ಸರ್ವೋದಯ ಕರ್ನಾಟಕ ಪಕ್ಷದ ಸಭೆಯನ್ನು ಶಾಸಕರ ಭವನದಲ್ಲಿ ದಿನಾಂಕ: 12-10-2025

 ಸರ್ವೋದಯ ಕರ್ನಾಟಕ ಪಕ್ಷದ ಸಭೆಯನ್ನು ಶಾಸಕರ ಭವನದಲ್ಲಿ ದಿನಾಂಕ: 12-10-2025

ಸರ್ವೋದಯ ಕರ್ನಾಟಕ ಪಕ್ಷದ ಸಭೆಯನ್ನು ಶಾಸಕರ ಭವನದಲ್ಲಿ ದಿನಾಂಕ: 12-10-2025 500 10 ν ಪಕ್ಷದ ಮುಖಂಡರುಗಳು ಹಾಗೂ ರಾಜ್ಯ ರೈತ ಸಂಘದ ಮುಖ್ಯಸ್ಥರುಗಳು ಸಹ ಆಗಮಿಸಿದ್ದು, ಈ ಸಭೆಯಲ್ಲಿ ಚರ್ಚಿಸಿ ಪಕ್ಷದ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಈ ಕೆಳಕಂಡವರುಗಳನ್ನು ಪಕ್ಷದ ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿರುತ್ತದೆ.

1. ಶ್ರೀ ದರ್ಶನ್ ಪುಟ್ಟಣ್ಣಯ್ಯ ಮಾನ್ಯ ಶಾಸಕರು ಮೇಲುಕೋಟೆ ವಿಧಾನಸಭಾ ಕ್ಷೇತ್ರ ಮಂಡ್ಯ ಜಿಲ್ಲೆ ಇವರನ್ನು ಸರ್ವೋದಯ ಕರ್ನಾಟಕ ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ -9686669248

2. ಶ್ರೀ ಕರುಣಾಕರ.ಬಿ. ಇವರು ಮೈಸೂರು ನಗರದವರಾಗಿದ್ದು, ಸರ್ವೋದಯ ಕರ್ನಾಟಕ ಪಕ್ಷದ ಸದಸ್ಯರಾಗಿರುವ ಇವರನ್ನು ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ 9880854442

ಸರ್ವೋದಯ ಕರ್ನಾಟಕ ಪಕ್ಷದ ಸಂಘಟನೆಯ ಹಾಗೂ ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ಈ ವಿಷಯವನ್ನು ತಿಳಿಸಲು ಪತ್ರಿಕಾಗೋಷ್ಠಿಯನ್ನು ಕರೆಯಲಾಗಿದ್ದು,

ಈ ಪತ್ರಿಕಾ ಗೋಷ್ಠಿಯಲ್ಲಿ ಹಾಜರಾಗಿರುವ ಪಕ್ಷದ ಪದಾಧಿಕಾರಿಗಳು

1. ಶ್ರೀ ಚಾಮರಸ ಮಾಲೀ ಪಾಟೀಲ್, ರಾಜ್ಯಾಧ್ಯಕ್ಷರು,- 9448815850

2. ಶ್ರೀ ಅಮ್ಲದ್ ಪಾಷಾ ರಾಜ್ಯ ಉಪಾಧ್ಯಕರು - 9448043040

3. ಶಿವರಾಜ್ ಖಜಾಂಚಿ 8792415585

4. ಶ್ರೀ ಆರುಣಕುಮಾರ್ ಕುರಡಿ, ರಾಜ್ಯ ಸಮಿತಿ ಸದಸ್ಯರು, 8310614528

5. ಶ್ರೀ ನಾಯ್ಡು ಪಕ್ಷದ ಸದಸ್ಯರು, 9590625619

6. ಶ್ರೀ ಆರುಣ್ ಗೌಡ, ಪಕ್ಷದ ಬೆಂಗಳೂರು ಜಿಲ್ಲಾ ಅಧ್ಯಕ್ಷರು.-9916666664

7. ಗೋಪಾಲ್  ಗೌಡ್ರು ಪಕ್ಷದ ಸದಸ್ಯರು 

9900198894



Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ