Posts

ಜುಲೈ 09 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಬೆಂಗಳೂರನ್ನು ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ.

Image
   ಜುಲೈ 09 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಬೆಂಗಳೂರನ್ನು ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಜುಲೈ 09 ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಬೆಂಗಳೂರನ್ನು ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತ್ರತ್ವದ ಎನ್‌ಡಿಎ ಸರ್ಕಾರ ದುಡಿಯುವ ಜನರ ಹಕ್ಕುಗಳನ್ನು ಕಸಿಯುತ್ತಿದೆ. ಶ್ರಮ ಜೀವಿಗಳ ಜೀವನ-ಜೀವನೋಪಾಯಗಳ ಮೇಲೆ ಕೂರ ದಾಳಿಗಳನ್ನು ಮಾಡುತ್ತಿದೆ. ಈ ಪರಿಸ್ಥಿತಿಗಳನ್ನು ಸುಧಾರಿಸಬೇಕಾದಂತಹ ಸರ್ಕಾರ ತಜ್ಞರುದ್ಧವಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಇವುಗಳನ್ನು ದುಡಿಯುವ ಜನರ ಮೇಲೆ ಒತ್ತಾಯ ಪೂರ್ವವಕಾಗಿ ಹೇರುತ್ತದೆ. ಆ ಮೂಲಕ ಹಾಲಿ ಇರುವ ದುಡಿಯುವ ಜನರ ಹಕ್ಕುಗಳು ಮತ್ತು ಸವಲತ್ತುಗಳನ್ನು ಕಸಿಯಲು ಹೊರಟಿದೆ. ಕೆಲಸದ ಪರಿಸ್ಥಿತಿ, ಕಾರ್ಮಿಕರ ದುಡಿಯುವ ಅವಧಿ, ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಸಂಘಟನೆಯ ಹಕ್ಕು, ಸಾಮೂಹಿಕ ಚೌಕಾಸಿಯ ಹಕ್ಕು, ಹೋರಾಟದ ಹಕ್ಕು ಮತ್ತು ಮುಷ್ಕರಗಳ ಹಕ್ಕುಗಳನ್ನು ದಮನಗೊಳಿಸುವ ನೀತಿಗಳು ಕಾಯ್ದೆಯಲ್ಲಿ ಒಳಗೊಂಡಿದೆ. ಕಾರ್ಮಿಕರು ತಮ...

ನಿರ್ಮಲ ತುಂಗಭದಾ ಅಭಿಯಾನ ಪಾದಯಾತ್ರೆ ಸಂದರ್ಭದಲ್ಲಿ ಗಮನಿಸಿದ ನದಿ ನೀರು ಕಲುಷಿತಕ್ಕೆ ಕಾರಣಗಳು ಮತ್ತು ಪರಿಹಾರ ಸಾದ್ಯತೆಯ ಪ್ರತ್ಯಕ್ಷ ವರದಿ.

Image
 ನಿರ್ಮಲ ತುಂಗಭದಾ ಅಭಿಯಾನ ಪಾದಯಾತ್ರೆ ಸಂದರ್ಭದಲ್ಲಿ ಗಮನಿಸಿದ ನದಿ ನೀರು ಕಲುಷಿತಕ್ಕೆ ಕಾರಣಗಳು ಮತ್ತು ಪರಿಹಾರ ಸಾದ್ಯತೆಯ ಪ್ರತ್ಯಕ್ಷ ವರದಿ. ಶ್ರೀ ಕ್ಷೇತ್ರ ಶೃಂಗೇರಿ ಬಳಿ ವರಾಹ ಪರ್ವತದಲ್ಲಿ ಹುಟ್ಟುವ ತುಂಗಾ ಮತ್ತು ಭದ್ರಾ ನದಿಗಳು ಶಿವಮೊಗ್ಗ ಜಿಲ್ಲೆಯ ಕೂಡಲಿ ಬಳಿ ಸಂಗಮವಾಗಿ ಮುಂದೆ ಸಾಗುತ್ತಾ ತುಂಗಭದ್ರಾ ಡ್ಯಾಂ ಸೇರಿ ಅಲ್ಲಿಂದ ಅಂದದ ಕೃಷ್ಣಾ ನದಿ ಸೇರುತ್ತದೆ. ಕರ್ನಾಟಕದ ಅತ್ಯಂತ ಉದ್ದವಾದ ನದಿ ಎಂಬ ಖ್ಯಾತಿಗೆ ಪಾತ್ರವಾಗಿರುವ ಈ ನದಿ ತನ್ನ ಅಕ್ಕಪಕ್ಕದ ಊರುಗಳಿಗೆ ಕುಡಿಯುವ ನೀರಿನ ಮೂಲವಾಗಿ ಮತ್ತು ಲಕ್ಷಾಂತರ ರೈತರಿಗೆ ಜೀವ ನದಿಯಾಗಿಯೂ ಹೆಸರು ಗಳಿಸಿದೆ. ಆದರೆ ಜನಸಂಖ್ಯೆ ಹೆಚ್ಚಳ.ನಗರೀಕರಣದ ಜೊತೆಗೆ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದಿಂದ ನದಿ ನೀರು ಕಲುಷಿತವಾಗುತ್ತಾ ಬಂದಿತು. ಇತ್ತೀಚಿನ ವರ್ಷಗಳಲ್ಲಿ ಇದು ಅತಿಹೆಚ್ಚು ಕಲುಷಿತವಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಇದನ್ನು ಮನಗಂಡ ಶಿವಮೊಗ್ಗ ನಗರದ ಪರಿಸರ ಕಾಳಜಿಯ ಪರ್ಯಾವರ ಟ್ರಸ್ಟ್ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ದ ಸಹನಂಗರೊಂದಿಗೆ ಕರ್ನಾಟಕದಲ್ಲಿ ಪ್ರಥಮಬಾರಿಗೆ ನದಿಯೊಂದರ ಪಾವಿತ್ರತೆ ಕಾಪಾಡುವ ಕರೆಯೊಂದಿಗೆ ಕಳೆದ ನವೆಂಬರ್, ಡಿಸೆಂಬರ್ ನಲ್ಲಿ ಶೃಂಗೇರಿಯಿಂದ ಗಂಗಾವತಿ ಬಳಿ ಕಿಷ್ಕಂಧ ತನಕ ಬೃಹತ್ ಜಲಜಾಗೃತಿ -ಜನಜಾಗೃತಿ ಪಾದಯಾತ್ರೆ ಆಯೋಜಿಸಿತ್ತು. ನದಿ ಪಾತ್ರದ 7 ಜಿಲ್ಲೆಗಳು, 13 ತಾಲ್ಲೂಕುಗಳು ಹಾಗೂ ಸುಮಾರು 1...

Dalit Sangharsha Samiti Demands Criminal Action Against Minister Zameer Ahmad Khan, Former Wakf Board Chief

Image
  Dalit Sangharsha Samiti Demands Criminal Action Against Minister Zameer Ahmad Khan, Former Wakf Board Chief Bengaluru, July 2, 2025 —  Alleging large-scale corruption and political vendetta in the disbursal of government grants to religious institutions, the Karnataka Dalit Sangharsha Samiti (Bhima Gharjane Neelisene State Committee) has demanded the immediate dismissal of  Wakf, Housing, and Minority Welfare Minister B.Z. Zameer Ahmad Khan and criminal proceedings against K. Anwar Basha, former chairman of the Karnataka State Wakf Board. Addressing a press conference at the Press Club of Bengaluru, the committee alleged that despite the Karnataka government releasing ₹150 crore on May 31, 2025 (under budget head 2225-04-102-0-03), no funds were allocated to religious institutions in Surpur constituency, while other constituencies across the state received grants. The allocation was intended for the repair, restoration, and development of mosques, ashurkhanas, graveyard...

ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನ ಪರಿಷತ್ತಿನ ಸದಸ್ಯ ಸ್ಥಾನಗಳಲ್ಲಿ ಒಂದನ್ನು ಛಲವಾದಿ ಸಮಾಜಕ್ಕೆ ಕೊಡಬೇಕು ಎಂದು ಕರ್ನಾಟಕ ಛಲವಾದಿ ಮಹಾಸಭಾದ ಬಾಗಲಕೋಟೆ ಜಿಲ್ಲಾ ಘಟಕ ಹಾಗೂ ಜಿಲ್ಲಾ ಛಲವಾದಿ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

Image
: ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ವಿಧಾನ ಪರಿಷತ್ತಿನ ಸದಸ್ಯ ಸ್ಥಾನಗಳಲ್ಲಿ ಒಂದನ್ನು ಛಲವಾದಿ ಸಮಾಜಕ್ಕೆ ಕೊಡಬೇಕು ಎಂದು ಕರ್ನಾಟಕ ಛಲವಾದಿ ಮಹಾಸಭಾದ ಬಾಗಲಕೋಟೆ ಜಿಲ್ಲಾ ಘಟಕ ಹಾಗೂ ಜಿಲ್ಲಾ ಛಲವಾದಿ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ. ಅವರುಗಳು ಪ್ರತಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ ಅವಿಭಜಿತ ಜಿಲ್ಲೆಯಲ್ಲೇ ಹಿರಿಯರೂ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಾಮಿ ಮತಕ್ಷೇತ್ರದಲ್ಲಿ ಜಯಬೇರಿ ಬಾರಿಸಲು ಹಗಲು ರಾತ್ರಿ ಶ್ರಮಿಸಿದ ಡಾ॥ ಎಂ.ಎಸ್.ಛಲವಾದಿ ಅವರಿಗೆ ನೀಡಿ ಬಾಗಲಕೋಟೆ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಹೇಳಿದರು. ಛಲವಾದಿ ಅವರು ಅವಿಭಜಿತ ವಿಜಯಪುರ ಜಿಲ್ಲೆಯಲ್ಲೇ ಕಾಂಗ್ರೇಸ್ ಪಕ್ಷಕ್ಕೆ ದುಡಿದವರಾಗಿದ್ದಾರೆ. ಎರಡೂ ಜಿಲ್ಲೆಯಲ್ಲಿ ಒಳ್ಳೆಯ ಹೆಸರು ಇದೆ. ಬಾಗಲಕೋಟೆ ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಛಲವಾದಿ ಅವರಿಗೆ ಕಾಲ ಅನ್ಯಾಯ ಮಾಡಿತು. ಅವರಿಗೆ ನ್ಯಾಯ ಕೊಡಿಸಬೇಕಾದ ಅವಕಾಶ ಈದೀಗ ಬಂದಿದೆ. ಎರಡೂ ಜಿಲ್ಲೆಯ ಸಚಿವರುಗಳು ಶಾಸಕರುಗಳು ಈ ದಿಸೆಯಲ್ಲಿ ಸಹಕಾರ ನೀಡಿ ಛಲವಾದಿ ಸಮುದಾಯದ ಪ್ರೀತಿಗೆ ಪಾತ್ರರಾಗಬೇಕು ಎಂದು ಹೇಳಿದರು. ಸಮುದಾಯ ಯಾವಾಗಲೂ ಕಾಂಗ್ರೇಸ್ ಪರವಾಗಿ ಕೆಲಸ ಮಾಡಿದೆ ಮಾಡುತ್ತಲೇ ಇದೆ. ಕಷ್ಟ ಕಾಲದಲ್ಲೂ ಪಕ್ಷವನ್ನು ಛಲವಾದಿ ಸಮಾಜ ಕೈ ಬಿಟ್ಟಿಲ್ಲ ಸಮುದಾಯವನ್ನು ಕಾಂಗ್ರೇಸ್ ಕೈ ಬಿಡುವುದಿಲ್ಲ ಎಂಬ ನಂಬಿಕೆ ನಮಗಿದೆ ಎಂದು ತಿಳಿಸಿದರು. 68 ವರ್ಷದ ಡಾ|| ಎಂ.ಎಸ್.ಛಲವಾದಿ ಅವರು ಎಂ.ಎ. ಪ...

ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ 800ಕೋಟಿ ರೂಪಾಯಿ ಭ್ರಷ್ಟಚಾರ; ಕಾರ್ಮಿಕರ ಮುಖಂಡರ ಆರೋಪ.

Image
 ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ 800ಕೋಟಿ ರೂಪಾಯಿ ಭ್ರಷ್ಟಚಾರ; ಕಾರ್ಮಿಕರ ಮುಖಂಡರ ಆರೋಪ. ಬೆಂಗಳೂರು ಜೂನ್ 26;   ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಬೇಕಿಲ್ಲದ ಯೋಜನೆಗಳನ್ನು ಜಾರಿ ಮಾಡಿ 800ಕೋಟಿ ರೂಪಾಯಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದು ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಗಳ ಹೋರಾಟ ಸಮನ್ವಯ ಸಮಿತಿ ಒತ್ತಾಯಿಸಿದೆ. ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ,ನೆರವು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಆಶ್ವಥ ಮರಿಗೌಡ,ಕಾರ್ಮಿಕ ಮುಖಂಡರಾದ ರಮೇಶ್,ಟಿ.ಕುಮಾರ್,ಜ್ಯೋತಿ ರಾಜ್ಯದ್ಯಾಂತ ಒಂದು ವರ್ಷಕ್ಕೆ ಮಂಡಳಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳ ಒಟ್ಟು ಮೌಲ್ಯ 100ರಕೋಟಿ ರೂಪಾಯಿ ಆಗಿದೆ. ಕಳೆದ ಒಂದು ವರ್ಷಗಳಿಂದ ಮಂಡಳಿಯಿಂದ ಅಂತ್ಯ ಸಂಸ್ಕಾರ, ಮದುವೆ ಸಹಾಯಧನ, ಕುಟುಂಬ ಪಿಂಚಣಿ, ವೈದ್ಯಕೀಯ ಧನಸಹಾಯ, ಶೈಕ್ಷಣಿಕ ಸಹಾಯಧನ, ಅಪಘಾತ ಸಹಾಯಧನ ಯಾವುದೇ ರೀತಿಯ ಹಣಕಾಸಿನ ಸೌಲಭ್ಯಗಳನ್ನು ಕಳೆದ ಒಂದು ವರ್ಷಗಳಿಂದ ಮಂಡಳಿ ಬಿಡುಗಡೆ ಮಾಡಿರುವುದಿಲ್ಲ. ಒಂದು ವರ್ಷಕ್ಕೆ ಮಂಡಳಿಯಲ್ಲಿರುವ ಸೆಸ್ ಹಣಕ್ಕೆ ರೂ.50 ಕೋಟಿ ಬಡ್ಡಿ ಬರುತ್ತದೆ. ಆದರೆ ಕಳೆದ ಒಂದು ವರ್ಷಗಳಿಂದ ಮಂಡಳಿಯಿಂದ ನೀಡಬೇಕಾದ ಸೌಲಭ್ಯಗಳಿಗೆ ಕತ್ತರಿ ಹಾಕಿ ಈ ರೀತಿಯ ಯೋಜನೆಗ...

Anantha Foods Opens Its Third Outlet in Bengaluru Press Release and Pictures

Image
 Anantha Foods Opens Its Third Outlet in Bengaluru Press Release and Pictures  Ashish Vidhyarathi Leading Film Actor also visited the Restaurant  Anantha Foods Opens Its Third Outlet in RR Nagar — Continuing Its Journey with the Motto “VEG ABOVE EVERYTHING” Bengaluru, June 2025: Anantha Foods, Bengaluru’s fastest-growing vegetarian brand, proudly announces the grand opening of its third outlet in the bustling neighborhood of Rajarajeshwari Nagar (RR Nagar). Anchored by its core belief and bold motto — “VEG ABOVE EVERYTHING” — Anantha continues its mission to redefine vegetarian dining through purity, quality, and irresistible taste. Anantha offers a vibrant and flavorful selection of South Indian, North Indian, and Chinese vegetarian cuisines, making it a go-to destination for anyone seeking variety without compromising on values or taste. The vegetarian restaurant revolution of Mr. Vikash Agrawal, one of India’s most influential restaurateurs with ownership of over 50 re...

ಜೂನ್ 27ರಿಂದ 29ರವರಗೆ ಪೋಟೋ ಟುಡೇ ವಸ್ತು ಪ್ರದರ್ಶನ*

Image
*ಜೂನ್ 27ರಿಂದ 29ರವರಗೆ ಪೋಟೋ ಟುಡೇ ವಸ್ತು ಪ್ರದರ್ಶನ* ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ಮತ್ತು ಬೈಸೇಲ್ ಇನ್ ಟ್ರಾಕ್ಟನ್ಸ್ ಪ್ರವೈಟ್ ಲಿಮಿಟೆಡ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಗ್ರಾಹಕರ ಸಂಘದ ಸಹಯೋಗದಲ್ಲಿ ಜೂನ್ 27ರಿಂದ 29ರವರಗೆ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಪೋಟೋ ಟುಡೇ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗೋಷ್ಟಿ. ಕರ್ನಾಟಕ ವಿಡಿಯೊ ಮತ್ತು ಪೋಟೋ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಕೃಷ್ಣಪ್ಪ, ಕರ್ನಾಟಕಪೋಟ್ ಆಂಡ್ ವಿಡಿಯೊ ಅಸೋಸಿಯೇಷನ್ ಅಧ್ಯಕ್ಷರಾದ  ಬೆಂಜಮಿನ್, ಕಾರ್ಯದರ್ಶಿ ಜಗದೀಶ್, ಕರ್ನಾಟಕ ಪತ್ರಿಕಾ ಛಾಯಗ್ರಾಹಕರ ಸಂಘದ ಅಧ್ಯಕ್ಷ ವಿಶ್ವೇಶ್ವರಪ್ಪರವರು ಭಾಗವಹಿಸಿದ್ದರು. *ಕೃಷ್ಣಪ್ಪರವರು* ಮಾತನಾಡಿ 25ವರ್ಷ ಸಂಭ್ರಮಾಚರಣೆ ಅಚರಿಸಲಾಗುತ್ತಿದೆ.ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಕಾರ್ಯಕ್ರಮ. ವಿಡಿಯೊ ಕ್ಯಾಮರ ಮತ್ತು ಕ್ಯಾಮರಗಳ ಕುರಿತು ಮಾಹಿತಿ ಮತ್ತು ಕ್ಯಾಮರ ಸಮಗ್ರ ಮಾಹಿತಿ ನೀಡಲಾಗುತ್ತದೆ. ಕ್ಯಾಮರಗಳ ಮಹತ್ವ ಮತ್ತು ಅದನ್ನ ಬಳಕೆ ಮಾಡುವ ಕುರಿತು ಕ್ಯಾಮರ ಹೊಸ ತಂತ್ರಜ್ಞಾನದ ಕುರಿತು ಮಾಹಿತಿ ನೀಡಲಾಗುವುದು. 250ಕ್ಕೂ ಮಳಿಗೆಗಳು ಇರುತ್ತದೆ. ಸಾರ್ವಜನಿಕರು ಮತ್ತು ವಿಡಿಯೊ ಮತ್ತು ಕ್ಯಾಮರ ಬಳಕೆದಾರರು ಮತ್ತು ವಿಡಿಯೊ, ಕ್ಯಾಮರದಲ್ಲಿ ಉದ್ಯಮದಲ್ಲಿ ಇರುವ ಮತ್ತು ವಿಡಿಯೊಗ್ರಾಫರ್, ಪೋಟೋಗ್ರಾಫರ್...