Posts

Showing posts from May, 2026

ಅಟ್ಲಾಂಟಿಕ್ ಸಮುದ್ರ ಈಜಿ ದಾಖಲೆ ನಿರ್ಮಿಸಿದ ಅನನ್ಯ ಪ್ರಸಾದ್ ಗೆ ಅಭಿನಂದನೆ

Image
 ಅಟ್ಲಾಂಟಿಕ್ ಸಮುದ್ರ ಈಜಿ ದಾಖಲೆ ನಿರ್ಮಿಸಿದ ಅನನ್ಯ ಪ್ರಸಾದ್ ಗೆ ಅಭಿನಂದನೆ   ಬೆಂಗಳೂರು: 52ದಿನಗಳಲ್ಲಿ ಅಟ್ಲಾಂಟಿಕ್ ಸಮುದ್ರದ ಮೂರು ಸಾವಿರ ಕಿಲೋಮೀಟರ್ ಕ್ರಮಿಸಿದ ಅಪರೂಪದ ದಾಖಲೆ ನಿರ್ಮಿಸಿರುವ ರಾಷ್ಟಕವಿ ಜಿ.ಎಸ್. ಶಿವರುದ್ರಪ್ಪ ಅವರ ಮೊಮ್ಮಗಳು ಕುಮಾರಿ ಅನನ್ಯ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭವನ್ನು ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತರಾದ ಡಾ.ಪಿ.ಜಿ.ಆರ್.ಸಿಂದ್ಯಾ, ಸಹಾಯಕ ಆಯುಕ್ತ ಮೋಹನ್ ಕುಮಾರ್ ಕೊಂಡಜ್ಜಿ, ದೂರದರ್ಶನದ ನಿವೃತ್ತ ಸಹಾಯಕ ನಿರ್ದೇಶಕಿ ಡಾ.ನಿರ್ಮಲಾ ಸಿ.ಯಲಿಗಾರ್, ಸ್ಕೌಟ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತೆ ಗೀತಾ ನಟರಾಜ್ ಕಾರ್ಯಕ್ರಮ ಉದ್ಘಾಟಿಸಿ ಅನನ್ಯ ಪ್ರಸಾದ್ ಅವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಪಿಜಿಆರ್ ಸಿಂದ್ಯಾ ಮಾತನಾಡಿ, ಅನನ್ಯ ಪ್ರಸಾದ್ ಅವರು ಕೇವಲ 52 ದಿನಗಳಲ್ಲಿ ಅಟ್ಲಾಂಟಿಕ್ ಸಮುದ್ರವನ್ನು ದಾಟಿ ಭಾರತಕ್ಕೆ ಕೀರ್ತಿ ತಂದಿದ್ದಾರೆ ಇಂತಹವರನ್ನು ಸನ್ಮಾನಿಸಿ ಅಭಿನಂದಿಸುತ್ತಿರುವುದು ಶ್ಲಾಘನೀಯ, ವಿಶೇಷವಾಗಿ ರಾಷ್ಟಕವಿ ಶಿವರುದ್ರಪ್ಪ ಅವರ ಮೊಮ್ಮಗಳಾಗಿ ಇಂತಹ ಸಾಧನೆ ಮಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆ ತಂದಿದೆ ಎಂದು ಹೇಳಿದರು. ನಿರ್ಮಲಾ ಸಿ.ಯಲಿಗಾರ್ ಮಾತನಾಡಿ, ಜಿ.ಎಸ್.ಶಿವರುದ್ರಪ್ಪ ನವರ ಸಾಹಿತ್ಯ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮೇರು ಸಾಹಿತ್ಯವಾಗಿದೆ. ಅವರ ಕುಡಿ ಇಂತಹ...

ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್...

Image
 ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್... ಬೆಂಗಳೂರು: ಉಪ್ಪಾರ ಸಮಾಜದ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಾಗಿದ್ದಾರೆ. ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲೇಬೇಕು ಎಂದು ಬೆಂಗಳೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮತ್ತು ಕೆ.ಪಿ.ಸಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಎನ್ ಒತ್ತಾಯಿಸಿದರು. ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿರುವ ಆಯ್ಕೆಯಾಗಿರುವ ಹಿರಿಯ ಜನನಾಯಕ ಹಾಗೂ ಮುಖಂಡ ಪುಟ್ಟರಂಗಶೆಟ್ಟಿ ಅವರು ರಾಜ್ಯ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗದ ಪ್ರಮುಖ ಸಮುದಾಯವಾದ ಉಪ್ಪಾರ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಅವರು ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಕೂಡ ಆಗಿದ್ದು, ಇದನ್ನು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಪರಿಗಣಿಸಬೇಕು ಎಂದು ಆಗ್ರಹಿಸಿದರು. ಶಾಸಕ ಪುಟ್ಟರಂಗಶೆಟ್ಟಿ ದೀರ್ಘಕಾಲದಿಂದ ಜನಸೇವೆ, ಪಕ್ಷ ಸಂಘಟನೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ನಿಸ್ವಾರ್ಥವಾಗಿ ದುಡಿಯುತ್ತಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಜನರಿಂದ ಆಶೀರ್ವಾದ ಪಡೆದಿರುವುದು ಅವರ ಅಪಾರ ಜನಸೇವೆಗೆ ಮತ್ತು ಜನಪ್ರಿಯತೆಗೆ ಸಾಕ್ಷಿಯಾಗಿದೆ. ಇಡೀ ಹಿಂದುಳಿದ ವರ್ಗದ ನಾಯಕರಾಗಿ ಸಮಾಜದ ಪರವಾಗಿ ಸದಾ ಧ್ವನಿಯಾಗಿದ್ದಾರೆ. ಅವರಿಗೆ ಸಚಿವ ...

ತಿಪಟೂರು ಕ್ಷೇತ್ರದ ಶಾಸಕ ಕೆ. ಷಡಕ್ಷರಿಯವರಿಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಸ್ಥಾನ ನೀಡವಂತೆ ಒತ್ತಾಯ.

Image
 ತಿಪಟೂರು ಕ್ಷೇತ್ರದ ಶಾಸಕ ಕೆ. ಷಡಕ್ಷರಿಯವರಿಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಸ್ಥಾನ ನೀಡವಂತೆ ಒತ್ತಾಯ.   ಬೆಂಗಳೂರು ಮೇ 30;   ರಾಜ್ಯದಲ್ಲಿ ನಡೆದ 2030 ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ 39 ಶಾಸಕರ ವೀರಶೈವ ಲಿಂಗಾಯತ ಸಮಾಜ ಆಯ್ಕೆ ಮಾಡಿ ಕಳಿಸಿದ್ದು, ನೊಳಂಬ ಲಿಂಗಾಯತ ಸಮುದಾಯಕ್ಕೆ ಸೇರಿದ ಕೆ.ಷಡಕ್ಷರಿಯವರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕೆಂದು ನೊಳಂಬ ಲಿಂಗಾಯತ ಸಂಘ ಒತ್ತಾಯಿಸಿದೆ. ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಗೌರವ ಕಾರ್ಯದರ್ಶಿ ಕೆ.ಬಿ.ಶಶಿಧರ್ ಕಾಮನಕೆರೆ,ಸಂಘದ ಅಧ್ಯಕ್ಷ  ಬಿಳಿಗೆರೆ ಕೆ.ಚಂದ್ರಶೇಖರ್, ಕಲ್ಪತರು ನಾಡು ತಿಪಟೂರು ಕ್ಷೇತ್ರದಿಂದ 4 ಬಾರಿ ಷಡಕ್ಷರಿಯವರು ಜಯಬೇರಿ ಬಾರಿಸಿದ್ದು ದಕ್ಷ ಹಾಗೂ ಪ್ರಮಾಣಿಕವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಉತ್ತಮ  ಸಹಕಾರಿಗಳಾಗಿದ್ದಾರೆ, ರಾಜ್ಯದ ಭೂ ಅಭಿವೃದ್ಧಿ ಬ್ಯಾಂಕಿಗೆ 2 ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಮಾಜದ ಪ್ರಮುಖ ನಾಯಕರಾಗಿದ್ದಾರೆ, ಆದ್ದರಿಂದ ಅವರಿಗೆ ಕ್ಯಾಬಿನೆಟ್ ದರ್ಜೆ ಮಂತ್ರಿ ಸ್ಥಾನ ನೀಡುವುದರ ಮೂಲಕ ಅವರ ಸೇವೆಯನ್ನು ರಾಜ್ಯದ ಉದ್ದಗಲಕ್ಕೂ ಬಳಸಿಕೊಳ್ಳಬೇಕು,ಕ್ಯಾಬಿನೆಟ್ ದರ್ಜೆಯ ಮಂತ್ರಿಯನ್ನಾಗಿ ಮಾಡಬೇಕು ಎಂದರು.  ಈ ಹಿಂದೆ ಈ ಕ್ಷೇತ್ರದ ಶಾಸಕರಾಗಿದ್ದ ನೊಳಂಬ  ಸಮಾಜದ ಟಿ. ಹೆಚ್. ಮಂಜುನಾಥ್‌ ಅವ...

ಪರಮೇಶ್ವರ್ ಸಿಎಂ ಮಾಡುವಂತೆ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯ

Image
 ಪರಮೇಶ್ವರ್ ಸಿಎಂ ಮಾಡುವಂತೆ ದಲಿತ ಸಂಘಟನೆಗಳ ಒಕ್ಕೂಟ ಒತ್ತಾಯ ಬೆಂಗಳೂರು: ದಲಿತ ಸಮುದಾಯಕ್ಕೆ ಸೇರಿದ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಿರಿಯರೊಬ್ಬರಿಗೆ ಇದೀಗ ಮುಖ್ಯಮಂತ್ರಿ ಪಟ್ಟ ನೀಡಬೇಕು ಇಲ್ಲವಾದರೆ ದಲಿತ ಸಂಘಟನೆಗಳ ವತಿಯಿಂದ ಭಾರಿ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು ದಲಿತ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿದೆ. ಗುರುವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಲಿತ ಮುಖಂಡ  ಸುರೇಶ್ ರಾಜ್, ಸ್ವತಂತ್ರ ಭಾರತಕ್ಕೆ 80 ವರ್ಷ ತುಂಬುತ್ತಿದೆ. ಆಳುವ ಪಕ್ಷಗಳು ದಲಿತ ಜನಾಂಗಗಳನ್ನು ಇಂದಿಗೂ ತಮ್ಮ ಅಡಿಯಾಳುಗಳಂತೆ ಅತಂತ್ರ ಸ್ಥಿತಿಯಲ್ಲೇ ನಡೆಸಿಕೊಳ್ಳುತ್ತಿರುವ ದಲಿತ ದ್ರೋಹದ ನಡೆಯನ್ನು ನಾವು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷವು ಇದಕ್ಕೆ ಹೊರತಾಗಿಲ್ಲ ಎನ್ನುವುದಕ್ಕೆ ಇದೀಗ ರಾಜ್ಯದಲ್ಲಿ ಉದ್ಭವವಾಗಿರುವ ರಾಜಕೀಯ ಬೆಳವಣಿಗೆಯಾಗಿದೆ, ಪ್ರಸ್ತುತ ರಾಜಕೀಯ ಬಿಕ್ಕಟ್ಟಿನಲ್ಲಿ ದಲಿತ ಪ್ರತಿನಿಧಿಗಳನ್ನು ಕಡೆಗಣಿಸುತ್ತಿರುವುದು ಖಂಡನೀಯ. ಕಾಂಗ್ರೆಸ್ ಪಕ್ಷದ ವರಿಷ್ಠ ಮಂಡಳಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವಧಿಯಲ್ಲಾದರೂ ದಲಿತರೊಬ್ಬರನ್ನು ನಮ್ಮ ರಾಜ್ಯದ ಮುಖ್ಯಮಂತ್ರಿ ಮಾಡಲಾಗಲಿಲ್ಲವೆಂದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ತನ್ನ ಯಾವ ಮುಖವನ್ನು ತೋರಿಸಿ ದಲಿತರ ಮತಗಳನ್ನು ಯಾಚಿಸಬೇಕು ಎನ್ನುವುದನ್ನು ಯೋಚಿಸಬೇಕು ಎಂದು ಹೇಳಿದರು. ಸಿದ್ದರಾ...

Bengaluru Gets World-Class Cancer Care Hub with Advanced MR-Linac Technology

Image
  Bengaluru Gets World-Class Cancer Care Hub with Advanced MR-Linac Technology HealthCare Global Enterprises (HCG)  has launched a new comprehensive cancer hospital at Hebbal in north Bengaluru, expanding access to advanced oncology care in the region. The facility, spread across 1.75 lakh sq. ft. with a capacity of up to 132 beds, brings together diagnosis, treatment and recovery services under one roof. A key highlight of the hospital is the introduction of Karnataka’s first Elekta Unity MR-Linac, an advanced radiation therapy system that combines MRI imaging with a linear accelerator. The technology enables real-time imaging of tumours during treatment, allowing doctors to deliver highly precise and adaptive radiation therapy while minimising damage to surrounding healthy tissue. The hospital was  inaugurated by Sandalwood actor and director Kichcha Sudeep,  who stressed the importance of timely diagnosis, awareness and access to advanced treatment facilities for ...

ಬೆಂಗಳೂರಿನ ತನ್ನ 6 ನೇ ಹೈಪರ್ ಮಾರ್ಕೆಟ್ ತೆರೆದ ಲುಲು ಗ್ರೂಪ್ ಇಂಡಿಯಾ

Image
 ಬೆಂಗಳೂರಿನ ತನ್ನ 6 ನೇ ಹೈಪರ್ ಮಾರ್ಕೆಟ್ ತೆರೆದ ಲುಲು ಗ್ರೂಪ್ ಇಂಡಿಯಾ ಬೆಂಗಳೂರು: ಲುಲು ಗ್ರೂಪ್ ಇಂಡಿಯಾ ಭಾನುವಾರ ಬೆಂಗಳೂರಿನ ತನ್ನ 6 ನೇ ಹೈಪರ್ ಮಾರ್ಕೆಟ್ ಮತ್ತು ಭಾರತದ 18ನೇ ಸ್ಟೋರ್ ಅನ್ನು ಉದ್ಘಾಟಿಸಿದೆ. ಹಳೆ ಮದ್ರಾಸ್ ರಸ್ತೆಯ ಸಿ ವಿ ರಾಮನ್ ನಗರದಲ್ಲಿರುವ ನಾಗವಾರ ಪಾಳ್ಯದ ಗೋಪಾಲನ್ ಗ್ರಾಂಡ್ ಮಾಲ್ ನಲ್ಲಿ ಅಧಿಕೃತವಾಗಿ ಉದ್ಘಾಟನೆಗೊಂಡಿದೆ. ಕರ್ನಾಟಕದ ಪ್ರತಿಯೊಂದು ಮೂಲೆಯಲ್ಲೂ ವಿಶ್ವದರ್ಜೆಯ ಹೈಪರ್ ಮಾರ್ಕೆಟ್ ರಿಟೇಲ್ ಸ್ಟೋರ್ ಅನ್ನು ತಲುಪಿಸುವ ಲುಲು ಬ್ರಾಂಡ್ ಪರಂಪರೆಯನ್ನು ಇದು ಮುಂದುವರಿಸಲಿದೆ. ನಗರದಲ್ಲಿ ಅಸ್ತಿತ್ವದಲ್ಲಿರುವ 5 ಸ್ಟೋರ್ ಗಳ ಯಶಸ್ಸು ಮತ್ತು ಬೆಂಗಳೂರಿನ ಗ್ರಾಹಕರಿಂದ ಸತತವಾಗಿ ಸಿಗುತ್ತಿರುವ ಪ್ರೋತ್ಸಾಹದ ಆಧಾರದ ಮೇಲೆ ಲುಲು ಗ್ರೂಪ್ ಇಂಡಿಯಾ ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಚಿಲ್ಲರೆ ಮಾರುಕಟ್ಟೆಗಳಲ್ಲಿ ತನ್ನ ಅಸ್ತಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಇನ್ನು ಈ ಹೊಸ ಹೈಪರ್ ಮಾರ್ಕೆಟ್ 58,516 ಚದರ ಅಡಿ ಇದ್ದು, 200 ಕ್ಕೂ ಹೆಚ್ಚು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಸ್ಟೋರ್ ನಿಂದ 1,000 ಕ್ಕೂ ಹೆಚ್ಚು ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಾವಕಾಶ ಕೂಡ ಸೃಷ್ಟಿಯಾಗಲಿದೆ. ಈ ಸಂದರ್ಭದಲ್ಲಿ ಲುಲು ಸಮೂಹದ ಚೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಯೂಸುಫ್ ಮಾತನಾಡಿ ಹೊಸ ಸ್ಟೋರ್ ಅನ್ನು ಹಳೆ ಮದ್ರಾಸ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಮುದಾಯಕ್ಕ...

बेंगलुरु में LuLu Hypermarket की नई पहचान, 58 हजार वर्ग फुट में खुला मेगा स्टोर

Image
 बेंगलुरु में LuLu Hypermarket की नई पहचान, 58 हजार वर्ग फुट में खुला मेगा स्टोर LuLu Group International ने रविवार को बेंगलुरु में अपने छठे और देश में 18वें हाइपरमार्केट का उद्घाटन Gopalan Grand Mall, ओल्ड मद्रास रोड, सी.वी. रमन नगर में किया। इसके साथ ही कंपनी ने देश के तेजी से विकसित हो रहे रिटेल बाजारों में अपनी मौजूदगी और मजबूत की है। 58,516 वर्ग फुट में फैला नया LuLu Hypermarket आधुनिक रिटेल सुविधा के रूप में विकसित किया गया है, जहां ग्राहकों को दैनिक जरूरतों का सामान एक ही छत के नीचे उपलब्ध होगा। परिसर में 200 से अधिक वाहनों के लिए पार्किंग की सुविधा भी दी गई है। कंपनी के अनुसार, इस नए स्टोर से क्षेत्र में 1,000 से अधिक प्रत्यक्ष और अप्रत्यक्ष रोजगार के अवसर उत्पन्न होने की उम्मीद है। बेंगलुरु में पहले से संचालित पांच स्टोर्स को मिले सकारात्मक प्रतिसाद के बाद यह विस्तार किया गया है। उद्घाटन समारोह में Yusuff Ali M. A. ने कहा कि इस स्टोर की योजना ओल्ड मद्रास रोड और आसपास के क्षेत्रों की विविध आबादी की जरूरतों को ध्यान में रखकर तैयार की गई है। उन्होंने कहा कि ग्राहकों को अंतररा...

KPRDO Extends Symbolic Support to Anti-Online Medicine Bandh

Image
  KPRDO Extends Symbolic Support to Anti-Online Medicine Bandh Amid the nationwide bandh call on May 20 against online sale of medicines and abnormal discounts, the Karnataka Pharma Retailers & Distributors Organization (KPRDO) has decided not to shut medical stores across the state, prioritising uninterrupted public healthcare services. KPRDO, a registered state-level body representing retail and wholesale pharmaceutical traders, said it would extend only symbolic support to the protest by asking members to wear black badges and ribbons while continuing normal business operations. The organisation has been actively campaigning against illegal online medicine sales, excessive discounts on life-saving drugs and alleged violations by quick-commerce medicine delivery platforms. According to KPRDO, such practices are creating unfair competition for traditional pharmacies and posing serious risks to public health. In a statement issued by KPRDO president C. Jayaram in the presence o...

ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ, ಪೌರಕಾರ್ಮಿಕರ ಮಹಾಸಂಘದಿಂದ ಸುದ್ದಿಗೋಷ್ಠಿ

Image
 ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ, ಪೌರಕಾರ್ಮಿಕರ ಮಹಾಸಂಘದಿಂದ ಸುದ್ದಿಗೋಷ್ಠಿ  ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಮೈಸೂರು ನಾರಾಯಣ ಅವರಿಗೆ ಎಂ.ಎಲ್.ಸಿ ಸ್ಥಾನಮಾನ ನೀಡಬೇಕೆಂದು ಆಗ್ರಹ  ಈ ಮೇಲ್ಕಾಣಿಸಿದ ಮಹಾಸಂಘದ ರಾಜ್ಯಾಧ್ಯಕ್ಷರು, ಸಪಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರು, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು ಆದಂತಹ ಶ್ರೀಯುತ ನಾರಾಯಣ (ಮೈಸೂರು) ರವರಿಗೆ ಎಂ.ಎಲ್.ಸಿ ಸ್ಥಾನಮಾನ ನೀಡಲು ಸಮಸ್ತ ಪೌರಕಾರ್ಮಿಕರ ಒಕ್ಕೂರಲ ಮನವಿ. ಬೆಂಗಳೂರು ನಗರದ ನೈರ್ಮಲ್ಯ ಕಾಪಾಡುವ ಪೌರಕಾರ್ಮಿಕರನ್ನು ಗುತ್ತಿಗೆ ಪದ್ಧತಿಯಲ್ಲಿ ತುಂಬಾ ಗುತ್ತಿಗೆದಾರರು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದರು. ವೇತನ ಸರಿಯಾಗಿ ನೀಡದೆ ಅನ್ಯಾಯ ವೆಸಗುತ್ತಿದ್ದರು. ಈ ರೀತಿಯಲ್ಲಿ ಬದುಕುತ್ತಿದ್ದ ಪೌರಕಾರ್ಮಿಕರು ಈಗ ಕೈತುಂಬಾ ವೇತನ ಪಡೆದು ಸಮಾಜದಲ್ಲಿ ಗೌರವದಿಂದ ಜೀವನ ನಡೆಸುತ್ತಿದ್ದಾರೆ ಎಂದರೇ, ಅದಕ್ಕೆ ಮೂಲ ಕಾರಣಕರ್ತರು ಶ್ರೀಯುತ ನಾರಾಯಣ (ಮೈಸೂರು) ರವರು ಈ ದಿನ ರಾಜ್ಯಾದ್ಯಂತ ಪೌರಕಾರ್ಮಿಕರ ಮನೆಗಳಲ್ಲಿ ದೀಪ ಬೆಳಗಲು ಆಶಾಕಿರಣರಾಗಿರುತ್ತಾರೆ. ಇಂತಹ ಒಬ್ಬ ಮೇರು ಮಾನವತವಾದಿ (ಪೌರಕಾರ್ಮಿಕರ ಕುಟುಂಬದಿಂದವ ಬಂದವರು) ನಮ್ಮ ಶ್ರೀಯುತ ನಾರಾಯಣ (ಮೈಸೂರು) ರವರನ್ನು ಸರ್ಕಾರ ಗುರುತಿಸಿ ಹಲವಾರು ಜವಾಬ್ದಾರಿಯನ್ನು ಕೊಟ್ಟಿರುತ್ತದೆ. ಅದನ್ನು ಜವಾಬ್ದಾರಿಯಿಂದ ನಿರ್ವಹಿಸಿ ಯಶ್ವಸಿಗೊಳಿಸಿರುತ್ತಾರೆ. ಶ್ರೀಯುತ ನಾರಾ...

अब शरीर खुद बनेगा दवा, Dr. Agarwal का नया इम्यून बूस्टर अभियान

Image
  अब शरीर खुद बनेगा दवा, Dr. Agarwal का नया इम्यून बूस्टर अभियान Dr. Agarwal Hospitals और Gene Research Foundation  ने बेंगलुरु में एक नि:शुल्क हेल्थ और आई कैंप शुरू किया है, जहां मरीजों को अत्याधुनिक  “ऑटोलॉगस इम्यून बूस्टर इंजेक्शन”  थेरेपी भी उपलब्ध कराई जा रही है। यह शिविर प्रत्येक मंगलवार दोपहर 1 बजे से 3 बजे तक आयोजित किया जाएगा। अस्पताल प्रबंधन के अनुसार, इस तकनीक में मरीज के अपने रक्त और डीएनए का उपयोग कर विशेष जैविक उपचार तैयार किया जाता है, जिसे बाद में उसी व्यक्ति को इंजेक्शन के रूप में दिया जाता है। दावा किया गया है कि यह थेरेपी शरीर की रोग प्रतिरोधक क्षमता बढ़ाने और कई बीमारियों से लड़ने में मदद कर सकती है। कैंप के दौरान आंखों की जांच, ब्लड प्रेशर, ब्लड शुगर, ऑक्सीजन सैचुरेशन और हार्ट रेट की स्क्रीनिंग की जाएगी। इसके अलावा प्रतिभागियों को विटामिन टैबलेट, ग्लूकोज, ड्राई फ्रूट और इलेक्ट्रोलाइट्स भी दिए जाएंगे। संस्था का कहना है कि उसने पहले भी श्रीलंका सरकार, कारगिल युद्ध प्रभावित क्षेत्रों, भुज भूकंप पीड़ितों, सुनामी और चेन्नई बाढ़ जैसी आपदा स्थितियों में...

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಕೇಂದ್ರ ಸರ್ಕಾರ ನೇರ ಹೊಣೆ-ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ*

Image
 *ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಕೇಂದ್ರ ಸರ್ಕಾರ ನೇರ ಹೊಣೆ-ರಾಜ್ಯ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ* *ಲಕ್ಷಾಂತರ ನೀಟ್ ವಿದ್ಯಾರ್ಥಿಗಳ ಬಾಳಿನಲ್ಲಿ ಚಲ್ಲಾಟ, ಮಾನಸಿಕವಾಗಿ ಕುಗ್ಗಿ ಹೋದ ವಿದ್ಯಾರ್ಥಿಗಳು-ಮಂಜುನಾಥ್ ಹೆಚ್.ಎಸ್.* ಬೆಂಗಳೂರು: ಫೀಡಂ ಪಾರ್ಕ್ ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಮಿತಿವತಿಯಿಂದ ನೀಟ್ (NEET)ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಲಿದೆ, ಪ್ರಶ್ನೆ ಪತ್ರಿಕೆ ಬಹಿರಂಗದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರಧಾನಿ ನರೇಂದ್ರಮೋದಿರವರ ಆಡಳಿತದಲ್ಲಿನ ಪರೀಕ್ಷೆ ವ್ಯವಸ್ಥೆ ಮತ್ತು ಭ್ರಷ್ಟಚಾರದ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಮಂಜುನಾಥ್ ಹೆಚ್.ಎಸ್.ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ. *ಹೆಚ್.ಎಸ್.ಮಂಜುನಾಥ್ ರವರು* ಮಾತನಾಡಿ ಬಿಜೆಪಿ ಸರ್ಕಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸತತವಾಗಿ ಹಗರಣ ನಡೆಯುತ್ತಿದೆ. 2024ರಲ್ಲಿ 2026ರಲ್ಲಿ ಪ್ರಕರಣ ನಡೆದಿದೆ. ಲಕ್ಷಾಂತರ ಬಡ ಮಕ್ಕಳು ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ. ಓದಿ ಪಾಸಾಗುವ ವಿದ್ಯಾರ್ಥಿಗಳಿಗೆ ಇಂದು ಭವಿಷ್ಯವಿಲ್ಲ. ಕಾಪಿ ಹೊಡೆದು ಪಾಸಾಗುವ ಶ್ರೀಮಂತ ಕುಟುಂಬದ ಮಕ್ಕಳು ವೈದ್ಯರಾಗುತ್ತಾರೆ. ಹಲವಾರು ತಿಂಗಳು ಕಾಲ ಫೀಸು ಕಟ್ಟಿ ನೀಟ್ ಪರೀಕ್ಷೆ ತಯಾರುಗುವ ವಿದ್ಯಾರ್ಥಿಗಳು ಮರು ಪರೀಕ್ಷೆಯಿಂದ ಮತ್ತೇ ತಯಾರಿಗೆ ಹಣ ಖರ್...

ಎಲ್ಲರಲ್ಲೂ ಅಪ್ರತಿಮ ಸಾಧನೆಗೈಯುವ ಶಕ್ತಿ ಅಡಗಿದೆ: ಶ್ರಿಯೋಗಿ ಸ್ವಾಮೀಜಿ

Image
 ಎಲ್ಲರಲ್ಲೂ ಅಪ್ರತಿಮ ಸಾಧನೆಗೈಯುವ ಶಕ್ತಿ ಅಡಗಿದೆ: ಶ್ರಿಯೋಗಿ ಸ್ವಾಮೀಜಿ ಬೆಂಗಳೂರು: ಎಲ್ಲರಲ್ಲೂ ಅತ್ಯುತ್ತಮವಾದ ಶಕ್ತಿಯಿದೆ. ಅಪ್ರತಿಮ ಸಾಧನೆಯನ್ನು ಮಾಡುವ ಹುಮ್ಮಸ್ಸು ಅಡಗಿದೆ. ತಮ್ಮನ್ನೂ ತಾವೇ ಅವಲೋಕಿಸಿ ಮುನ್ನಡೆದರೆ ಧರ್ಮದೊಂದಿಗೆ ಅತ್ಯುನ್ನತ ಉನ್ನತಿಯನ್ನು ಸಾಧಿಸಬಹುದು ಎಂದು ಶ್ರಿಯೋಗಿ ಜಗದ್ಗುರುಗಳು ಹೇಳಿದರು. ಗುರುವಾರ ಇಂದಿರಾನಗರದ ಅಟ್ಟ ಗಲಾಟ ನಡೆದ ದ ವಾಂಡರರ್ ಹು ಒನ್ಸ್ ದ ವರ್ಲ್ಡ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಮನುಷ್ಯನೂ ತನಗೆ ತಾನು ಸತ್ಯವಂತನಾಗಿ ನಡೆದುಕೊಳ್ಳಬೇಕು ಆಗ ಮಾತ್ರ ಇಡೀ ಜಗತ್ತೆ ಬದಲಾವಣೆಯನ್ನು ಕಾಣುತ್ತದೆ. ಮನುಷ್ಯ ಪ್ರಕಾಶ ಹೊಂದಲು ಯಾವುದೇ ಸರಳ ಮಾರ್ಗವಿಲ್ಲ ಅಪ್ರತಿಮ ಅಧ್ಯಾತ್ಮ ಸಾಧನೆಯೊಂದೇ ಮಾರ್ಗವಾಗಿದೆ ಇದನ್ನೇ ನನ್ನ ಪುಸ್ತಕದಲ್ಲಿ ತಿಳಿಹೇಳಿದ್ದೇನೆ ಇದನ್ನು ಇಡೀ ಮನುಕುಲಕ್ಕೆ ಸಮರ್ಪಿಸುತ್ತೇನೆ ಎಂದು ತಿಳಿಸಿದರು. ಜಾತಿ, ಧರ್ಮ ರೂಪಿಸಿದ್ದು ನಾವು ಮನುಷ್ಯರಾಗಿದ್ದೇವೆ. ಬ್ರಹ್ಮ ಜ್ಞಾನವನ್ನು ಪಡೆದವನು ಮಾತ್ರ ಉನ್ನತ ವ್ಯಕ್ತಿಯಾಗಿದ್ದಾನೆ ಹೊರತು ಹುಟ್ಟಿನಿಂದಲ್ಲ. ಈ ಪುಸ್ತಕದಲ್ಲಿ ಅದನ್ನೇ ಹೇಳಲು ಹೊರಟಿದ್ದೇನೆ. ಇದು ಅಜ್ಞಾನದ ಯುಗ ಎಂದೇ ಹೇಳಲು ಬಯಸುತ್ತೇನೆ ಯಾಕೆಂದರೆ ಯಾರೂ ತಮ್ಮ ಒಳಗಿರುವ ಅಂತರ್ ಜ್ಯೋತಿಯನ್ನು ಬೆಳಗಿಸುವು ತಯಾರಿಯಲ್ಲ. ಈಗಿನ ಸಮಸ್ಯೆಗಳ ಮೂಲ ಕಾರಣ ಇವೇ ಎರಡು ವಿಚಾರವಾಗಿದೆ ಎಂದು ವ್ಯಾಖ್ಯಾನಿಸಿದರು. ಇಸ್ರೋ ಮಾಜಿ ಅ...

DKMS Foundation India Launches Free HLA Typing for Children with Thalassaemia

Image
  DKMS Foundation India Launches Free HLA Typing for Children with Thalassaemia IT Professional from Karnataka Gives 12-Year-Old Girl a New Lease of Life Through Stem Cell Donation Bengaluru, May 7, 2026 : Ahead of World Thalassaemia Day, an emotional meeting between a 12-year-old thalassaemia survivor and her stem cell donor highlighted the life-changing impact of stem cell transplantation, as DKMS Foundation India announced free HLA typing for children below 12 years suffering from transfusion-dependent thalassaemia across India. Sameeksha, who battled beta thalassaemia major since infancy, met her donor Dilip K., a 27-year-old IT professional from Kolar, Karnataka, for the first time. What began as a routine stem cell donor registration during Dilip’s college days eventually turned into a life-saving match for the young girl. Speaking during the interaction,  Dilip said  he had registered without fully realising the impact it could one day have. “Until now, she was onl...

ಅಹಂಭಾವವನ್ನು ದೂರಮಾಡಿದರೆ ಮಾತ್ರ ಜೀವನದಲ್ಲಿ ಸಾಧನೆಯನ್ನು ಮಾಡಬಹುದು: ಶ್ರೀನಿವಾಸ ಪ್ರಭು

Image
 ಅಹಂಭಾವವನ್ನು ದೂರಮಾಡಿದರೆ ಮಾತ್ರ ಜೀವನದಲ್ಲಿ ಸಾಧನೆಯನ್ನು ಮಾಡಬಹುದು: ಶ್ರೀನಿವಾಸ ಪ್ರಭು ಬೆಂಗಳೂರು: ಬದುಕಿನಲ್ಲಿ ಗುರಿ ಮುಖ್ಯ. ಗುರಿ ಮುಟ್ಟುವಾಗ ಅಹಂಭಾವವನ್ನು ದೂರ ಮಾಡಬೇಕು, ಆಗ ಮಾತ್ರ ಮನುಷ್ಯ ಜೀವನದಲ್ಲಿ ಸಾಧನೆಯನ್ನು ಮಾಡಬಹುದು ಎಂದು ಖ್ಯಾತ ನಟ, ನಿರ್ದೇಶಕ, ರಂಗಕರ್ಮಿ ಶ್ರೀನಿವಾಸ ಪ್ರಭು ಹೇಳಿದರು. ಬುಧವಾರ ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜಿನಲ್ಲಿ ಕಾಲೇಜು ದಿನಾಚರಣೆಯ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಹಂಕಾರ ಎರಡು ಅಲಗಿನ ಖಡ್ಗ, ಮನಸ್ಸಿನ ಒಳಗಡೆ ಮತ್ತೊಂದು ಸಮಾಜದಲ್ಲಿ ನಮ್ಮನ್ನು ನಾವೇ ಕತ್ತರಿಸಿಕೊಳ್ಳುಬಹುದಾದ ಖಡ್ಗ ಇದಾಗಿದೆ. ಅದನ್ನು ಆತ್ಮ ವಿಶ್ವಾಸವನ್ನು ಮಾತ್ರ ಮೈಗೂಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಎ.ಪಿ.ಎಸ್‌ ವಿಶ್ವಸ್ಥ ಸಂಸ್ಥೆಯ ಅಧ್ಯಕ್ಷ ಸಿಎ.ಡಾ.ವಿಷ್ಣುಭರತ್‌ ಆಲ್ಲಂಪಲ್ಲಿ ಮಾತನಾಡಿ, ಶೈಕ್ಷಣಿಕವಾಗಿ ಪದವಿ ಪಡೆಯುವ ಜೊತೆಗೆ ಪ್ರೊಪೆಷನಲ್‌ ಕೋರ್ಸ್‌ಗಳಾದ ಸಿ.ಎ ಮತ್ತು ಇತರೆ ಸಂಬಂಧಿತ ಕೋರ್ಸ್‌ಗಳನ್ನು ಮಾಡಿ ಜೀವನವನ್ನು ಬದಲಾಯಿಸಿ ಕೊಳ್ಳಬಹುದು ಎಂದರು. ಕಾರ್ಯಕ್ರಮ ನಾಡಗೀತೆಯೊಂದಿಗೆ ಪ್ರಾರಂಭವಾಯಿತು. ಆಶ್ರಿತಾ ಪ್ರಾರ್ಥನೆಯನ್ನು ಹಾಡಿದರು. ನಂತರ ವೇದಿಕೆಯ ಮೇಲಿರುವ ಗಣ್ಯರಿಗೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಪರಮೇಶ್‌ ಸ್ವಾಗತ ಕೋರಿದರು. ಸಂಸ್ಥಾಪಕರ ಭಾವ ಚಿತ್ರಕ್ಕೆ ಪುಷ್ಪ ಸಮರ್ಪಣೆ ಮತ್ತು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅ...

ನಾನ್-ಪ್ರಾಕ್ಟಿಸಿಂಗ್ ಅಲೋವೆನ್ಸ್ ಗಾಗಿ ಪಶುವೈದ್ಯಕೀಯ ವಿವಿ ಶಿಕ್ಷಕರ ಪ್ರತಿಭಟನೆ

Image
 ನಾನ್-ಪ್ರಾಕ್ಟಿಸಿಂಗ್ ಅಲೋವೆನ್ಸ್ ಗಾಗಿ ಪಶುವೈದ್ಯಕೀಯ ವಿವಿ ಶಿಕ್ಷಕರ ಪ್ರತಿಭಟನೆ ಬೆಂಗಳೂರು: ಪಶುವೈದ್ಯಕೀಯ ಬೋಧಕರಿಗೆ ನೀಡಲಾಗುತ್ತಿದ್ದ ನಾನ್-ಪ್ರಾಕ್ಟಿಸಿಂಗ್ ಅಲೋವೆನ್ಸ್ ಅನ್ನು ಸರ್ಕಾರ ಸ್ಥಗಿತಗೊಳಿಸಿರುವ ಕ್ರಮಕ್ಕೆ ಹೆಬ್ಬಾಳ ಬಳಿಯಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಕರ ಸಂಘ ಮಂಗಳವಾರ ಪ್ರತಿಭಟನೆ ನಡೆಸಿತು. ಈ ಕುರಿತು ಪ್ರಾಧ್ಯಾಪಕ ಟಿ.ಎನ್ ಕೃಷ್ಣಮೂರ್ತಿ ಮಾತನಾಡಿ, ಕಳೆದ ಏಳು ವರ್ಷಗಳಿಂದ ನಿಯಮಾನುಸಾರವಾಗಿ ಪಾವತಿಯಾಗುತ್ತಿದ್ದ ಎನ್‌ಪಿಎ ಭತ್ಯೆಯನ್ನು ಏಕಾಏಕಿ ನಿಲ್ಲಿಸಿರುವುದು ಶಿಕ್ಷಕರ ಹಿತರಕ್ಷಣೆಗೆ ವಿರುದ್ಧವಾಗಿದೆ. ಎನ್‌ಪಿಎ ಭತ್ಯೆಯು ಪಶುವೈದ್ಯಕೀಯ ಬೋಧಕರು ಖಾಸಗಿ ಪ್ರಾಕ್ಟೀಸ್ ಮಾಡುವುದನ್ನು ತಡೆದು, ತಮ್ಮ ಸಂಪೂರ್ಣ ಸಮಯವನ್ನು ಬೋಧನೆ ಮತ್ತು ಸಂಶೋಧನೆಗೆ ಮೀಸಲಿಡುವ ಉದ್ದೇಶದಿಂದ ನೀಡಲಾಗುತ್ತದೆ. ಏಳನೇ ವೇತನ ಆಯೋಗದ ನಿಯಮಗಳಂತೆ ಮೂಲ ವೇತನದ ಶೇ. 20ರಷ್ಟು ಭತ್ಯೆ ನೀಡುವುದು ಕಾನೂನುಬದ್ಧವಾಗಿದ್ದು, ಬೋಧನಾ ಗುಣಮಟ್ಟ ಕಾಪಾಡಲು ಇದು ಅವಶ್ಯಕವಾಗಿದೆ ಎಂದರು. 2018-19ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಎನ್‌ಪಿಎ ಅನುಷ್ಠಾನಗೊಳಿಸಲಾಗಿದ್ದು, ಹಣಕಾಸು ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅನುಮೋದನೆಯೊಂದಿಗೆ ಜಾರಿಗೆ ತರಲಾಗಿತ್ತು. ಕೇಂದ್ರ ಸರಕಾರ, ಐಸಿಎಆರ್ ಹಾಗೂ ವೆಟರ್‌ನೆರಿ ಕೌನ್ಸಿಲ್ ಆಫ್ ಇಂಡಿಯಾ ನಿಯಮಗಳ ...

ದ ವಾಂಡರರ್ ಹೂ ಓನ್ಸ್ ದ ವರ್ಲ್ಡ್’ (The Wanderer Who owns the World) ಪುಸ್ತಕ ಲೋಕಾರ್ಪಣೆ.

Image
  ದ ವಾಂಡರರ್ ಹೂ ಓನ್ಸ್ ದ ವರ್ಲ್ಡ್’ (The Wanderer Who owns the World) ಪುಸ್ತಕ ಲೋಕಾರ್ಪಣೆ. ‘ದ ವಾಂಡರರ್ ಹೂ ಓನ್ಸ್ ದ ವರ್ಲ್ಡ್’ (The Wanderer Who owns the World) ಪುಸ್ತಕ ಲೋಕಾರ್ಪಣೆ. ಬೆಂಗಳೂರು. ದ ವಾಂಡರರ್ ಹೂ ಓನ್ಸ್ ದ ವರ್ಲ್ಡ್’ (The Wanderer Who owns the World) ಪುಸ್ತಕ ಲೋಕಾರ್ಪಣೆ. ಮಾಡಲಿದ್ದಾರೆಂದು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ತಿಳಿಸಿದರು . ಶ್ರೀ ಸಹಸ್ರಾರ ಯೋಗೀಶ್ವರ ಸ್ವಾಮಿ ಮಹಾಪೀಠದ ವತಿಯಿಂದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಪ್ರಕಟಿಸಿರುವ, ಶ್ರೀ ಯೋಗಿ ಅವರು ರಚಿಸಿದ ಮಹತ್ವದ ಕೃತಿ ‘ದ ವಾಂಡರರ್ ಹೂ ಓನ್ಸ್ ದ ವರ್ಲ್ಡ್’ ಇದರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರನ್ನು ಆದರದಿಂದ ಆಹ್ವಾನಿಸುತ್ತಿದ್ದೇವೆಎಂದು ತಿಳಿಸಿದರು. ವೇಗ ಮತ್ತು ಆತಂಕದ ಇಂದಿನ ಆಧುನಿಕ ಬದುಕಿನಲ್ಲಿ ಯಶಸ್ಸು ಮತ್ತು ಅಸ್ಮಿತೆಯ ಬಗೆ, ಹೊಸ ದೃಷ್ಟಿಕೋನವನ್ನು ಈ ಪುಸ್ತಕ ನೀಡುತ್ತದೆ. “ಯಾರು ಜಗತ್ತಿಗೆ ಅಂಟಿಕೊಳ್ಳುವುದಿಲ್ಲವೋ ಅವರು ಮಾತ್ರ ಇಡೀ ಜಗತ್ತನ್ನು ತಿಳಿದು ಅನುಭವಿಸಲು ಸಾಧ್ಯ ಎಂಬ ಗಾಢವಾದ ಚಿಂತನೆಯನ್ನು ಈ ಕೃತಿ ಒಳಗೊಂಡಿದೆ. ಮಾನಸಿಕ ನೆಮ್ಮದಿ ಮತ್ತು ಜೀವನದ ಅರ್ಥವನ್ನು ಹುಡುಕುತ್ತಿರುವ ಇಂದಿನ ಪೀಳಿಗೆಗೆ ಇದು ದಾರಿದೀಪವಾಗಲಿದೆ. ಕಾರ್ಯಕ್ರಮದ ವಿವರಗಳು: ದಿನಾಂಕ: ಗುರುವಾರ, 7 ಮೇ 2026 ಸ್ಥಳ: ಅಟ್ಟ ಗಲಾಟ್ನಾ (Atta Galatta), ಇಂದಿರಾನಗರ, ಬೆಂಗಳೂರು. ಕಾರ್ಯಕ್ರಮದ ವಿಶೇಷತೆಗಳು:...

ರಾಜ್ಯಾದ್ಯಂತ ಆಸ್ತಿಗಳ ಭದ್ರತೆ ಅಪಾಯದಲ್ಲೇ?* *ಇ-ನೋಂದಣಿ ದೋಷಗಳಿಂದ ಭೂಮಾಫಿಯಾ, ಹ್ಯಾಕರ್‌ಗಳಿಗೆ ಬಾಗಿಲು

Image
 *ರಾಜ್ಯಾದ್ಯಂತ ಆಸ್ತಿಗಳ ಭದ್ರತೆ ಅಪಾಯದಲ್ಲೇ?* *ಇ-ನೋಂದಣಿ ದೋಷಗಳಿಂದ ಭೂಮಾಫಿಯಾ, ಹ್ಯಾಕರ್‌ಗಳಿಗೆ ಬಾಗಿಲು ತೆರೆಯಿತೇ?* *ಜನರಲ್ಲಿ ಆತಂಕ – ತಜ್ಞರಿಂದ ಗಂಭೀರ ಎಚ್ಚರಿಕೆ* ಬೆಂಗಳೂರು, ಮೇ 2: ರಾಜ್ಯದಲ್ಲಿ ಜಾರಿಗೊಂಡಿರುವ ಪೇಪರ್‌ಲೆಸ್ ಡಿಜಿಟಲ್ ಇ-ನೋಂದಣಿ ವ್ಯವಸ್ಥೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಸಾಮಾನ್ಯ ಜನರ ಆಸ್ತಿ ಭದ್ರತೆ ಗಂಭೀರ ಅಪಾಯದಲ್ಲಿದೆ ಎಂಬ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ತಾಂತ್ರಿಕ ದೋಷಗಳು, ಭದ್ರತಾ ಕೊರತೆಗಳು ಹಾಗೂ ಪಾರದರ್ಶಕತೆಯ ಅಭಾವದಿಂದ ಈ ವ್ಯವಸ್ಥೆ ಭೂಮಾಫಿಯಾ ಮತ್ತು ಹ್ಯಾಕರ್‌ಗಳಿಗೆ ಸಹಾಯಕವಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.   ಮುಖ್ಯ ಸಮಸ್ಯೆಗಳು – ಸಾರ್ವಜನಿಕರಿಗೆ ದೊಡ್ಡ ಎಚ್ಚರಿಕೆ ಪತ್ರಗಳೇ ಇಲ್ಲ – ಆಸ್ತಿಯೇ ಅಪಾಯದಲ್ಲಿ! ಇ-ನೋಂದಣಿ ಬಳಿಕ ಖರೀದಿದಾರರಿಗೆ ಯಾವುದೇ ಭೌತಿಕ ದಾಖಲೆಗಳು ನೀಡಲಾಗುತ್ತಿಲ್ಲ. ಡಿಜಿಟಲ್ ಲಾಕರ್‌ನಲ್ಲೇ ದಾಖಲೆಗಳು ಉಳಿಯುತ್ತಿರುವುದರಿಂದ ಜನರಿಗೆ ತಮ್ಮ ಆಸ್ತಿಯ ನಿಖರ ದಾಖಲೆಗಳೇ ಲಭ್ಯವಿಲ್ಲ.   ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಂಕ ಇಲಾಖೆಯಿಂದ ಪರವಾನಗಿ ಪಡೆದ (ದಸ್ತು)ಪತ್ರ ಬರಹಗಾರರ ಒಕ್ಕೂಟದಿಂದ ಪ್ರಧಾನ ಕಾರ್ಯದರ್ಶಿ ಧರ್ಮರಾಜ್ ವಿ.ಏಕಕೋಟೆ, ಉಪಾಧ್ಯಕ್ಷರಾದ ನವೀನ್ ಕುಮಾರ್ ಎಸ್, ಸಹ ಕಾರ್ಯದರ್ಶಿಗಳಾದ  ಕರಿಬಸಪ್ಪ ಬಳ್ಳಿ, ಈ.ಕೃಷ್ಣಮೂರ್ತಿರವರು ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು. ವಾರಸುದಾರರಿಗೆ ಮಾ...

ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ : ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿನೂತನ ಪ್ರತಿಭಟನೆ*

Image
 *ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ : ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿನೂತನ ಪ್ರತಿಭಟನೆ* *ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಕೇಂದ್ರ ಸಚಿವೆ ಶೋಭ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮೌನ, ಬಿಜೆಪಿ ಅಂಧ ಭಕ್ತರಿಗೆ ಮಾತ್ರ ಬೆಲೆ ಹೆಚ್ಚಳ ಮಾಡಿ-ಹೆಚ್.ಎಸ್.ಮಂಜುನಾಥ್ ಗೌಡ* ಬೆಂಗಳೂರು: ಫೀಡಂ ಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನ ಖಂಡಿಸಿ ಮತ್ತು ಸಣ್ಣ ವ್ಯಾಪಾರಿಗಳು, ಹೋಟಲ್ ಉದ್ಯಮಿಗಳು ಮತ್ತು ಸಾರ್ವಜನಿಕರ ಪರವಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಗೌಡರವರು ನೇತೃತ್ವದಲ್ಲಿ ಖಾಲಿ ಸಿಲಿಂಡರ್ ಪ್ರದರ್ಶನದ ಮೂಲಕ ವಿನೂತನವಾಗಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರು. ಇದೇ ಸಂದರ್ಭದಲ್ಲಿ *ಹೆಚ್.ಎಸ್.ಮಂಜುನಾಥ್ ಗೌಡರವರು* ಮಾತನಾಡಿ ಚುನಾವಣೆಗೊಸ್ಕರ ದರ ಏರಿಕೆ ಮಾಡದೇ, ಇದೀಗ ವಾಣಿಜ್ಯ ಗ್ಯಾಸ್ ದರ 990ರೂಪಾಯಿ ಹೆಚ್ಚಳ ಮಾಡಿ, ಬೀದಿ ಬದಿಯ ಸಣ್ಣ ವ್ಯಾಪಾರಿಗಳು  ಮತ್ತು  ಹೋಟೆಲ್ ನವರಿಗೆ ಬಹಳ ಸಂಕಷ್ಟ ಎದುರಿಸುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಆಯ್ಕೆಯಾಗಿರುವ ಬಿಜೆಪಿ ಸಂಸದರು ಮೌನವಹಿಸಿದ್ದಾರೆ. ಕೇಂದ್ರ ಸರ್ಕಾರ ಬಿಜೆಪಿ ಅಂಧ ಭಕ್ತರಿಗೆ ಗ್ಯಾಸ್ ಬೆಲೆ ಹೆಚ್ಚಳ ಮಾಡಿ ಕೊಡಿ ಅವರು ಸಹಿಸಿಕೊಳ್ಳುತ್ತಾರೆ, ಸಾಮಾನ್ಯ ಜನರಿಗೆ ದರ ಕಡಿಮೆ ಮಾಡಿ.  ಮನಮೋಹನ್...

NU Hospitals Launches Advanced Quaternary Nephrology & Urology Center on Mission Road, Bengaluru

Image
NU Hospitals Launches Advanced Quaternary Nephrology & Urology Center on Mission Road, Bengaluru Bengaluru, April 23rd, 2026: NU Hospitals has announced the launch of its new quaternary care facility on Mission Road, Bengaluru, strengthening access to advanced nephrology and urology services in the city's central region. Built on a 26-year legacy in renal sciences, the new hospital marks a significant expansion for NU Hospitals, bringing together advanced kidney care, urology, and transplant services under one roof. The facility is designed to deliver high-acuity, specialized care through a fully integrated, multidisciplinary model. Leadership Perspectives Dr. Venkatesh Krishnamoorthy, Chairman: "This launch is a step forward in making advanced kidney and urological care more accessible. Our focus remains on patient-first, evidence-based care while continuing to invest in infrastructure and clinical excellence". Dr. Prasanna Venkatesh, Managing Director: "A key h...

ಮಿಷನ್ ರೋಡ್‌ನಲ್ಲಿ ಲೋಕಾರ್ಪಣೆಗೊಂಡ ಸೂಪರ್-ಸ್ಪೆಷಾಲಿಟಿ ಎನ್.ಯು ಆಸ್ಪತ್ರೆ

Image
 ಮಿಷನ್ ರೋಡ್‌ನಲ್ಲಿ ಲೋಕಾರ್ಪಣೆಗೊಂಡ ಸೂಪರ್-ಸ್ಪೆಷಾಲಿಟಿ ಎನ್.ಯು ಆಸ್ಪತ್ರೆ     ಏಪ್ರಿಲ್ 30; ಬುಧವಾರ ಮಿಷನ್ ರೋಡ್‌ನಲ್ಲಿ ಅತ್ಯಾಧುನಿಕ, ಸೌಲಭ್ಯಗಳನ್ನು ಹೊಂದಿರುವ ನೂತನ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಯನ್ನು ಎನ್.ಯು ಆಸ್ಪತ್ರೆ ಉದ್ಘಾಟನೆಗೊಂಡಿತು. ಇದರೊಂದಿಗೆ ಯೂರಾಲಜಿ, ನೆಫ್ರಾಲಜಿ, ಫರ್ಟಿಲಿಟಿ ಮತ್ತು ಟ್ರಾನ್ಸ್‌ಪ್ಲಾಂಟ್ ಚಿಕಿತ್ಸೆಯಲ್ಲಿ ತನ್ನ ನಾಯಕತ್ವವನ್ನು ಆಸ್ಪತ್ರೆ ಇನ್ನಷ್ಟು ಬಲಪಡಿಸಿಕೊಂಡಂತಾಗಿದೆ. ಈ ಸೌಲಭ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ಉ ದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರು ಹಾಗೂ ಜಯದೇವ ಹೃದಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್, ನಟ ಮತ್ತು ಚಲನಚಿತ್ರ ನಿರ್ದೆಶಕ  ರಮೇಶ್ ಅರವಿಂದ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.  ಈ ಆಸ್ಪತ್ರೆಯನ್ನು ಮುಂದಿನ ತಲೆಮಾರಿನ ಆರೋಗ್ಯ ಸೇವಾ ಕೇಂದ್ರವಾಗಿ ವಿನ್ಯಾಸಗೊಳಿಸಲಾಗಿದ್ದು, ಅತ್ಯಾಧುನಿಕ ಡಿಜಿಟಲ್ ಮೂಲಸೌಕರ್ಯ ಮತ್ತು ರೋಗಿ-ಕೇಂದ್ರಿತ ವಿನ್ಯಾಸದ ಸಂಯೋಜನೆಯೊಂದಿಗೆ ಸುಸಜ್ಜಿತವಾಗಿ ಕಟ್ಟಲ್ಪಟ್ಟಿದೆ. ಇನ್ನು ಎನ್ ಯು ಆಸ್ಪತ್ರೆಯ ಛೇರ್ಮನ್ ಡಾ ವೆಂಕಟೇಶ್ ಕೃಷ್ಣಮೂರ್ತಿ ಮಾತನಾಡಿ, ಈ ಆಸ್ಪತ್ರೆ ಸೂಪ‌ರ್-ಸೆಷಾಲಿಟಿ ಚಿಕಿತ್ಸೆಯನ್ನು ಒದಗಿಸುವ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.  ಕ್ಲಿನಿಕಲ್ ಪರಿಣತಿ ಮತ್ತು ಡಿಜಿಟಲ್ ನವ...

ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ- ಸಚಿವ ಶಿವರಾಜ ತಂಗಡಗಿ.

Image
 ಬೌದ್ಧ ಧರ್ಮ ಬೋಧನೆಯ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಲು ಕ್ರಮ- ಸಚಿವ ಶಿವರಾಜ ತಂಗಡಗಿ.    ಬೌದ್ಧ ಧರ್ಮದ ಪವಿತ್ರ ಗ್ರಂಥಗಳೆಂದು ಪರಿಗಣಿಸಲಾಗುವ ತಿಪಿಟಕ ಗ್ರಂಥಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿಸಿ ಪ್ರಕಟಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಸದಾಶಿವನಗರದಲ್ಲಿರುವ ನಾಗಸೇನಾ ಬುದ್ಧ ವಿಹಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಭಗವಾನ್ ಬುದ್ಧ ಜಯಂತಿಯನ್ನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು,ಭಗವಾನ್ ಬುದ್ಧರ ಬೋಧನೆಗಳು ಹಿಂದೆoದಿಗಿಂತಲೂ ಈಗ ಹೆಚ್ಚು ಪ್ರಸ್ತುತವಾಗಿದೆ, ಮನುಷ್ಯ ಅತಿಯಾದ ಆಸೆಗಳಲ್ಲಿ ಹಾಗೂ ಹಿಂಸೆಯಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ಭಗವಾನ್ ಬುದ್ಧರು ಬೋಧಿಸಿದ ಶಾಂತಿಯ ತತ್ವ ಹಾಗೂ ಅವರ ಮನುಷ್ಯ ಕರುಣೆ ಅತ್ಯಂತ ಮುಖ್ಯವಾಗಿದೆ. ಆ ತತ್ವಗಳನ್ನು ಪುಸ್ತಕಗಳ ಮೂಲಕ ಇಂದಿನ ವಿದ್ಯಾರ್ಥಿಗಳಿಗೆ ಹಾಗೂ ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು. ಇದಲ್ಲದೆ ಬೌದ್ಧರ ಸ್ಮಾರಕಗಳ ರಕ್ಷಣೆ ಮತ್ತು ಪುನರ್ ನಿರ್ಮಾಣದ ಕೆಲಸ ಅತ್ಯಂತ ಮುಖ್ಯವಾದದ್ದು , ನಮ್ಮ ಸರ್ಕಾರ ಈ ಕೆಲಸವನ್ನು ಈಗಾಗಲೇ ಕೈಗೆತ್ತಿಕೊಂಡು ಸನ್ನತ...

17ನೇ ರಾಜ್ಯಮಟ್ಟದ ದ್ವಿಚಕ್ರ ಮೆಕ್ಯಾನಿಕ್ಸ್ ಬೃಹತ್ ಸಮಾವೇಶ ಯಶಸ್ವಿ.

Image
 17ನೇ ರಾಜ್ಯಮಟ್ಟದ ದ್ವಿಚಕ್ರ ಮೆಕ್ಯಾನಿಕ್ಸ್ ಬೃಹತ್ ಸಮಾವೇಶ ಯಶಸ್ವಿ.      ಬೆಂಗಳೂರು ಮೇ 2;  17ನೇ ರಾಜ್ಯಮಟ್ಟದ ದ್ವಿಚಕ್ರ ಮೆಕ್ಯಾನಿಕ್ಸ್ ಬೃಹತ್ ಸಮಾವೇಶ ಮತ್ತು ಕಾರ್ಮಿಕ ದಿನಾಚರಣೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು.  ಮೇ1 ರಂದು ಬೆಂಗಳೂರು ಪ್ಯಾಲೇಸ್ ಗೇಟ್ ನಂ 5, ಕಿಂಗ್ಸ್ ಕೋರ್ಟ್ ನಲ್ಲಿ ಅಖಿಲ ಭಾರತ ರಾಜ್ಯಮಟ್ಟದ ದ್ವಿಚಕ್ರ ಮಾಲೀಕ, ತಂತ್ರಜ್ಞರಿಂದ ಬೃಹತ್ ಮಟ್ಟದ ಸಮಾವೇಶ ಆಯೋಜಿಸಲಾಗಿತ್ತು 10 ರಿಂದ 15ಸಾವಿರ ಜನರು ಸಮಾವೇಶದಲ್ಲಿ ಭಾಗವಹಿಸಿ ಕೌಶಲ್ಯ ವೃದ್ಧಿ,ಜಾಲ ನಿರ್ಮಾಣ ಹೊಸ ಆವಿಷ್ಕಾರ ಪರಿಚಯ ಎಲ್ಲರ ದ್ವಿಚಕ್ರ ಉಚಿತ ಸೇವಾ ಶಿಬಿರ ,ಉದ್ಯಮ ಜಾಲ ನಿರ್ಮಾಣ ಕುರಿತು ಮಾಹಿತಿ ಪಡೆದರು. ಸಮಾವೇಶದಲ್ಲಿ ನೂರಕ್ಕೂ ಅಧಿಕ ಮೆಕಾನಿಕಲ್ ವಲಯ,ದ್ವಿಚಕ್ರ ಉಪಕರಣಗಳ ಮಳಿಗೆ ಗ್ರಾಹಕರ ಆಕರ್ಷಣೆಯಾಗಿದ್ದವು,ಮೆಕಾನಿಕ್ ಗ್ರಾಹಕರು ಮಾಹಿತಿ ಪಡೆದರು ಕಾರ್ಯದರ್ಶಿ  ಭಾಸ್ಕರ್. ಜಿ. ನಾಯ್ಡು ಮಾತನಾಡಿ, ದೇಶದ ಎಲ್ಲಾ ಮೆಕ್ಯಾನಿಕ್ ಗಳ ನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಅವರ ಕಲ್ಯಾಣ, ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿಪರ ಗುರುತಿಗಾಗಿ ಈ ಸಮಾವೇಶ ನಡೆಸಲಾಗಿದ್ದು,ಸಾವಿರಾರು ಮಂದಿ ಗ್ರಾಹಕರು,ಮೆಕಾನಿಕಲ್ ಗಳು ಭಾಗವಹಿಸಿ ಮಾಹಿತಿ ಪಡೆದು ಇದರ ಪ್ರಯೋಜನ ಪಡೆದುಕೊಂಡರು ಎಂದು ತಿಳಿಸಿದರು.