಸರ್ವೋದಯ ಕರ್ನಾಟಕ ಪಕ್ಷದ ಸಭೆಯನ್ನು ಶಾಸಕರ ಭವನದಲ್ಲಿ ದಿನಾಂಕ: 12-10-2025 500 10 ν ಪಕ್ಷದ ಮುಖಂಡರುಗಳು ಹಾಗೂ ರಾಜ್ಯ ರೈತ ಸಂಘದ ಮುಖ್ಯಸ್ಥರುಗಳು ಸಹ ಆಗಮಿಸಿದ್ದು, ಈ ಸಭೆಯಲ್ಲಿ ಚರ್ಚಿಸಿ ಪಕ್ಷದ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಈ ಕೆಳಕಂಡವರುಗಳನ್ನು ಪಕ್ಷದ ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿರುತ್ತದೆ.

1. ಶ್ರೀ ದರ್ಶನ್ ಪುಟ್ಟಣ್ಣಯ್ಯ ಮಾನ್ಯ ಶಾಸಕರು ಮೇಲುಕೋಟೆ ವಿಧಾನಸಭಾ ಕ್ಷೇತ್ರ ಮಂಡ್ಯ ಜಿಲ್ಲೆ ಇವರನ್ನು ಸರ್ವೋದಯ ಕರ್ನಾಟಕ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ -9686669248

2. ಶ್ರೀ ಕರುಣಾಕರ.ಬಿ. ಇವರು ಮೈಸೂರು ನಗರದವರಾಗಿದ್ದು, ಸರ್ವೋದಯ ಕರ್ನಾಟಕ ಪಕ್ಷದ ಸದಸ್ಯರಾಗಿರುವ ಇವರನ್ನು ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ 9880854442

ಸರ್ವೋದಯ ಕರ್ನಾಟಕ ಪಕ್ಷದ ಸಂಘಟನೆಯ ಹಾಗೂ ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ವಿಷಯವನ್ನು ತಿಳಿಸಲು ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದ್ದು,

ಈ ಪತ್ರಿಕಾ ಗೋಷ್ಠಿಯಲ್ಲಿ ಹಾಜರಾಗಿರುವ ಪಕ್ಷದ ಪದಾಧಿಕಾರಿಗಳು

1. ಶ್ರೀ ಚಾಮರಸ ಮಾಲೀ ಪಾಟೀಲ್, ರಾಜ್ಯಾಧ್ಯಕ್ಷರು,- 9448815850

2. ಶ್ರೀ ಅಮ್ಲದ್ ಪಾಷಾ ರಾಜ್ಯ ಉಪಾಧ್ಯಕರು - 9448043040

3. ಶಿವರಾಜ್ ಖಜಾಂಚಿ 8792415585

4. ಶ್ರೀ ಆರುಣಕುಮಾರ್ ಕುರಡಿ, ರಾಜ್ಯ ಸಮಿತಿ ಸದಸ್ಯರು, 8310614528

5. ಶ್ರೀ ನಾಯ್ಡು ಪಕ್ಷದ ಸದಸ್ಯರು, 9590625619

6. ಶ್ರೀ ಆರುಣ್ ಗೌಡ, ಪಕ್ಷದ ಬೆಂಗಳೂರು ಜಿಲ್ಲಾ ಅಧ್ಯಕ್ಷರು.-9916666664

7. ಗೋಪಾಲ್  ಗೌಡ್ರು ಪಕ್ಷದ ಸದಸ್ಯರು 

9900198894



Comments

Popular posts from this blog

ಗ್ರಾಮ ಸಹಾಯಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರ ದಿನಾಂಕ 9/6/2025 ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತದೆ

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

Methodist Church in India Announces New Leadership, Disputes Former Bishop’s Claims