ರಾಷ್ಟ್ರೀಯ ಮಹಿಳಾ ಸಬಲೀಕರಣ ಮತ್ತು ಮಾನವ ಹಕ್ಕುಗಳ ಪರಿಷತ್ (ರಿ) ಸಂಸ್ಥೆಯ ಮೈಸೂರು ಶಾಖೆಯಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ಉದ್ಘಾಟನಾ

 ರಾಷ್ಟ್ರೀಯ ಮಹಿಳಾ ಸಬಲೀಕರಣ ಮತ್ತು ಮಾನವ ಹಕ್ಕುಗಳ ಪರಿಷತ್ (ರಿ) ಸಂಸ್ಥೆಯ ಮೈಸೂರು ಶಾಖೆಯಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ಉದ್ಘಾಟನ

ರಾಷ್ಟ್ರೀಯ ಮಹಿಳಾ ಸಬಲೀಕರಣ ಮತ್ತು ಮಾನವ ಹಕ್ಕುಗಳ ಪರಿಷತ್ (ರಿ) ಸಂಸ್ಥೆಯ ಮೈಸೂರು ಶಾಖೆಯಲ್ಲಿ ಅನ್ನಸಂತರ್ಪಣಾ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ಮೈಸೂರು ಜಿಲ್ಲೆಯ ಲೋಕ ರಂಜನ್ ಮಹಲ್ ರೋಡ್, ಹಿಟ್ಟಿಗೆ ಗೂಡಿನ ಮೈಸೂರು ಶಾಖೆ ಯಲ್ಲಿ ಇಂದು16/08/2028 ನಡೆಯಿತು 

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀಮತಿ ವೇದಶ್ರೀ, ರಾಷ್ಟ್ರೀಯ ಖಜಾಂಚಿ ಸಿದ್ದರಾಜು, ಮೈಸೂರು ಜಿಲ್ಲೆಯ ಅಧ್ಯಕ್ಷ ರಾದ ಮಾಣಿಕ್ಯಂ ,ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಂಜುಳಾ, ಬೆಂಗಳೂರು ಜಿಲ್ಲೆಯ ಕಾರ್ಯದರ್ಶಿ ರಾಜಶೇಖರ್, ಮೈಸೂರು ಜಿಲ್ಲಾ ಸದಸ್ಯ ರಾದ  ತ್ಯಾಗರಾಜು,ಶ್ರೀಮತಿ ರೇವತಿ, ಶ್ರೀಮತಿ ರಾಧಾ,  ಚಂದ್ರಶೇಖರ,

ವರಕೋಡು ಕೃಷ್ಣೇಗೌಡರು 

ನಂದಕುಮಾರ,

ಕುಮಾರ ,ಶ್ರೀಮತಿ ಭುವನೇಶ್ವರಿ 

ರಮೇಶ್ ,ಹೇಮಂತ್ ಕುಮಾರ್, ಶೇಖರ್ 

ಹಾಗೂ ಸ್ಥಳೀಯರು ಭಾಗಿಯಾಗಿದ್ದರು

Comments

Popular posts from this blog

ಮುಳಖೇಡ, ಸೇಡಂ ತಾಲ್ಲೂಕು, ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಭಾಗ್ಯವತಿ ಮಠ ಆತ್ಮಹತ್ಯೆ

ಸಿಬಿಎಸ್‌ಇ ಮಾದರಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ನಿರ್ಣಯದಮಾನದಂಡ ಜಾರಿ"ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸ್ವಾಗತ"

ಉತ್ತರ ಕರ್ನಾಟಕದ ಜನತೆಗೆ ಮತ್ತೆ ಅನ್ಯಾಯ ಆಗುತ್ತಿದೆ. ಏಷ್ಯಾ ಖಂಡದ ಅತಿ ದೊಡ್ಡ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಕಾಮಗಾರಿಯನ್ನು ವಿಳಂಬ